ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ

ಪ್ರಸನ್ನಾನಂದಾಪುರಿ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ಬೆಳೆಸಿದ ಮುಖಂಡರು

Team Udayavani, Jun 10, 2019, 2:45 PM IST

haveri-tdy-3..

ರಾಣಿಬೆನ್ನೂರ: ತಾಲೂಕಿನ ಕೊಡಿಯಾಲ ಹೊಸಪೇಟೆ ಗ್ರಾಮದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿ ಪ್ರಸನ್ನಾನಂದಾಪುರಿ ಸ್ವಾಮೀಜಿ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲಾತಿ ಒದಗಿಸಬೇಕೆಂದು ಒತ್ತಾಯಿಸಿ ಬೆಂಗಳೂರಿಗೆ ಪಾದಯಾತ್ರೆ ಮೂಲಕ ವಿವಿಧ ಮಠಾಧಿಧೀಶರು, ಸಮಾಜದ ಮುಖಂಡರು ರವಿವಾರ ತೆರಳಿದರು.

ಈ ವೇಳೆ ಶ್ರೀಮಠದ ಪೀಠಾಧಿಪತಿ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ಉದ್ಯೋಗ, ಶಿಕ್ಷಣ, ರಾಜಕೀಯ ಹಾಗೂ ಆರ್ಥಿಕವಾಗಿ ನಾಯಕ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಶೇ. 7.5 ರಷ್ಟು ಮೀಸಲಾತಿ ಒದಗಿಸಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಶೇ.7 ರಷ್ಟು ಮೀಸಲಾತಿಗೆ ನೀಡಲು ಸಮ್ಮತಿಸಿದ್ದು, ಈಗಿರುವ ಶೇ. 3 ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ, ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಿಸಲು ಮುಂದಾಗದೆ ಕಾಲಹರಣ ಮಾಡುತ್ತ ಸಮುದಾಯದ ತಾಳ್ಮೆ ಕೆಣಕುತ್ತಿದೆ ಎಂದು ದೂರಿದರು.

ಪಾದಯಾತ್ರೆ ಬೆಂಗಳೂರಿಗೆ ತಲುಪಿದ ಬಳಿಕ ವಿಧಾನಸೌಧ ಆವರಣದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಪ್ರತಿಮೆ ಎದುರು ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಚಿವ ಸತೀಶ ಜಾರಕಿಹೊಳಿ, ಶಾಸಕ ಬಿ.ಶ್ರೀರಾಮುಲು, ಸಂಸದ ದೇವೇಂದ್ರಪ್ಪ, ಕಂಪ್ಲಿ ಶಾಸಕ ಗಣೇಶ್‌, ಚಳ್ಳಕೆರೆ ಟಿ.ರಘುಮೂರ್ತಿ, ಜಗಳೂರಿನ ರಾಮಚಂದ್ರಪ್ಪ ಎಸ್‌., ಹರಿಹರದ ಎಸ್‌.ರಾಮಪ್ಪ, ಮಾಜಿ ಶಾಸಕ ಎಚ್.ಎಸ್‌. ಶಿವಶಂಕರ್‌, ಎಐಸಿಸಿ ಸಲಹಾ ಸಮಿತಿ ಸದಸ್ಯ ಟಿ.ಈಶ್ವರ್‌, ಜಿಲ್ಲಾ ಎಸ್‌ಟಿ ಘಟಕದ ಅಧ್ಯಕ್ಷ ರಮೇಶ ಅನವಟ್ಟಿ, ತಾಲೂಕು ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷ ಚಂದ್ರಪ್ಪ ಬೇಡರ್‌, ಸಮಾಜದ ಮುಖಂಡರಾದ ನಾಗಪ್ಪ ಸಣ್ಣಮನಿ, ಭೀಮಪ್ಪ ಗೋಣೆಪ್ಪನವರ, ರವೀಂದ್ರಗೌಡ ಪಾಟೀಲ, ಹರ್ತಿಕೋಟೆ ವೀರೇಂದ್ರಸಿಂಹ, ಶಶಿ ಬಸೇನಾಯ್ಕರ, ಸಣ್ಣತಮ್ಮಪ್ಪ ಬಾರ್ಕಿ, ನಾಗರಾಜ ಹಳ್ಳೆಳ್ಳಪ್ಪನವರ, ಹನುಮಂತಪ್ಪ ಬ್ಯಾಲದಹಳ್ಳಿ, ರಾಜೇಂದ್ರ ಬಸೇನಾಯ್ಕರ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.