ಫಲಿತಾಂಶಕ್ಕೂ ಮುನ್ನ ಲೆಕ್ಕಚಾರ! ಚಂದ್ರಬಾಬು ನಾಯ್ಡು, ರಾಹುಲ್ ಗಾಂಧಿ ಭೇಟಿ, ಚರ್ಚೆ
Team Udayavani, May 18, 2019, 5:09 PM IST
ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ನಂತರ ಒಂದು ವೇಳೆ ಮಹಾಘಟ ಬಂಧನ್ ಗೆ ಹೆಚ್ಚು ಸ್ಥಾನ ಬಂದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಿಂದ ದೂರ ಇಟ್ಟು, ಬಿಜೆಪಿಯೇತರ ಸರ್ಕಾರ ರಚಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶನಿವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಏತನ್ಮಧ್ಯೆ ದೆಹಲಿಯಲ್ಲಿ ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರನ್ನೂ ಭೇಟಿಯಾಗಲಿದ್ದಾರೆ ಎಂದು ವರದಿ ತಿಳಿಸಿದೆ.
ಬಿಜೆಪಿಗೆ ಬಹುಮತ ದೊರೆಯದಿದ್ದ ವೇಳೆ ವಿಪಕ್ಷಗಳು ಮೇ 23ರ ನಂತರ ಜೊತೆಗೂಡಿ ಬಿಜೆಪಿಯೇತರ ಸರ್ಕಾರ ರಚಿಸಲು ತೆಲುಗುದೇಶಂ ಪಕ್ಷದ ವರಿಷ್ಠ ಚಂದ್ರಬಾಬು ನಾಯ್ಡು ಸಿದ್ಧತೆ ರೂಪಿಸುತ್ತಿದ್ದಾರೆ ಎಂದು ವರದಿ ವಿವರಿಸಿದೆ. ಏತನ್ಮಧ್ಯೆ ನಾಯ್ಡು ಅವರನ್ನು ಸಂಜೆ ಲಕ್ನೋದಲ್ಲಿ ಉತ್ತರಪ್ರದೇಶದ ಮೈತ್ರಿ ಪಕ್ಷವಾಗಿರುವ ಮಾಯಾವತಿ ಹಾಗೂ ಅಖಿಲೇಶ್ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.