ಪತ್ರಿಕೋದ್ಯಮದ ವಿವಿಧ ಮಜಲುಗಳು


Team Udayavani, May 22, 2019, 6:00 AM IST

z-15

ಒಂದು ಕಾಲದಲ್ಲಿ ಕಲಾ ವಿಭಾಗವೆಂದರೆ ಎಲ್ಲರಲ್ಲೂ ತಿರಸ್ಕಾರ. ಆದರೆ ಇಂದು ಮನಸ್ಥಿತಿ ಬದಲಾಗಿದೆ. ಕಲಾ ಭಾಗವನ್ನು ಪತ್ರಿಕೋದ್ಯಮದ ಸಲುವಾಗಿ ಆಯ್ದುಕೊಳ್ಳುವವರು ಹೆಚ್ಚಿನವರಾಗಿದ್ದಾರೆ. ಇವರಿಗಾಗಿ ಅನೇಕ ಮೂಲಗಳಿಂದಲೂ ಮಾಹಿತಿ ಲಭ್ಯವಿದೆಯಾದರೂ ಸರಳ, ಸುಂದರವಾಗಿ ವಿಷಯಗಳನ್ನು ಕ್ರೋಡಿಕರಿಸುವುದಕ್ಕಾಗಿ ಲೇಖಕ ಡಾ| ಹಂಪೇಶ್‌ ಅವರು “ಪತ್ರಿಕೋದ್ಯಮದ ವಿವಿಧ ಆಯಾಮಗಳು’ ಎಂಬ ಪುಸ್ತಕದ ಮೂಲಕ ಓದುಗರಿಗೆ ಸುಲಭವಾಗಿ ಅರ್ಥವಾಗುವ ಹಾಗೆ ವಿಷಯಗಳನ್ನು ಮಂಡಿಸಿದ್ದಾರೆ.

ಘಟನೆ: 1
ಮಾರುಕಟ್ಟೆಗಳಲ್ಲಿ ಇಂದು ನಮಗೆ ಹೇರಳವಾಗಿ ಸಿಗುವ ವಿದೇಶಿ ಬರಹಗಾರರ ಪುಸ್ತಕಗಳಲ್ಲಿ ಗುಣಮಟ್ಟವಿರುತ್ತದೆ. ಆದರೆ ಕತೃಗಳು ಅವರ ದೇಶದ ಪತ್ರಿಕಾ ರಂಗದ ಸ್ಥಿತಿಗತಿ ಹಾಗೂ ಆಯಾಮಗಳ ಕುರಿತು ಕೃತಿಯನ್ನು ರಚಿಸಿರುತ್ತಾರೆ. ಆದರೆ ಅವು ಇನ್ನೊಂದು ದೇಶದ ಸ್ಥಿತಿಗತಿಗಳಿಗೆ ತಾಳೆಯಾಗಲೂಬಹುದು, ಅಥವಾ ಭಿನ್ನವಾಗಿರಲೂಬಹುದು. ಆಯಾಯ ದೇಶದ ಸ್ಥಿತಿಗನುಗುಣವಾಗಿ ಮಾಹಿತಿ ನೀಡುವ ಪುಸ್ತಕಗಳು ಮುಖ್ಯವಾಗಿರುತ್ತದೆ.

ಘಟನೆ: 2
ಪತ್ರಿಕೋದ್ಯಮದಲ್ಲಿ ದೇಶೀಯ ಉದ್ಯಮದ ಬೆಳವಣಿಗೆಗೆ ಪೂರಕವಾಗುವಂತೆ ಮಾಹಿತಿಯನ್ನು ಲೇಖಕರು ಈ ಕೃತಿಯಲ್ಲಿ ನೀಡಿದ್ದು, ಪತ್ರಿಕೋದ್ಯಮವನ್ನು ಆಸಕ್ತಿಯಿಂದ ಕಲಿಯಲು ಬರುವ ವಿದ್ಯಾರ್ಥಿಗಳಿಗೂ ಇದು
ಪ್ರಯೋಜನವಾಗಲಿದೆ.

ಘಟನೆ: 3
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ, ಅಂತರ್ಜಾಲ, ಆಧುನಿಕ ಮುದ್ರಣ ತಂತ್ರಜ್ಞಾನ, ಛಾಯಾಚಿತ್ರ ಗ್ರಹಣ ಹೀಗೆ ಹಲವು ವಿಷಯಗಳಿಗೆ ಸುಗಮವಾದ ದಾರಿಯನ್ನು ನಿರ್ಮಿಸಿಕೊಳ್ಳುವುದು ಹೇಗೆ ಎಂಬುದನ್ನು ಲೇಖಕರು ವಿವರಿಸುತ್ತಾರೆ. ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ ವಿದ್ಯಾರ್ಥಿಗಳು ಆಸಕ್ತಿಯಿಂದ ಯಾವುದರಲ್ಲಿ ತೊಡಗಿಸಿಕೊಳ್ಳಬಹುದು ಎಂಬುದನ್ನು ಸುಂದರವಾಗಿ ವರ್ಣಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಯಾವುದೋ 10-15 ಪುಸ್ತಕಳನ್ನು ಓದಿ ಅರ್ಥ ಮಾಡಿಕೊಳ್ಳುವುದನ್ನು ಸುಲಭವಾಗಿ ಒಂದೇ ಪುಸ್ತಕವನ್ನು ಓದಿ ಅರ್ಥ ಮಾಡಿಕೊಳ್ಳಬಹುದಾಗಿದೆ.

-  ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

3

Mallikatte: ಸಿಟಿ ಆಸ್ಪತ್ರೆ ಜಂಕ್ಷನ್‌; ರಸ್ತೆ ಕಾಂಕ್ರೀಟ್‌ ಕಾಮಗಾರಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.