![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 4, 2019, 5:45 PM IST
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಹಲವು ರೀತಿಯಲ್ಲಿ ರಾಜಕೀಯ ಸಮವ ಮುಂದುವರಿಯುತ್ತಿದೆ. ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೈ ಶ್ರೀರಾಮ್ ಎಂದು ಬರೆದಿದ್ದ 10 ಲಕ್ಷ ಕಾರ್ಡ್ಗಳನ್ನು ಕಳಿಸುವುದಾಗಿ ಹೇಳಿದ ಬೆನ್ನಲ್ಲೇ ಟಿಎಂಸಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರಿಗೆ 10 ರಸಾವಿರ ಕಾರ್ಡ್ಗಳನ್ನು ಕಳುಹಿಸುವುದಾಗಿ ಹೇಳಿದ್ದಾರೆ.
ಡಂ ಡಂನ ಟಿಎಂಸಿ ಕಾರ್ಯಕರ್ತರು, ವಂದೇ ಮಾತರಂ, ಜೈ ಹಿಂದ್ ಮತ್ತು ಜೈ ಬಾಂಗ್ಲಾ ಎಂದು ಬರೆದಿರುವ 10 ಸಾವಿರ ಕಾರ್ಡ್ಗಳನ್ನು ಪ್ರಧಾನಿಗೆ ಕಳುಹಿಸುತ್ತಿದ್ದಾರೆ.
ದಕ್ಷಿಣ ದಮ್ ದಮ್ ಪುರಸಭೆಯ ಕೌನ್ಸಿಲ್ ಅಧ್ಯಕ್ಷರಾಗಿರುವ ಡಿ ಬ್ಯಾನರ್ಜಿ ಅವರು ಮಾತನಾಡಿ ,ಜನರ ಮನಸ್ಸಿನಲ್ಲಿ ಏನಿದೆ ಎನ್ನುವುದನ್ನು ನಾವು ತೋರಿಸುತ್ತಿದ್ದೇವೆ. ನಾವು ಪ್ರಧಾನಿ ಕಾರನ್ನು ಅಡ್ಡಗಟ್ಟಿ ಘೋಷಣೆ ಕೂಗುವುದಿಲ್ಲ ಎಂದಿದ್ದಾರೆ.
ಮಮತಾ ಬ್ಯಾನರ್ಜಿ ಅವರ ಕಾರಿನ ಎದುರು ಜೈ ಶ್ರೀರಾಮ್ ಎನ್ನುವ ಘೋಷಣೆಗಳನ್ನುಕೂಗಲಾಗಿತ್ತು, ಇದು ಬ್ಯಾನರ್ಜಿ ಅವರನ್ನು ತೀವ್ರವಾಗಿ ಕೆರಳಿಸಿತ್ತು ಮತ್ತು 10 ಮಂದಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.