ಅಯೋಧ್ಯೆಯಲ್ಲಿ ಕರ್ನಾಟಕ ಬೀಟೆ ಮರದ 7 ಅಡಿ ರಾಮನ ಮೂರ್ತಿ ಅನಾವರಣ!
Team Udayavani, Jun 7, 2019, 12:19 PM IST
ಲಕ್ನೋ:ಅಯೋಧ್ಯೆಯ ಶೋಧ್ ಸಂಸ್ಥಾನ ಮ್ಯೂಸಿಯಂನಲ್ಲಿ ಏಳು ಅಡಿ ಎತ್ತರದ ರಾಮನ ಮೂರ್ತಿಯನ್ನು ಶುಕ್ರವಾರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅನಾವರಣಗೊಳಿಸಿದ್ದಾರೆ. ವಿಶೇಷವೆಂದರೆ ರಾಮನ ಮೂರ್ತಿ ತಯಾರಾಗಿದ್ದು ಕರ್ನಾಟಕದ ಬೀಟೆ ಮರದಲ್ಲಿ. ಇದಕ್ಕೆ ತಗಲಿರುವ ವೆಚ್ಚ 35 ಲಕ್ಷ ರೂಪಾಯಿ ಎಂದು ವರದಿ ತಿಳಿಸಿದೆ.
ಕರ್ನಾಟಕ ಸ್ಟೇಟ್ ಆರ್ಟ್ ಆ್ಯಂಡ್ ಕ್ರಾಫ್ಟ್ ಎಂಪೋರಿಯಂನಿಂದ ಈ ಮೂರ್ತಿಯನ್ನು ಖರೀದಿಸಲಾಗಿದೆ. ಬೀಟೆ ಅಪರೂಪದ ಮರವಾಗಿದ್ದು, ಇದರಲ್ಲಿ ರಾಮನ ಮೂರ್ತಿಯನ್ನು ಕೆತ್ತಲಾಗಿದೆ ಎಂದು ಹೇಳಿದೆ.
ಅಯೋಧ್ಯೆ ರಿಸರ್ಚ್ ಸೆಂಟರ್ ನಲ್ಲಿ ಈ ರಾಮನ ಪ್ರತಿಮೆ ಎಲ್ಲರ ಗಮನ ಸೆಳೆಯಲಿದೆ. ಇದೊಂದು ಅತೀ ಎತ್ತರದ ಹಾಗೂ ಅತ್ಯಂತ ಸುಂದರ ಕಲೆಗಳಿಂದ ಕೂಡಿದೆ ಎಂದು ವರದಿ ವಿವರಿಸಿದೆ.
ಯೋಗಿ ಆದಿತ್ಯನಾಥ್ ಶುಕ್ರವಾರ ಮಧ್ಯಾಹ್ನ ಶ್ರೀರಾಮನ ಮೂರ್ತಿಯನ್ನು ಅನಾವರಣಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್ ನಿಧಿ ವರ್ಗಾವಣೆ
Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್ ಘೋಷಣೆ
Social Media: ಇನ್ಸ್ಟಾದಂತೆ ವಾಟ್ಸ್ಆ್ಯಪ್ನಲ್ಲಿ ಇನ್ನು ಲೈಕ್, ಮೆನ್ಷನ್ ಆಯ್ಕೆ
Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್ಪರಿಶೀಲನೆ ಮಾಡುವುದಿಲ್ಲ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.