ರೈತರ ಮೊಗದಲ್ಲಿ ಮಂದಹಾಸ ತಂದ ಕೃತಿಕಾ
•ಸಿಡಿಲು ಬಡಿದು ಎತ್ತು ಸಾವು•ಭಾರೀ ಗಾಳಿ-ಮಳೆಗೆ ಅಪಾರ ಹಾನಿ •ಮುಂಗಾರಿಗೆ ಸಜ್ಜು
Team Udayavani, May 22, 2019, 10:00 AM IST
ದೋಟಿಹಾಳ: ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದ್ದು, ಬಿಸಿಲಿನ ಜಳಕ್ಕೆ ತತ್ತರಿಸಿದ್ದ ಜನಕ್ಕೆ ಕೃತ್ತಿಕಾ ಮಳೆ ತಂಪೆರೆದಿದೆ.
ಎರಡ್ಮೂರು ದಿನಗಳಿಂದ ಬಿಸಿಲಿನ ಕಾವು ಏರುತ್ತಲೇ ಇತ್ತು. ಮಂಗಳವಾರ ಮಧ್ಯಾಹ್ನ ಮಳೆ ಸುರಿಯಲಾರಂಭಿತು. ಗ್ರಾಮದಲ್ಲಿ ಸಂಜೆ 4ಕ್ಕೆ ಮಳೆ ಬಂದರೂ ಮಳೆ ಪ್ರಮಾಣ ಕಡಿಮೆಯಾಗಿದೆ. ಗುಡುಗು ಸಿಡಿಲಿನ ಆರ್ಭಟ ಜೋರಾಗಿತ್ತು. ಸುತ್ತಮುತ್ತ ಗ್ರಾಮಗಳಲ್ಲಿ ಗಾಳಿ, ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಕೆ. ಬೋದೂರ, ಹೆಸರೂರು, ಬಿಜಕಲ್, ತಾಂಡ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲೂ ಮಂಗಳವಾರ ಮಳೆಯಾಗಿದೆ. ಮುಂಗಾರು ಬಿತ್ತನೆಗೆ ಸಜ್ಜಾದ ರೈತರ ಮೊಗದಲ್ಲಿ ಮಳೆ ಸಂತಸ ಮೂಡಿಸಿದೆ.
ಸಿಡಿಲಿಗೆ ಎತ್ತು ಬಲಿ: ಮಂಗಳವಾರ ಸಂಜೆ ಕೆ. ಬೋದೂರ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ. ಗ್ರಾಮದ ಗೋವಿದಪ್ಪ ಹನುಮಂತಪ್ಪ ಟಕಳ್ಳಕಿ ಎಂಬುವವರ ಎತ್ತು ಸಿಡಿಲು ಬಡಿದು ಬಲಿಯಾಗಿದೆ. ಅಂದಾಜು 30ರಿಂದ 40 ಸಾವಿರ ರೂ. ಬೆಲೆ ಬಾಳುವ ಎತ್ತು ಎಂದು ರೈತರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್ ಸಿಬ್ಬಂದಿ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.