ನಾಳೆ ವಿಶ್ರಾಂತಿಧಾಮ ಉದ್ಘಾಟನೆ


Team Udayavani, May 19, 2019, 2:52 PM IST

19-May-23

ಆಲ್ದೂರು: ಜಲಮೇಲಗಿರಿ ಚಂದ್ರದ್ರೋಣ ಪರ್ವತದ ತಪ್ಪಲಿನ ಫಲಹಾರಸ್ವಾಮಿ ಮಠದ ಬಳಿ ನಿರ್ಮಿಸಿರುವ ನವಮಾಲಿಕಾ ವಿಶ್ರಾಂತಿಧಾಮ.

ಆಲ್ದೂರು: ಜಲಮೇಲಗಿರಿ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿರುವ ತಪೋಭೂಮಿ ಶ್ರೀಆದಿಗುರು ಫಲಹಾರಸ್ವಾಮಿ ಮಠದ ಫಲಹಾರ್‌ದೊಡೆಯರ್‌ ನವಮಾಲಿಕಾ ವಿಶ್ರಾಂತಿಧಾಮದ ಉದ್ಘಾಟನೆ ಮತ್ತು ಕಾವ‌ಲುದೇವತೆ ಶ್ರೀಬಾಗಿಲಮ್ಮದೇವಿಯ ನೂತನ ದೇವಾಲಯ ಪ್ರವೇಶೋತ್ಸವ ಹಾಗೂ ಧರ್ಮ ಚಿಂತನಾ ಸಭೆ ಮೇ.20ರಂದು ನಡೆಯಲಿದೆ. ಬಾಳೆಹೊನ್ನೂರು ರಂಭಾಪುರಿ ವೀರಸಿಂಹಾಸನಾಧೀಶ್ವರ ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಇಷ್ಟಲಿಂಗ ಪೂಜೆ ಹಾಗೂ ದಿವ್ಯ ಸಾನ್ನಿಧ್ಯದಲ್ಲಿ ಈ ಧರ್ಮಚಿಂತನಾ ಸಭೆಯು ಫಲಹಾರಸ್ವಾಮಿ ಮಠದ ಆವರಣದಲ್ಲಿ ಜರುಗಲಿದೆ. ಹುಲಿಕೆರೆ ದೊಡ್ಡ ಮಠದ ವೀರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ, ತೆಂಕಲಗೋಡು ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಲಿದ್ದು, ಮಠದ ಉತ್ತರಾಧಿಕಾರಿ ಮುರುಘೇಂದ್ರಸ್ವಾಮೀಜಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರುಗಲಿವೆ.

ಬಿಂಡಿಗಾ ದೇವಿರಮ್ಮ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕಲ್ಲೇಗೌಡ ಅಧ್ಯಕ್ಷತೆ ವಹಿಸುವರು. ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ದಿವಾಕರ್‌ ಕಾರ್ಯಕ್ರಮ ಉದ್ಘಾಟಿಸುವರು. ಎಂ.ಬಿ. ದೇವಿರಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡುವರು. ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿ ಡಿ.ಎಂ.ಮಂಜುನಾಥಸ್ವಾಮಿ ಭಾಗ ವಹಿಸಲಿದ್ದಾರೆ ಎಂದು ಮಠದ ಆಡಳಿತಾಧಿಕಾರಿ ಗಿರೀಶ್‌ ತಿಳಿಸಿದ್ದಾರೆ.

ಸುಂದರ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿರುವ ಫಲಹಾರಸ್ವಾಮಿ ಮಠಕ್ಕೆ ಬಿಂಡಿಗಾ ನಾಡಿನ ಜನ, ಸುಡುಗಾಡು ಸಿದ್ಧರು, ಬೇಲೂರು ಗ್ರಾಮದವರು, ಗೊಲ್ಲರು, ಮರಾಠರು, ಅಜ್ಜಂಪುರ , ಜಾವಗಲ್ ಭಾಗದ ಭಕ್ತರು ಈ ಮಠದ ಭಕ್ತರಾಗಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಜಾತಿ-ಭೇದವಿಲ್ಲದೆ ಎಲ್ಲಾ ಸಮುದಾಯದವರು ಈ ಮಠಕ್ಕೆ ಆಗಮಿಸುತ್ತಾರೆ.

ಈ ಮಠವನ್ನು ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಿದ್ದು, ಮಠಕ್ಕೆ ಆಗಮಿಸುವ ಭಕ್ತರಿಗೆ ವಸತಿ ಹಾಗೂ ಪ್ರಸಾದದ ವ್ಯವಸ್ಥೆಯಾಗಬೇಕು ಎಂಬ ಮಹಾತ್ವಕಾಂಕ್ಷೆಯಿಂದ ಇಲ್ಲಿನ ಪ್ರಕೃತಿ ಸೌಂದರ್ಯದ ಮಡಿಲಲ್ಲಿ ವಿಶ್ರಾಂತಿಧಾಮ ನಿರ್ಮಿಸಲಾಗಿದೆ. ಬಡವ ಬಲ್ಲಿದರೆಂಬ ಬೇಧವಿಲ್ಲದೆ ಎಲ್ಲರೂ ಇಲ್ಲಿ ಆಗಮಿಸಿ ದೇವರ ದರ್ಶನ ಪಡೆಯಬಹುದು. ಯಾರಿಂದಲೂ ದೇಣಿಗೆ ಪಡೆಯದೆ ಭಕ್ತರ ಅನುಕೂಲಕ್ಕಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಠದ ಉತ್ತರಾಧಿಕಾರಿ ಮುರುಘೇಂದ್ರಸ್ವಾಮೀಜಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Chikkaballapura: Walk in Chikkaballapura on World Peace Day

Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.