ಕ್ರಿಕೆಟ್ ಕೋಚ್ ರವಿಶಾಸ್ತ್ರಿ ಗುತ್ತಿಗೆ 45 ದಿನ ವಿಸ್ತರಣೆ
Team Udayavani, Jun 14, 2019, 5:32 AM IST
ಮುಂಬಯಿ: ಭಾರತ ಕ್ರಿಕೆಟ್ ತಂಡದ ತರಬೇತುದಾರ ರವಿಶಾಸ್ತ್ರಿಅವರ ಅವಧಿ ಈ ವಿಶ್ವಕಪ್ ಮುಗಿದ ಬೆನ್ನಲ್ಲೇ ಮುಗಿಯಲಿದೆ. ಆದರೆ ಬಿಸಿಸಿಐ ಆಡಳಿತಾಧಿಕಾರಿಗಳು ಅವರ ಗುತ್ತಿಗೆಯನ್ನು ವಿಶ್ವಕಪ್ ಅನಂತರ ಇನ್ನೂ 45 ದಿನಗಳ ಮಟ್ಟಿಗೆ ವಿಸ್ತರಿಸಿದ್ದಾರೆ.
ಜು. 14ಕ್ಕೆ ವಿಶ್ವಕಪ್ ಮುಗಿದ ಅನಂತರ ಟೀಮ್ ಇಂಡಿಯಾಕ್ಕೆ ಹೊಸ ತರಬೇತುದಾರನನ್ನು ಬಿಸಿಸಿಐ ಹುಡುಕಲಿದೆ. ಈ ಅವಧಿಯಲ್ಲಿ ರವಿಶಾಸ್ತ್ರಿ ಮತ್ತವರ ಸಹಾಯಕ ಸಿಬಂದಿ ಇರಲಿದ್ದಾರೆ. ಒಂದು ವೇಳೆ ಹೊಸತಾಗಿ ನಡೆಸುವ ಸಂದರ್ಶನದಲ್ಲಿ ರವಿಶಾಸ್ತ್ರಿಯೇ ತರಬೇತುದಾರರಾಗಿ ಆಯ್ಕೆಯಾದರೆ, ಇದುವರೆಗೆ ಅವರೊಂದಿಗೆ ಕಾರ್ಯಾಚರಿಸುತ್ತಿದ್ದ ಸಿಬಂದಿಯೇ ಮುಂದುವರಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BCCI ಸೆಂಟರ್ ಆಫ್ ಎಕ್ಸಲೆನ್ಸ್ ಕ್ರಿಕೆಟ್ ಅಕಾಡೆಮಿ ದಿಢೀರ್ ಉದ್ಘಾಟನೆ
Pakistan; ಬಲೂಚ್ನಲ್ಲಿ 7 ಕಾರ್ಮಿಕರ ಗುಂಡಿಟ್ಟು ಹ*ತ್ಯೆ ಮಾಡಿದ ಉಗ್ರರು
CPM ಪಾಲಿಟ್ಬ್ಯೂರೋಗೆ ಕಾರಟ್ ಮಧ್ಯಾಂತರ ಮುಖ್ಯಸ್ಥ
UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.