ಕಲ್ಮಾಡಿ ಬಳಿಯ ದೇವರಕೆರೆ ಕೆಸರಿನಿಂದ ಮುಕ್ತ

ಹೂಳೆತ್ತಲು ಪಣತೊಟ್ಟ ಗ್ರಾಮಸ್ಥರು

Team Udayavani, Jun 8, 2019, 6:00 AM IST

0606MLE1

ಮಲ್ಪೆ: ಮಳೆಯ ಕೊರತೆಯಿಂದಾಗಿ ಎಲ್ಲಡೆ ನೀರಿಗೆ ಹಾಹಾಕಾರ. ಅಕ್ಷರಶಃ ನೀರಿನ ಬರ ಕಾಡುತ್ತಿದೆ. ಈಗೀಗ ಜನರಿಗೆ ಇದರ ಕಾರಣವೂ ಅರಿವಾಗುತ್ತಿದೆ. ಜನರು ಈಗ ನೀರಿನ ಮೂಲವನ್ನು ಹುಡುಕಿಕೊಂಡು ಹೋಗುವಂತಾಗಿದೆ. ಈ ನಿಟ್ಟಿನಲ್ಲಿ ಪಾಳುಬಿದ್ದಿರುವ ಕೆರೆ ಹೂಳನ್ನು ತೆರವುಗೊಳಿಸುವ ಕಾರ್ಯಗಳು ಅಲ್ಲಲ್ಲಿ ನಡೆಯುತ್ತಿದೆ.


ಅಂಬಲಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಸೇರಿದ ನಗರಸಭೆ ಕಲ್ಮಾಡಿ ವಾರ್ಡ್‌ಗೆ ತಾಗಿ ಕೊಂಡಿರುವ ಪುರಾತನವಾದ ದೇವರಕರೆ ಇದ್ದು ಇದರ ಅಭಿವೃದ್ಧಿಗೆ ಇಲ್ಲಿನ ಜನರು ಮುಂದಾಗಿದ್ದಾರೆ. ನಗರಸಭಾ ಸದಸ್ಯ ಸುಂದರ ಜೆ. ಕಲ್ಮಾಡಿ ಅವರ ನೇತೃತ್ವದಲ್ಲಿ ಸ್ಥಳಿಯರೊಡಗೂಡಿ ಒಂದು ವಾರಗಳ ಕಾಲ ಕರಸೇವೆಯ ಮೂಲಕ ಹೂಳೆತ್ತುವ ಕಾರ್ಯವನ್ನು ನಡೆಸಲಾಗಿದೆ. ತಾ.ಪಂ. ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಪ್ರಮೋದ್‌ ಸಾಲ್ಯಾನ್‌, ಸದಸ್ಯರಾದ ಭಾರತೀ ಭಾಸ್ಕರ್‌, ದಯಾಶಿನಿ, ಶೋಭಾ ಕಲ್ಮಾಡಿ ಜತೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವಸಹಾಯ ಸಂಘದ ಸದಸ್ಯರು ಪೂರ್ಣ ಸಹಕಾರವನ್ನು ನೀಡಿದ್ದಾರೆ. ಜಿ.ಪಂ. ಅಧ್ಯಕ್ಷ ದಿನಕರ ಬಾಬು ಕೆರೆ ಅಭಿವೃದ್ದಿ ಜಿ.ಪಂ.ನಿಂದ ಅನುದಾನವನ್ನು ಒದಗಿಸಿ ಕೊಡುವ ಭರವಸೆಯನ್ನು ನೀಡಿದ್ದಾರೆ.

ಸುಮಾರು 2.5 ಎಕ್ರೆ ವಿಸ್ತೀರ್ಣವನ್ನು ಹೊಂದಿದ ಈ ಪುರಾತನವಾದ ಕೆರೆಯನ್ನು 18ವರ್ಷಗಳ ಹಿಂದೆ ಹೂಳನ್ನು ತೆರೆವುಗೊಳಿಸಿ ಅಭಿವೃದ್ಧಿಪಡಿಸಲಾಗಿತ್ತು. ಮುಂದೆ ಇದು ಅಂತರ್ಜಲ ಅಭಿವೃದ್ಧಿಗೆ ಪೂರಕವಾಗಿತ್ತು.

ಕೆಲವು ವರ್ಷಗಳಿಂದ ಇಚೇಗೆ ಈ ಕೆರೆ ಉಪಯೋಗವಾಗದೆ ಕೆರೆಯಲ್ಲಿ ಕಪ್ಪು ಹೂಳು ತುಂಬಿಕೊಂಡಿದ್ದು ನೀರು ನಿಲ್ಲುತ್ತಿರಲಿಲ್ಲ. ವಾರದ ಹಿಂದೆ ಗ್ರಾಮದ ಜನರ ಸಹಕಾರದಲ್ಲಿ ಕೆರೆಯ ಸುತ್ತ ಬೆಳೆದಿರುವ ಹುಲ್ಲು ಕಡ್ಡಿಗಳು, ಕಡಿದು ಜೆಸಿಬಿ, ಕ್ರೇನ್‌ಗಳ ಮೂಲಕ ಹೂಳನ್ನು ತೆರವುಗೊಳಿಸಲಾಯಿತು. ಇದೀಗ ಮತ್ತೆ ಶುದ್ಧ ನೀರು ತುಂಬಿಕೊಂಡಿದೆ.

ಟಾಪ್ ನ್ಯೂಸ್

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.