ಶಾಲೆಗಳನ್ನು ಉಳಿಸಲು ಊರ ಜನತೆ ಶ್ರಮಿಸಲಿ: ಶಶಿಧರ ತೆಕ್ಕೆಮೂಲೆ


Team Udayavani, Jun 8, 2019, 6:00 AM IST

07KSDE1A

ಬದಿಯಡ್ಕ: ಊರಿನ ಶಾಲೆಗಳು ವಿದ್ಯಾ ದೇಗುಲಗಳಾಗಿವೆ. ಸಮಗ್ರವಾದ ಶಿಕ್ಷಣ ಲಭಿಸುವಂತಹ ಇಂತಹ ಶಾಲೆಗಳನ್ನು ಉಳಿಸಿ ಕೊಳ್ಳುವ ಮಹತ್ತರವಾದ ಹೊಣೆ ಊರವರಿಗಿದೆ. ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಕಳುಹಿಸಿ ಕನ್ನಡದ ಉಳಿವಿಗಾಗಿ ಶ್ರಮಿಸಬೇಕು ಎಂದು ಕುಂಬಾxಜೆ ಗ್ರಾಮ ಪಂಚಾಯತ್‌ ಸದಸ್ಯ ಶಶಿಧರ ತೆಕ್ಕೆಮೂಲೆ ಅಭಿಪ್ರಾಯಪಟ್ಟರು.

ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಕಿರಿಯ ಪ್ರಾಥಮಿಕ ಶಾಲೆಯ 2019-20ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಊರಿನ ಶಾಲೆಗಳು ಪ್ರಧಾನ ಪಾತ್ರವಹಿಸುತ್ತವೆ. ಮಕ್ಕಳು ಕೇವಲ ಪುಸ್ತಕದ ಹುಳುಗಳಾಗಿರ ಬಾರದು, ಎಲ್ಲ ಚಟುವಟಿಕೆಗಳಲ್ಲೂ ಭಾಗಿಯಾಗಬೇಕು. ಗ್ರಾಮೀಣ ಶಾಲೆಗಳು ಈ ನಿಟ್ಟಿನಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಕಾರ್ಯಾಚರಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.

ಶಾಲಾ ವ್ಯವಸ್ಥಾಪಕ ರಾಧಾಕೃಷ್ಣ ಭಟ್‌ ಬಳ್ಳಪದವು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಅಗಲ್ಪಾಡಿ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ವಾಸುದೇವ ಭಟ್‌ ಉಪ್ಪಂಗಳ, ಗ್ರಾ.ಪಂ. ಸದಸ್ಯೆ ಶಾಂತಾ ಎಸ್‌.ಭಟ್‌, ರಾಮ ಮಾಸ್ತರ್‌ ಪಿಲಾಂಕಟ್ಟೆ, ಮಾತೃಸಂಘದ ಅಧ್ಯಕ್ಷೆ ಮಾಳವಿಕಾ, ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ಸುಬ್ರಾಯ ಭಟ್‌ ಶುಭಾಶಂಸನೆಗೈದರು.

ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಭಟ್‌ ಸ್ವಾಗತಿಸಿ, ಅಧ್ಯಾಪಿಕೆ ಸುಜಯ ಬಿ. ವಂದಿಸಿದರು. ಅಧ್ಯಾಪಿಕೆ ಸೌಮ್ಯಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮಕ್ಕಳನ್ನು ಮೆರವಣಿಗೆಯ ಮೂಲಕ ಅದ್ದೂರಿಯಾಗಿ ಸ್ವಾಗತಿಸಿ ತನ್ಮೂಲಕ ಹಬ್ಬದ ಕಳೆಯನ್ನು ಸೃಷ್ಟಿಸಲಾಯಿತು.

ಪರಿಕರ ವಿತರಣೆ
ನರೇಂದ್ರ ಮೋದಿಯರು ಭಾರತದ ಪ್ರಧಾನಿಯಾದ ಹಿನ್ನೆಲೆಯಲ್ಲಿ ಕಳೆದ ಐದು ವರ್ಷಗಳಿಂದ ಶಾಲೆಯ ಎಲ್ಲ ಮಕ್ಕಳಿಗೂ ಉಬ್ರಂಗಳ ಗ್ರಾಮ ವಿಕಾಸ ಸಮಿತಿಯ ವತಿಯಿಂದ ನೀಡುತ್ತಿದ್ದ ಶೈಕ್ಷಣಿಕ ಪರಿಕರಗಳನ್ನು ಈ ಬಾರಿಯೂ ನೀಡಲಾಯಿತು. ಇದಲ್ಲದೆ ಡಾ| ರಾಜೇಶ್‌ ಪಿ. ಜೋಸ್‌ ಪಂಜರಿಕೆ ಹಾಗೂ ಶಾಲಾ ಶಿಕ್ಷಕ ವೃಂದದ ವತಿಯಿಂದ ಪುಸ್ತಕ ಹಾಗೂ ಕೊಡೆಗಳನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.