![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 6, 2019, 10:47 AM IST
ಅಂಕೋಲಾ: ತಾಪಂ ಅಧ್ಯಕ್ಷೆ ಸುಜಾತಾ ಗಾಂವಕರ ಬೊಳೆ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಟ್ಟರು.
ಅಂಕೋಲಾ: ಈಗಾಗಲೇ ನಾವು ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಿಸಲು ಶೇ. 40ರಷ್ಟು ಜನರಲ್ಲಿ ಅರಿವು ಮೂಡಿಸಲು ಯಶಸ್ಸು ಸಾಧಿಸಿದ್ದೇವೆ. ಆದರೆ ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಮಾಡುವುದನ್ನು ನಿಲ್ಲಿಸಬೇಕು ಎಂದು ತಾಪಂ ಅಧ್ಯಕ್ಷೆ ಸುಜಾತಾ ಗಾಂವಕರ ಹೇಳಿದರು.
ಬುಧವಾರ ತಾಲೂಕು ಮಟ್ಟದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೊಳೆ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪರಿಸರವನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಶುದ್ಧ ನೀರು, ಗಾಳಿ ನೀಡುವಂತಾಗಲಿ ಎಂದರು.
ಅಧ್ಯಕ್ಷ ನಾರಾಯಣ ನಾಯ್ಕ, ಶಾಂತಿ ಆಗೇರ, ಸಹಾಯಕ ನಿರ್ದೇಶಕ ಸುನೀಲ ಎಂ., ಸದಸ್ಯೆ ಸರೋಜಾ ನಾಯ್ಕ, ನಾಗರತ್ನ ನಾಯ್ಕ, ಸತೀಶ ಆಗೇರ, ಭಾಸ್ಕರ್ ನಾಯ್ಕ ಮಾತನಾಡಿದರು. ನೀಲಕಂಠ ನಾಯ್ಕ ಸ್ವಾಗತಿಸಿದರು. ಶಿಕ್ಷಕ ಜಗದೀಶ ನಾಯಕ ವಂದಿಸಿದರು. ನಾಗೇಂದ್ರ ನಾಯಕ ನಿರೂಪಿಸಿದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.