ಸ್ಪಿನ್‌ ದಾಳಿ: ಮೊದಲ ಓವರ್‌ನಲ್ಲಿ ವಿಕೆಟ್!

ತಾಹಿರ್‌ ಎಸೆತದಲ್ಲಿ ಬೇರ್‌ಸ್ಟೊ ಶೂನ್ಯಕ್ಕೆ ಔಟ್

Team Udayavani, May 31, 2019, 6:00 AM IST

AP5_30_2019_000177A

ಲಂಡನ್‌: ಇಂಗ್ಲಂಡ್‌ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ವಿಶ್ವಕಪ್‌ ಟೂರ್ನಿಯ ಮೊದಲ ಪಂದ್ಯವೇ ಸಣ್ಣದೊಂದು ಅಚ್ಚರಿಗೆ ಕಾರಣವಾಯಿತು. ದಕ್ಷಿಣ ಆಫ್ರಿಕಾದ ನಾಯಕ ಫಾ ಡು ಪ್ಲೆಸಿಸ್‌ ಮೊದಲ ಓವರ್‌ ಎಸೆಯಲು ಚೆಂಡನ್ನು ಸ್ಪಿನ್ನರ್‌ ಇಮ್ರಾನ್‌ ತಾಹಿರ್‌ ಅವರಿಗೆ ನೀಡಿದ್ದೇ ಈ ಅಚ್ಚರಿ. ಈ ಮೂಲಕ ತಾಹಿರ್‌ ವಿಶ್ವಕಪ್‌ ಇತಿಹಾಸದಲ್ಲಿ ಮೊದಲ ಓವರ್‌ ಎಸೆದ ಸ್ಪಿನ್‌ ಬೌಲರ್‌ ಎಂಬ ಹಿರಿಮೆಗೆ ಪಾತ್ರರಾದರು.

ನಾಯಕ ತನ್ನ ಮೇಲಿಟ್ಟಿದ್ದ ನಂಬಿಕೆಯನ್ನು ತಾಹಿರ್‌ ಹುಸಿಗೊಳಿಸಲಿಲ್ಲ. ಎರಡನೇ ಎಸೆತದಲ್ಲಿಯೇ ಅವರು ಜಾನಿ ಬೇರ್‌ಸ್ಟೊ ಅವರನ್ನು ಶೂನ್ಯಕ್ಕೆ ಔಟ್ ಮಾಡಿ ಮೈದಾನದುದ್ದಕ್ಕೂ ಓಡಿ ಮೆರೆದಾಡಿದರು.

ಇಂಗ್ಲಂಡ್‌ನ‌ಲ್ಲಿ 1975ರಲ್ಲಿ ನಡೆದ ಚೊಚ್ಚಲ ವಿಶ್ವಕಪ್‌ ಕೂಟದ ಮೊದಲ ಪಂದ್ಯದಲ್ಲಿ ಮೊದಲ ಎಸೆತ ಎಸೆದ ದಾಖಲೆ ಭಾರತದ ವೇಗದ ಬೌಲರ್‌ ಮದನ್‌ ಲಾಲ್ ಹೆಸರಿನಲ್ಲಿದೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.