ಉದ್ದೀಪನ ಪರೀಕ್ಷೆ: ಗೋಮತಿ ವಿಫ‌ಲ


Team Udayavani, May 22, 2019, 10:25 AM IST

GOMATHI

ಹೊಸದಿಲ್ಲಿ: ಕಳೆದ ತಿಂಗಳು ದೋಹಾದಲ್ಲಿ ನಡೆದ ಏಶ್ಯನ್‌ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ತಮಿಳುನಾಡು ಆ್ಯತ್ಲಿಟ್‌ ಗೋಮತಿ ಮಾರಿಮುತ್ತು ಉದ್ದೀಪನ ಪರೀಕ್ಷೆಯಲ್ಲಿ ವಿಫ‌ಲರಾಗಿದ್ದಾರೆ. ಸದ್ಯ ಅವರ ಮೇಲೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಒಂದು ವೇಳೆ ಅವರು ಬಿ ಮಾದರಿ ಪರೀಕ್ಷೆಯಲ್ಲೂ ವಿಫ‌ಲವಾದರೆ 4 ವರ್ಷಗಳ ಕಾಲ ನಿಷೇ ಧಕ್ಕೊಳಗಾಗಲಿದ್ದಾರೆ. ಆಗ ಏಶ್ಯನ್‌ ಚಾಂಪಿಯನ್‌ಶಿಪ್‌ 800 ಮೀ. ಓಟದಲ್ಲಿ ಗೋಮತಿ ಗೆದ್ದಿರುವ ಚಿನ್ನದ ಪದಕ ರದ್ದಾಗಲಿದೆ. ಅಲ್ಲಿಗೆ ಭಾರತದ ಪದಕಗಳ ಸಂಖ್ಯೆ 2 ಚಿನ್ನ, 7 ಬೆಳ್ಳಿ, 7 ಕಂಚಿಗೆ ಸೀಮಿತಗೊಳ್ಳಲಿದೆ.

ವಿಷಯ ತಿಳಿಸದ “ನಾಡಾ’
ಗೋಮತಿ ಹಿಂದೆಯೇ ಒಮ್ಮೆ ಉದ್ದೀಪನ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದರು. ಮಾ. 15ರಿಂದ 18ರ ವರೆಗೆ ಪಟಿಯಾಲದಲ್ಲಿ ನಡೆದ ಫೆಡರೇಷನ್‌ ಕಪ್‌ನಲ್ಲಿ ಆಕೆಯನ್ನು ಪರೀಕ್ಷೆ ಗೊಳಪಡಿಸಿದ್ದಾಗ, ಅಲ್ಲಿ ಆಕೆ ಉದ್ದೀಪನ ಸೇವಿಸಿದ್ದು ಖಾತ್ರಿಯಾಗಿತ್ತು. ಆದರೆ ಅದನ್ನು ಸಕಾಲದಲ್ಲಿ ಭಾರತೀಯ ಆ್ಯತ್ಲೆಟಿಕ್ಸ್‌ ಒಕ್ಕೂಟದ ಗಮನಕ್ಕೆ ತರಲು ನಾಡಾ (ಭಾರತ ಉದ್ದೀಪನ ನಿಗ್ರಹ ಸಂಸ್ಥೆ) ವಿಫ‌ಲವಾಗಿತ್ತು. ಇದರಿಂದ ಆಕೆ ಮತ್ತೆ ಏಶ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿತ್ತು.

ಈ ಬಗ್ಗೆ ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಮಾತನಾಡಿ, “ನಾಡಾ ಆಗಲೇ ನಮಗೆ ಮಾಹಿತಿ ನೀಡಿದ್ದರೆ, ಗೋಮತಿ ಏಶ್ಯನ್‌ ಚಾಂಪಿಯನ್‌ ಶಿಪ್‌ನಲ್ಲಿ ಪಾಲ್ಗೊಳ್ಳುವುದನ್ನು ತಡೆಯಬಹುದಿತ್ತು. ದೇಶಕ್ಕಾಗುವ ಅವಮಾನವನ್ನೂ ತಪ್ಪಿಸಬಹುದಿತ್ತು. ಒಂದು ತಿಂಗಳು ಸಮಯವಿದ್ದರೂ ನಾಡಾ ನಮಗೆ ತಿಳಿಸಿಲ್ಲ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.