![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
ಕರ್ನಾಟಕದಲ್ಲಿ ತಯಾರಾದ ಶ್ರೀರಾಮನ ಪ್ರತಿಮೆ ಅನಾವರಣ
Team Udayavani, Jun 8, 2019, 6:00 AM IST
![g-37](https://www.udayavani.com/wp-content/uploads/2019/06/g-37-620x465.jpg)
ಅಯೋಧ್ಯೆ: ಇಲ್ಲಿನ “ಅಯೋಧ್ಯಾ ಶೋಧ ಸಂಸ್ಥಾನ್’ ವಸ್ತು ಸಂಗ್ರಹಾಲಯದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾಗಿರುವ ಶ್ರೀರಾಮನ ಮರದ ವಿಗ್ರಹವನ್ನು ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲೋಕಾರ್ಪಣೆಗೊಳಿಸಿದರು.
ಬೀಟೆ ಮರವನ್ನು ಉಪಯೋಗಿಸಿ ಕೋದಂಡರಾಮನ ಶೈಲಿಯಲ್ಲಿ ಕೆತ್ತಲಾಗಿರುವ ಈ ಪ್ರತಿಮೆ ತಯಾರಾಗಿರುವುದು ಕರ್ನಾಟಕದಲ್ಲಿ ಎಂಬುದು ವಿಶೇಷ. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಕಾವೇರಿ ಎಂಪೋರಿಯಂನಲ್ಲಿದ್ದ ಈ ಪ್ರತಿಮೆಯನ್ನು ಉತ್ತರ ಪ್ರದೇಶ ಸರಕಾರ 34 ಲಕ್ಷ ರೂ.ಗಳಿಗೆ ಖರೀದಿಸಿದೆ.
“ಅಯೋಧ್ಯಾ ಶೋಧ ಸಂಸ್ಥಾನ್’ನ ನಿರ್ದೇಶಕ ವೈ.ಪಿ. ಸಿಂಗ್ ಹೇಳುವ ಪ್ರಕಾರ, ವಸ್ತು ಸಂಗ್ರಹಾಲಯದಲ್ಲಿ 2,500ಕ್ಕೂ ಹೆಚ್ಚು ಶ್ರೀರಾಮನ ವಿವಿಧ ಮೂರ್ತಿಗಳಿದ್ದರೂ ಕೋದಂಡರಾಮನ ಶೈಲಿಯ ವಿಗ್ರಹ ಇರಲಿಲ್ಲ. ಹಾಗಾಗಿ ಅದನ್ನು ಇಲ್ಲಿಗೆ ತಂದು ಪ್ರತಿಷ್ಠಾಪಿಸಲಾಗಿದೆ. ಶ್ರೀರಾಮನ ಜೀವನವನ್ನು ಮುಖ್ಯವಾಗಿ ಐದು ಹಂತಗಳಲ್ಲಿ ಗುರುತಿಸಲಾಗಿದೆ. ಒಂದೊಂದು ಪ್ರಾಂತ್ಯದಲ್ಲಿ ಒಂದೊಂದು ರೀತಿಯಲ್ಲಿರುವ ಪ್ರತಿಮೆಗಳನ್ನು ಪೂಜಿಸಲಾಗುತ್ತದೆ.
ಟಾಪ್ ನ್ಯೂಸ್
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ](https://www.udayavani.com/wp-content/uploads/2024/07/satyendra-jaon-150x103.jpg)
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
![Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…](https://www.udayavani.com/wp-content/uploads/2024/07/baba-150x84.jpg)
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
![Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್](https://www.udayavani.com/wp-content/uploads/2024/07/cheeta-150x87.jpg)
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
![army](https://www.udayavani.com/wp-content/uploads/2024/07/army-3-150x88.jpg)
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.