ಉಚಿತ ಟ್ಯಾಂಕರ್ ನೀರು ವಿತರಣೆ
ಕಡಿಯಾಳಿ ಗಣೇಶೋತ್ಸವ ಸಮಿತಿ
Team Udayavani, May 20, 2019, 6:03 AM IST
ಉಡುಪಿ: ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ “ಮನೆ-ಮನೆಗೆ ಉಚಿತ ಟ್ಯಾಂಕರ್ ನೀರು’ ವಿತರಣೆ ಕಾರ್ಯಕ್ರಮಕ್ಕೆ ರವಿವಾರ ಶಾಸಕ ರಘುಪತಿ ಭಟ್ ಚಾಲನೆ ನೀಡಿ ಮಾತನಾಡಿದ ಅವರು ಸಮಿತಿಯು ನಗರದ ಜನತೆಗೆ ನಿತ್ಯ ನೀರು ಸಿಗುವಂತೆ ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಸಮಿತಿ ಅಧ್ಯಕ್ಷ ಪಿ. ವಸಂತ ಭಟ್ ಮಾತನಾಡಿ, ಮನೆಗಳಿಗೆ ಉಚಿತ ಟ್ಯಾಂಕರ್ ನೀರು ವ್ಯವಸ್ಥೆ ನಗರಸಭೆಯಿಂದ
24×7 ನಳ್ಳಿ ನೀರು ಬರುವವರೆಗೆ ನೀರು ವಿತರಿಸಲಾಗುತ್ತದೆ ಎಂದರು.
ಸಮಿತಿ ಸದಸ್ಯರಾದ ಎಂ. ವಲ್ಲಭ ಭಟ್,ಸತೀಶ್ ಕುಲಾಲ್ ಕಡಿಯಾಳಿ ,ಮುರಳಿಧರ್ ಪೈ, ಕಾತ್ಯಾಯಿನಿ ನಗರ ಹರೀಶ್ ಕುಮಾರ್, ಸಂದೀಪ್ ಸುನಿಲ್ ಕಡಿಯಾಳಿ, ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಪಿ. ಸದಾನಂದ ಶರ್ಮ, ಮಂಜುನಾಥ್ ಹೆಬ್ಟಾರ್ ಉಪಸ್ಥಿತರಿದ್ದರು.
ಕಡಿಯಾಳಿ ನಗರಸಭಾ ಸದಸ್ಸೆ ಗೀತಾ ಶೇಟ್ ಸ್ವಾಗತಿಸಿ, ಮಹೇಶ್ ಕುಮಾರ್ ವಂದಿಸಿದರು. ಪ್ರ. ಕಾರ್ಯದರ್ಶಿ ಕೆ .ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.