![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 19, 2019, 3:01 AM IST
ಹುಬ್ಬಳ್ಳಿ: ರಾಣಿಬೆನ್ನೂರು ತಾಲೂಕು ಮುಷ್ಟೂರು ಗ್ರಾಮದ ರತ್ನಮ್ಮ ಶೇಕನಗೌಡ ಪಾಟೀಲ್ (72) ಅವರು ಶುಕ್ರವಾರ ನಿಧನರಾಗಿದ್ದಾರೆ. ಮೃತರಿಗೆ ಪತಿ, “ಉದಯವಾಣಿ’ ಹಿರಿಯ ಪುಟ ವಿನ್ಯಾಸಗಾರ ವಸಂತಕುಮಾರ ಪಾಟೀಲ್ ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿ ಇದ್ದಾರೆ.
ಪುತ್ರರೊಂದಿಗೆ ಬೆಂಗಳೂರಿನಲ್ಲೇ ವಾಸವಿದ್ದ ರತ್ನಮ್ಮ ಅವರು, 50ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮಕ್ಕೆಂದು ಮುಷ್ಟೂರು ಗ್ರಾಮಕ್ಕೆ ಕುಟುಂಬ ಸಮೇತ ಆಗಮಿಸಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.