ಪ್ರಯಾಣಿಕರ ಬಸ್ಸಿಗೆ ಬೈಕ್‌ ಢಿಕ್ಕಿ : ಸ್ಥಳದಲ್ಲೇ ನಾಲ್ವರು ತರುಣರ ದಾರುಣ ಸಾವು


Team Udayavani, Jun 7, 2019, 12:53 PM IST

Accident1-730

ಜಶ್‌ಪುರ, ಛತ್ತೀಸ್‌ಗಢ : ಪ್ರಯಾಣಿಕರ ಖಾಸಗಿ ಬಸ್ಸಿಗೆ ಬೈಕ್‌ ಢಿಕ್ಕಿ ಹೊಡೆದ ಅವಘಡದಲ್ಲಿ ಬೈಕಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ವರದಿಯಾಗಿದೆ.

ಜಶ್‌ಪುರ ಜಿಲ್ಲೆಯ ಫಾರಸ್‌ಬಹಾರ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಪಂಪಶಾಲಾ ಗ್ರಾಮದಲ್ಲಿನ ಸೇತುವೆಯೊಂದರ ಮೇಲೆ ಗುರುವಾರ ತಡರಾತ್ರಿ ಈ ಅವಘಡ ನಡೆಯಿತೆಂದು ಪೊಲೀಸರು ತಿಳಿಸಿದ್ದಾರೆ.

ಪಂಪಶಾಲಾ ಗ್ರಾಮಕ್ಕೆ ಸನಿಹದಲ್ಲೇ ಪ್ರಯಾಣಿಕರ ಖಾಸಗಿ ಬಸ್ಸಿಗೆ ಬೈಕ್‌ ಢಿಕ್ಕಿ ಹೊಡೆದಾಗ ಬೈಕ್‌ ನಲ್ಲಿದ್ದ ಎಲ್ಲ ನಾಲ್ವರು ಸ್ಥಳದಲ್ಲೇ ಸಾವಪ್ಪಿದರು ಎಂದು ಪೊಲೀಸರು ತಿಳಿಸಿದರು.

ಮೃತರನ್ನು ಸಾವನ್‌ ಸಾಯಿ, ಪ್ರಮೋದ್‌ ಸಾಯಿ, (ಇವರು ಪಂದ್ರೀಪಾಣೀ ಗ್ರಾಮದವರು), ದೀಪಕ್‌ ಯಾದವ್‌ ಮತ್ತು ಸುರೇಶ್‌ (ಇವರು ಪಂಪಶಾಲಾ ಗ್ರಾಮದವರು) ಎಂದು ಗುರುತಿಸಲಾಗಿದೆ.

ಟಾಪ್ ನ್ಯೂಸ್

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.