ಮತ್ತೆ ಫಡ್ನವೀಸ್‌ ಸರಕಾರ : ರಾಜಕೀಯ ರಂಗದಲ್ಲಿ ಚರ್ಚೆ ಆರಂಭ


Team Udayavani, May 29, 2019, 12:11 PM IST

Devendra-Fadnavis

ಮುಂಬಯಿ: ಲೋಕಸಭೆ ಚುನಾವಣೆಯಲ್ಲಿ ಐತಿಹಾಸಿಕ ವಿಜಯದ ಅನಂತರ ರಾಜ್ಯದಲ್ಲಿ ವಿಧಾನಸಭೆ ಚರ್ಚೆ ಆರಂಭವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಮೈತ್ರಿಯು ತಮ್ಮ ವರ್ಚಸ್ಸು ಕಾಯ್ದುಕೊಳ್ಳುವ ಮೂಲಕ ಮತ್ತೂಮ್ಮೆ ಮೈತ್ರಿ ಸರಕಾರ ನಡೆಸಲಿದೆ ಎಂದು ಹೇಳಲಾಗುತ್ತಿದೆ.

ಲೋಕಸಭೆಯ ಚುನಾವಣೆಯಲ್ಲಿ 48 ಸೀಟುಗಳ ಪೈಕಿ 41 ಸೀಟನ್ನು ಪಡೆದ ಅನಂತರ ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಈ ಗೆಲುವಿನ ರಥ ಮುಂದುವರಿಸುವ ಮೂಲಕ ಮತ್ತೂಮ್ಮೆ ಫಡ್ನವೀಸ್‌ ನೇತೃತ್ವದ ಮೈತ್ರಿ ಸರಕಾರ ರಾಜ್ಯದಲ್ಲಿ ರಚನೆಯಾಗಲಿದೆ ಎನ್ನುವ ರಾಜಕೀಯ ಚರ್ಚೆ ಆರಂಭಗೊಂಡಿದೆ. ರಾಜ್ಯದಲ್ಲಿಯ 48 ಲೋಕಸಭೆ ಸೀಟುಗಳ ಪೈಕಿ ಬಿಜೆಪಿ 23 ಹಾಗೂ ಶಿವಸೇನೆ 18 ಸೀಟುಗಳ ಗೆಲುವು ಸಾಧಿಸಿತು. ಇನ್ನು ಕೆಲವೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ವರೆಗೆ ರಾಜ್ಯದಲ್ಲಿ ಸರಕಾರ ಸುರಕ್ಷಿತ ಆಡಳಿತ ನಡೆದರೆ ಮತ್ತೂಮ್ಮೆ ಮೈತ್ರಿ ಸರಕಾರ ರಚನೆ ಆಗುವುದು ಎಂದು ಹೇಳಲಾಗಿದೆ.

2019ರ ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ಶಿವಸೇನೆ ಮೈತ್ರಿಗೆ ದೊರೆತ ಮತಗಳ ಕಡೆಗೆ ಗಮನ ಹರಿಸಿದಾಗ 288 ಸದಸ್ಯತ್ವದ ವಿಧಾನಸಭೆಯಲ್ಲಿ ಮೈತ್ರಿಯು 226 ಸೀಟುಗಳಲ್ಲಿ ಸಫಲತೆ ದೊರೆಯಬಹುದು. ಇದರಿಂದ ಮತ್ತೂಮ್ಮೆ ಫಡ್ನವೀಸ್‌ ನೇತೃತ್ವದ ಸರಕಾರ ರಚನೆ ಆಗಲಿದೆ ಎನ್ನಲಾಗುತ್ತಿದೆ. ಅದೇ ಲೋಕಸಭೆ ಚುನಾವಣೆಯಲ್ಲಿ ಒಂದು ಸೀಟು ಪಡೆದ ಕಾಂಗ್ರೆಸ್‌, 4 ಸೀಟು ಪಡೆದ ಎನ್‌ಸಿಪಿ, ತಲಾ ಒಂದೊಂದು ಸೀಟು ಗೆಲುವುಪಡೆದ ಎಂಐಎಂ ಗಳ ಮಹಾಮೈತ್ರಿಯೂ ವಿಧಾನಸಭೆ ಚುನಾವಣೆಯಲ್ಲಿ 56 ಸೀಟುಗಳಲ್ಲಿ ಗೆಲುವು ಪಡೆಯಬಹುದು. ಅದೇ ಪಕ್ಷೇತರದ ಖಾತೆಗೆ 6 ಸೀಟು ಸಿಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗುತ್ತಿದೆ.

ದೇಶದ ಆರ್ಥಿಕ ರಾಜಧಾನಿ ಮುಂಬಯಿಯ 6 ಲೋಕಸಭೆ ಕ್ಷೇತ್ರಗಳಲ್ಲಿ 2014ರಂತೆ 2019 ರಲ್ಲೂ 6 ಸೀಟುಗಳಲ್ಲಿ ಮೈತ್ರಿ ಗೆಲುವು ಸಾಧಿಸಿದೆ. ಇಲ್ಲಿಯ 36 ವಿಧಾನಸಭೆ ಕ್ಷೇತ್ರಗಳ ಪೈಕಿ 31ಸೀಟುಗಳನ್ನು ಮೈತ್ರಿಯು ಪಡೆದಿದೆ. ಅದೇ, ಮಹಾಮೈತ್ರಿ ಕೇವಲ 5 ಸೀಟುಗಳನ್ನು ಪಡೆದಿತ್ತು. ಲೋಕಸಭೆ ಚುನಾವಣೆಯಲ್ಲಿ ದೊರೆತ ಮತಗಳಿಂದ ಮೈತ್ರಿಯು ಪ್ರಬಲ್ಯ ಸಾಧಿಸಿದೆ.

2014ರ ವಿಧಾನಸಭೆ ಚುನಾವಣೆ ಯಲ್ಲಿ ಬಿಜೆಪಿಗೆ 122 ಹಾಗೂ ಶಿವಸೇನೆಗೆ 63 ಸೀಟುಗಳನ್ನು ಪಡೆ ದಿತ್ತು, ಅದೇ ಕಾಂಗ್ರೆಸ್‌ 42 ಹಾಗೂ ಎನ್‌ಸಿಪಿ 41, ಪಕ್ಷೇತರ 7 ಹಾಗೂ ಸಣ್ಣ ಪಕ್ಷಗಳು ಒಟ್ಟು 13 ಸ್ಥಾನಗಳನ್ನು ಪಡೆದಿತ್ತು ಜಯ ಗಳಿಸಿತ್ತು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.