ಉಪ್ಪಿನಂಗಡಿ: ರೋಗಗಳನ್ನು ಆಹ್ವಾನಿಸುತ್ತಿದೆ ಚರಂಡಿ ನೀರು


Team Udayavani, Jun 10, 2019, 6:10 AM IST

kolache-neeru

ಪುತ್ತೂರು ತಾಲೂಕಿನ ಎರಡನೇ ಅತೀ ದೊಡ್ಡ ನಗರವಾದ ಉಪ್ಪಿನಂಗಡಿ ಪರಿಸರದ ಬೈಪಾಸ್‌, ರಾಜಧಾನಿ ಟವರ್ಸ್‌, ಎಸ್‌ಎಲ್ಎನ್‌ ಕಾಂಪ್ಲೆಕ್ಸ್‌ ಸಹಿತ ಉಪ್ಪಿನಂಗಡಿ ಮಾದರಿ ಶಾಲಾ ರಸ್ತೆ ಬಳಿಯ ಕಲುಷಿತ ನೀರು ಹರಿದು ಹೋಗುವ ಚರಂಡಿ ಹೂಳು ತುಂಬಿ ಕೊಳಚೆ ನೀರಿನ ಹರಿವಿಗೆ ತೊಡಕಾಗಿದೆ. ಇದು ಮಾರಕ ರೋಗಗಳ ಉತ್ಪತ್ತಿ ಕೇಂದ್ರವಾಗಿ ಪರಿವರ್ತನೆಗೊಂಡಿದೆ.

ಮಳೆಗಾಲ ಆರಂಭವಾಯಿತೆಂದರೆ ಸಾಂಕ್ರಾಮಿಕ ರೋಗಗಳ ಹಾವಳಿ ಜೋರಾಗುತ್ತದೆ. ಮುಂಗಾರು ಆರಂಭದ ಮೊದಲೇ ಕೆಲ ಭಾಗಗಳಲ್ಲಿ ಮಲೇರಿಯಾ, ಡೆಂಗ್ಯೂ, ಚಿಕೂನ್‌ ಗುನ್ಯಾ ಪ್ರಕರಣಗಳು ವರದಿಯಾಗಿವೆ. ಇಂತಹ ರೋಗಗಳ ಹರಡುವಿಕೆಗೆ ಮೂಲ ಕಾರಣ ತಗ್ಗು ಪ್ರದೇಶಗಳಲ್ಲಿ ನಿಲ್ಲುವ ಕೊಳಚೆ ನೀರುಗಳು, ಚರಂಡಿ ನೀರು.

ಉಪ್ಪಿನಂಗಡಿ ನಗರದ ಹೃದಯ ಭಾಗದಲ್ಲೇ ದಿನನಿತ್ಯ ಸಾವಿರಾರು ಮಂದಿ ಸಂಚರಿಸುವ ರಸ್ತೆ ಪಕ್ಕದಲ್ಲೆ ಕೊಳಚೆ ನೀರು ಗಬ್ಬೆದ್ದು ನಾರುತ್ತಿದೆ. ಮಾರಕ ರೋಗಗಳಿಗೆ ಆಸ್ಪದ ನೀಡುವ ಚರಂಡಿಯ ಕೊಳಚೆ ನೀರನ್ನು ನಿಲ್ಲಲು ಬಿಡದೆ ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕಿದೆ. ಇಲ್ಲದಿದ್ದರೆ ಮಳೆಗಾಲದಲ್ಲಿ ಚರಂಡಿ ಕಟ್ಟಿಕೊಂಡು ಕೃತಕ ನೆರೆ ಉಂಟಾಗಿ, ಜನಸಾಮಾನ್ಯರಿಗೆ, ವ್ಯಾಪಾರಿಗಳಿಗೆ, ಅಂಗಡಿ ಮಾಲಕರಿಗೆ ತೊಂದರೆ ಆಗಲಿದೆ. ಆರೋಗ್ಯ ಇಲಾಖೆ, ಸ್ಥಳಿಯಾಡಳಿತಗಳು ಇತ್ತ ಗಮನಹರಿಸುವ ಅಗತ್ಯ ಇದೆ.

– ಆದರ್ಶ್‌ ಶೆಟ್ಟಿ ಕಜೆಕ್ಕಾರು, ಉಪ್ಪಿನಂಗಡಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.