ನಗರದ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೆ ನೀರಿಲ್ಲ!
Team Udayavani, May 30, 2019, 6:10 AM IST
ಉಡುಪಿ: ಬೇಸಗೆ ರಜೆ ಮಜವಾಗಿ ಕಳೆದ ಮಕ್ಕಳಿಗೆ ಮೇ 29ರಿಂದ ಶಾಲೆ ಪುನಾರಂಭವಾಗಿದ್ದು, ಇದೀಗ ಕುಡಿಯುವ ನೀರಿನ ಸಮಸ್ಯೆಯಿಂದ ಶಾಲೆಗಳಿಗೆ ರಜೆ ನೀಡಬೇಕಾದ ಅನಿವಾರ್ಯ ಸ್ಥಿತಿ ಬಂದೊದಗಿದೆ.
ಬಿಸಿಯೂಟಕ್ಕೆ ನೀರಿನ ಸಮಸ್ಯೆ
ನೀರಿನ ಸಮಸ್ಯೆ ಶಾಲೆಗಳನ್ನು ಬಿಟ್ಟಿಲ್ಲ. ನಗರದ ಸುತ್ತಮುತ್ತಲಿನ ಶಾಲೆಗಳ ಬಾವಿ ನೀರು ಬತ್ತಿ ಹೋಗಿದೆೆ. ಇದರಿಂದಾಗಿ ಬಿಸಿಯೂಟ ತಯಾರಿಕೆಗೆ ನೀರಿನ ಕೊರತೆ ಇದೆ. ಸ್ಥಳೀಯಾಡಳಿತ ನೀರು ನೀಡುವುದಾಗಿ ಭರವಸೆ ನೀಡಿದೆ. ಆದರೆ ಇಲ್ಲಿಯವರೆಗೆ ಶಾಲೆಗಳಿಗೆ ನೀರು ಪೂರೈಕೆಯಾಗಿಲ್ಲ.
8 ಶಾಲೆಗಳಿಂದ ನೀರಿಗಾಗಿ ಮನವಿ
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕಡಿಯಾಳಿ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆ, ವಳಕಾಡು, ಬೋರ್ಡ್ ಹೈಸ್ಕೂಲ್, ಬಾಲಕಿಯರ ಪ.ಪೂ. ಕಾಲೇಜು, ನಾರ್ತ್ ಶಾಲೆ ಸೇರಿದಂತೆ ಇತರೆ 8 ಅನುದಾನಿತ ಹಾಗೂ ಸರಕಾರಿ ಶಾಲೆಗಳು ನೀರಿನ ಸಮಸ್ಯೆಯಿಂದ ನರಳುತ್ತಿದೆ. ಟ್ಯಾಂಕರ್ ಮೂಲಕ ನೀರು ಒದಗಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿಗೆ ಪತ್ರಗಳು ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.