ನಗರದ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೆ ನೀರಿಲ್ಲ!


Team Udayavani, May 30, 2019, 6:10 AM IST

nirilla

ಉಡುಪಿ: ಬೇಸಗೆ ರಜೆ ಮಜವಾಗಿ ಕಳೆದ ಮಕ್ಕಳಿಗೆ ಮೇ 29ರಿಂದ ಶಾಲೆ ಪುನಾರಂಭವಾಗಿದ್ದು, ಇದೀಗ ಕುಡಿಯುವ ನೀರಿನ ಸಮಸ್ಯೆಯಿಂದ ಶಾಲೆಗಳಿಗೆ ರಜೆ ನೀಡಬೇಕಾದ ಅನಿವಾರ್ಯ ಸ್ಥಿತಿ ಬಂದೊದಗಿದೆ.

ಬಿಸಿಯೂಟಕ್ಕೆ ನೀರಿನ ಸಮಸ್ಯೆ

ನೀರಿನ ಸಮಸ್ಯೆ ಶಾಲೆಗಳನ್ನು ಬಿಟ್ಟಿಲ್ಲ. ನಗರದ ಸುತ್ತಮುತ್ತಲಿನ ಶಾಲೆಗಳ ಬಾವಿ ನೀರು ಬತ್ತಿ ಹೋಗಿದೆೆ. ಇದರಿಂದಾಗಿ ಬಿಸಿಯೂಟ ತಯಾರಿಕೆಗೆ ನೀರಿನ ಕೊರತೆ ಇದೆ. ಸ್ಥಳೀಯಾಡಳಿತ ನೀರು ನೀಡುವುದಾಗಿ ಭರವಸೆ ನೀಡಿದೆ. ಆದರೆ ಇಲ್ಲಿಯವರೆಗೆ ಶಾಲೆಗಳಿಗೆ ನೀರು ಪೂರೈಕೆಯಾಗಿಲ್ಲ.

8 ಶಾಲೆಗಳಿಂದ ನೀರಿಗಾಗಿ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕಡಿಯಾಳಿ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆ, ವಳಕಾಡು, ಬೋರ್ಡ್‌ ಹೈಸ್ಕೂಲ್, ಬಾಲಕಿಯರ ಪ.ಪೂ. ಕಾಲೇಜು, ನಾರ್ತ್‌ ಶಾಲೆ ಸೇರಿದಂತೆ ಇತರೆ 8 ಅನುದಾನಿತ ಹಾಗೂ ಸರಕಾರಿ ಶಾಲೆಗಳು ನೀರಿನ ಸಮಸ್ಯೆಯಿಂದ ನರಳುತ್ತಿದೆ. ಟ್ಯಾಂಕರ್‌ ಮೂಲಕ ನೀರು ಒದಗಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿಗೆ ಪತ್ರಗಳು ಬಂದಿವೆ.

ನೀರಿಗಾಗಿ ಮನವಿ ಮಾಡಿದ್ದೇವೆ

ಶಾಲೆಗೆ ನೀರು ಪೂರೈಕೆ ಮಾಡುವಂತೆ ಸ್ಥಳೀಯಾಡಳಿತಕ್ಕೆ ಮನವಿ ಮಾಡಲಾಗಿದೆ. ಸದ್ಯಕ್ಕೆ ಶಾಲೆಯ ಬಾವಿಯಲ್ಲಿರುವ ನೀರು ಮುಂದಿನ 7 ದಿನಕ್ಕೆ ಸಾಕು.
-ಗಣೇಶ್‌ ಮೂರ್ತಿ ಹೆಬ್ಟಾರ್‌, ಮುಖ್ಯೋಪಾಧ್ಯಾಯ, ಕಡಿಯಾಳಿ ಪ್ರೌಢಶಾಲೆ
ಅರ್ಧದಿನ ಶಾಲೆ ನಡೆಸುವ ಚಿಂತನೆ

ಶನಿವಾರದ ವರೆಗೆ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ನೀರಿನ ಸಮಸ್ಯೆ ಹೆಚ್ಚಾದರೆ ಅರ್ಧ ದಿನ ಶಾಲೆಯನ್ನು ನಡೆಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ.
-ನಿರ್ಮಲಾ ರಾವ್‌, ವಳಕಾಡು ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ
ಹಿಂದೆ ಶಾಲೆಗಳು ಪುನರಾರಂಭ ಆಗುವ ಹೊತ್ತಿಗೆ ಮುಂಗಾರಿನ ಸಿಂಚನ ಆಗುತ್ತಿತ್ತು. ಆದರೆ ಈ ಬಾರಿ ಬಿಸಿಲ ಧಗೆ ಇನ್ನೂ ಹೆಚ್ಚಿದೆ. ಈಗಲ್ಲೂ ಜಿಲ್ಲೆಯಲ್ಲಿ 33-35 ಡಿಗ್ರಿ ತಾಪಮಾನವಿದೆ. ಇದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.