ಜೀವನದಿ ನೇತ್ರಾವತಿಗೆ ಜೀವಕಳೆ

ಬೆಳ್ತಂಗಡಿ ತಾಲೂಕಿನೆಲ್ಲೆಡೆ ಉತ್ತಮ ಮಳೆ

Team Udayavani, Jun 14, 2019, 5:00 AM IST

u-41

ಬೆಳ್ತಂಗಡಿ: ಕಳೆದೆರಡು ದಿನಗಳಿಂದ ಸುರಿದ ಮಳೆಗೆ ಜೀವನದಿ ನೇತ್ರಾವತಿ ಸಹಿತ ತಾಲೂಕಿನ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕಳೆದೊಂದು ತಿಂಗಳಿಂದ ಧರ್ಮಸ್ಥಳ ಸ್ನಾನಘಟ್ಟ ನೇತ್ರಾವತಿಯಲ್ಲಿ ನೀರಿನ ಹರಿವು ಕ್ಷೀಣಿಸಿದ್ದರಿಂದ ಭಕ್ತರ ತೀರ್ಥಸ್ನಾನಕ್ಕೆ, ದಿನ ಬಳಕೆಗೆ ನೀರಿನ ಅಭಾವ ಆತಂಕ ಎದುರಾಗಿತ್ತು. ಸದ್ಯ ಚಾರ್ಮಾಡಿ ಸಹಿತ ಘಟ್ಟ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಬತ್ತಿದ ನದಿ-ತೊರೆಗಳಿಗೆ ಜೀವಕಳೆ ಬಂದಿದೆ.

ತುಂಬಿದ ನೇತ್ರಾವತಿ ಡ್ಯಾಂ
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ದಲ್ಲಿನ ಕಿಂಡಿ ಅಣೆಕಟ್ಟು ಭರ್ತಿ ಯಾಗಿದೆ. ನದಿ ನೀರನ್ನೇ ಆಶ್ರಯಿಸಿದ್ದ ಕೃಷಿಕರು ಹರ್ಷದಲ್ಲಿದ್ದಾರೆ. ನೇತ್ರಾವತಿ ಸ್ನಾನಘಟ್ಟದಲ್ಲಿ ಭಕ್ತರು ತೀರ್ಥಸ್ನಾನದಲ್ಲಿ ಪಾಲ್ಗೊಂಡರು.

ಗರಿಗೆದರಿದ ಕೃಷಿ ಚಟುವಟಿಕೆ
ತಾ|ನಲ್ಲಿ ಪೂರ್ವ ಮುಂಗಾರು ಕೈಕೊಟ್ಟಿದ್ದರಿಂದ ಕೃಷಿ ಚಟುವಟಿಕೆ ಸೊರಗಿತ್ತು. ಇತ್ತ ಮಂಗಾರು ವಿಳಂಬ ವಾಗಿದ್ದರಿಂದ ಈಗಾಗಲೇ ಭತ್ತ ಕೃಷಿ ಆರಂಭಿಸಬೇಕಿದ್ದ ಕೃಷಿಕರಲ್ಲೂ ಆತಂಕ ತರಿಸಿತ್ತು. ಸದ್ಯ ಮಳೆ ಪ್ರಮಾಣ ಏರಿಕೆಯಾ ದ್ದರಿಂದ ಕೃಷಿ ಚಟುವಟಿಕೆಗೆ ಕಳೆಬಂದಿದೆ.
ಕೃಷಿ ಇಲಾಖೆ 50 ಕ್ವಿಂಟಾಲ್‌ ಬಿತ್ತನೆ ಬೀಜ ದಾಸ್ತಾನು ಇರಿಸಿತ್ತು. ಈಗಾಗಲೇ 108 ರೈತರು 30 ಕ್ವಿಂಟಾಲ್‌ ಭತ್ತ ಖರೀದಿಸಿದ್ದಾರೆ. ಸದ್ಯ 20 ಕ್ವಿಂಟಾಲ್‌ ದಸ್ತಾನಿದೆ ಎಂದು ತಾಂತ್ರಿಕ ಕೃಷಿ ಅಧಿಕಾರಿ ಹುಮೇರ ಜಬೀನ್‌ ತಿಳಿಸಿದ್ದಾರೆ.

ಆತಂಕ ನಿವಾರಣೆ
ಧರ್ಮಸ್ಥಳ ಡ್ಯಾಂನಿಂದ ಗ್ರಾ.ಪಂ.ನ ವ್ಯಾಪ್ತಿಯ 200 ಮನೆಗಳಿಗೆ ನೀರಿನ ಸಂಪರ್ಕ ನೀಡಿಲಾಗಿದೆ. ಮಳೆಯಾಗದೆ ಸ್ವಲ್ಪಮಟ್ಟಿಗೆ ಆತಂಕ ಎದುರಾಗಿತ್ತು. ಡ್ಯಾಂನಲ್ಲಿ ನೀರು ಭರ್ತಿಯಾಗಿರುವುದರಿಂದ ಇದ್ದ ಆತಂಕ ನಿವಾರಣೆಯಾಗಿದೆ.
– ಉಮೇಶ್‌ ಕೆ. ಪಿಡಿಒ, ಧರ್ಮಸ್ಥಳ

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.