ಮಠ ಅಭಿವೃದ್ಧಿಗೆ ಸಹಕಾರ ಅಗತ್ಯ

ಸಾಮಾಜಿಕ-ಧಾರ್ಮಿಕ ಕಾರ್ಯಗಳಿಗೆ ಸಮುದಾಯ ಭವನ ಬಳಕೆ ಆಗಲಿ: ಸ್ವಾಮೀಜಿ

Team Udayavani, Jun 6, 2019, 3:23 PM IST

06-June-30

ಸಿರವಾರ: ನವಲಕಲ್ ಬೃಹನ್ಮಠ ಉದ್ಘಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು ಚಾಲನೆ ನೀಡಿದರು.

ಸಿರವಾರ: ಸಮೀಪದ ನವಲಕಲ್ ಬೃಹನ್ಮಠದಲ್ಲಿ ನಿರ್ಮಿಸಿದ ಸಮುದಾಯ ಭವನದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಬುಧವಾರ ನಡೆಯಿತು.

ರಾಯಚೂರು ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಮುದಾಯ ಭವನಗಳಿಂದ ಬಡವರಿಗೆ ಮದುವೆ ಹಾಗೂ ಇನ್ನಿತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ಮಠ ಮಾನ್ಯಗಳಲ್ಲಿ ದಿನನಿತ್ಯ ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರುತ್ತವೆ. ಇದಕ್ಕೆ ಸಮುದಾಯ ಭವನ ಅಗತ್ಯ ಇದೆ. ಮಠದ ಅಭಿವೃದ್ಧಿಗೆ ಭಕ್ತರ ಸಹಕಾರವೂ ಅಗತ್ಯ. ಈ ನಿಟ್ಟಿನಲ್ಲಿ ಈ ಕಟ್ಟಡಕ್ಕೆ ಅನುದಾನ ನೀಡಿದ ಎಂ.ಎಲ್.ಸಿ ಬೋಸರಾಜ್‌ ಅವರ ಕಾರ್ಯ ಶ್ಲಾಘನೀಯ ಎಂದರು.

ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಬೋಸರಾಜ್‌ ಮಾತನಾಡಿ, ರಾಜ್ಯ ಸರ್ಕಾರವು ಬಡವರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಂದು ಗ್ರಾಮಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಿಸುತ್ತಿದೆ. ಮಠಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಕೆಬಿಜೆಎನ್‌ಎಲ್ ಯೋಜನೆಯಡಿ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ. ಜನತೆ ಇದರ ಪ್ರಯೋಜನ ಪಡೆಯಬೇಕು ಎಂದರು.

ನೀಲಗಲ್ನ ಡಾ| ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಗಬ್ಬೂರಿನ ಬೂದಿಬಸವ ಶಿವಾಚಾರ್ಯ ಸ್ವಾಮೀಜಿ, ಕಾರ್ಜೋಹಳ್ಳಿಯ ಶ್ರೀ ಶಂಭುಲಿಂಗ ಸ್ವಾಮೀಜಿ, ದೇವಾಪುರದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ನೀಲಗಲ್ ಬೃಹನ್ಮಠದ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ವೀರಘೋಟದ ಅಡವಿಲಿಂಗ ಮಹಾರಾಜ ಸ್ವಾಮೀಜಿ, ಬಸವರಾಜಯ್ಯ ಸ್ವಾಮಿ ಬಲ್ಲಟಗಿ, ಮಾಜಿ ಶಾಸಕ ಹಂಪಯ್ಯ ನಾಯಕ, ಜಿಪಂ ಸದಸ್ಯ ಕಿರಿಲಿಂಗಪ್ಪ, ಮಲ್ಲಟ ತಾಪಂ ಸದಸ್ಯ ಮಲ್ಲಕಾರ್ಜುನ ನಾಯಕ, ಮುಖಂಡರಾದ ಆರ್‌.ಕೆ.ಚನ್ನಬಸವ, ಚುಕ್ಕಿ ಸೂಗಪ್ಪ, ಅಸ್ಲಾಂಪಾಷಾ, ಜಿ.ಲೋಕರೆಡ್ಡಿ, ದಾನನಗೌಡ, ಶರಣಯ್ಯ ಗುಡದಿನ್ನಿ, ನಿರ್ಮಲ ಬೆಣ್ಣಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.