ಮುಂದಿದೆ ರಾಹುಕಾಲ ಗುಳಿಗ ಕಾಲ


Team Udayavani, Jun 6, 2019, 6:00 AM IST

0406mlr29-rahukala-guligakala

ಮನೋಜ್‌ ಕುಮಾರ್‌ ಪ್ರಸ್ತುತಿಯ ಸೂರಜ್‌ ಬೋಳಾರ್‌, ಪ್ರೀತಂ ನಿರ್ಮಾಣದ “ರಾಹು ಕಾಲ ಗುಳಿಗ ಕಾಲ’ ಶೂಟಿಂಗ್‌ ಎಲ್ಲ ಪೂರ್ಣಗೊಳಿಸಿ ಈಗ ಡಬ್ಬಿಂಗ್‌ ಪೂರ್ಣಗೊಳಿಸಿದೆ. ಫೈನಲ್‌ ಟ್ರೈಂಡಿಂಗ್‌ ನಡೆಯುತ್ತಿದೆ.

ಮಣಿಕಾಂತ್‌ ಕದ್ರಿ ಸಂಗೀತದ ಜವಾಬ್ದಾರಿ ನಿರ್ವಹಿಸಿದ್ದಾರೆ. ಅರ್ಜುನ್‌ ಕಾಪಿಕಾಡ್‌, ನವ್ಯತಾ ರೈ, ಅರವಿಂದ ಬೋಳಾರ್‌, ವಿಸ್ಮಯ ವಿನಾಯಕ್‌, ಚಂದ್ರಹಾಸ್‌ ಉಳ್ಳಾಲ್‌ ಮುಂತಾದವರು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಮಾಸ್‌ ಮಾದ ಸಾಹಸದಲ್ಲಿ ಕೈ ಜೋಡಿಸಿದ್ದಾರೆ. ಸಿದ್ದು ಜಿ.ಎಸ್‌. ಛಾಯಾಗ್ರಹಣ ಹಾಗೂ ಸುರೇಶ್‌ ಸಂಕಲನದಲ್ಲಿ ತೊಡಗಿಸಿದ್ದಾರೆ. ಈಗಾಗಲೇ “ಪತ್ತೀಸ್‌ ಗ್ಯಾಂಗ್‌’ ಎಂಬ ಸಿನೆಮಾ ಮಾಡಿದ ಚಿತ್ರತಂಡ ಎರಡನೇ ಸಿನೆಮಾವಾಗಿ ರಾಹು ಕಾಲವನ್ನು ಸಿದ್ಧಪಡಿಸುತ್ತಿದೆ. ಪತ್ತೀಸ್‌ ಗ್ಯಾಂಗ್‌ ಶೂಟಿಂಗ್‌ ಆದ ಕಾಲದಲ್ಲಿಯೇ ರಾಹುಕಾಲದ ಶೂಟಿಂಗ್‌ ಕೂಡ ಮಾಡಲಾಗಿದೆ. ಒಬ್ಬ ವ್ಯಕ್ತಿಗೆ ಒಂದು ಟೈಮ್‌ ಎದುರಾದರೆ ಆತನ ಕಥೆಯೇ ಬೇರೆ ಆಗುತ್ತದೆ. ಕೆಲವೊಂದು ಸಮಯ ಕೆಲವರ ಜೀವನವೇ ಏನೇನೋ ಆಗಿಬಿಡುತ್ತದೆ. ಅಂತಹ ಕಾಲದಲ್ಲಿ ಸಮಯವಲ್ಲದ ಜಾಗದಲ್ಲಿ ಯಾರ್ಯಾರೋ ಬಂದು ಮತ್ತೇನೋ ಆಗಿ ಬಿಡುವ ಸಾಧ್ಯತೆ ಇದೆ.

ಯಾರು ಹೇಗೆ? ಏನು? ಎಂದು ಯೋಚಿಸುವ ಕಾಲಕ್ಕೆ ಇನ್ನೇನೋ ಆಗುವ ಸಾಧ್ಯತೆಯೂ ಇದೆ. ಬಹುತೇಕ ಜನರ ಜೀವನದಲ್ಲಿ ಇವೆಲ್ಲ ನಡೆದಿರುವ ಲಕ್ಷಣವೂ ಇದೆ. ಹೀಗೆ ಕಾಲವಲ್ಲದ ಕಾಲದಲ್ಲಿ ಎದುರಾಗುವ ಒಂದೊಂದು ಸನ್ನಿವೇಶವನ್ನು ರಾಹುಕಾಲ- ಗುಳಿಗ ಕಾಲದಲ್ಲಿ ಬಿಂಬಿಸುವ ವಿನೂತನ ಪ್ರಯತ್ನ ನಡೆದಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.