ಅಭಿಮಾನಿಗೆ ಪಂದ್ಯಶ್ರೇಷ್ಠ: ವಾರ್ನರ್‌ ಕ್ರೀಡಾಸ್ಫೂರ್ತಿ


Team Udayavani, Jun 14, 2019, 5:48 AM IST

David-Warner-2

ಟೌಂಟನ್‌: ಪಾಕಿಸ್ಥಾನ ವಿರುದ್ಧದ ಮುಖಾಮುಖೀಯಲ್ಲಿ ಶತಕ ಬಾರಿಸಿ ಪಂದ್ಯಶ್ರೇಷ್ಠರಾದ ಡೇವಿಡ್‌ ವಾರ್ನರ್‌ ತಮ್ಮ ಈ ಪ್ರಶಸ್ತಿಯನ್ನು ಕಿರಿಯ ಕ್ರೀಡಾಭಿಮಾನಿಯೊಬ್ಬನಿಗೆ ನೀಡಿ ಕ್ರೀಡಾಸ್ಫೂರ್ತಿ ಮೆರೆದಿದ್ದಾರೆ.

ಪಂದ್ಯಶ್ರೇಷ್ಠ ಪ್ರಶಸ್ತಿಯೊಂದಿಗೆ ಡ್ರೆಸ್ಸಿಂಗ್‌ ರೂಮ್‌ಗೆ ತೆರಳುವಾಗ ಸ್ಟಾಂಡ್‌ನ‌ಲ್ಲಿದ್ದ ಆಸ್ಟ್ರೇಲಿಯದ ಬಾಲ ಅಭಿಮಾನಿಯೋರ್ವ ವಾರ್ನರ್‌ ಕಣ್ಣಿಗೆ ಬಿದ್ದಿದ್ದ. ಇದರಿಂದ ಪ್ರೇರಿತರಾದ ವಾರ್ನರ್‌ ತಮ್ಮ ಟ್ರೋಫಿಯನ್ನು ಆತನಿಗೆ ನೀಡಿದರು. ಇದಕ್ಕೂ ಮುನ್ನ ಆತನ ಕೈಲಿದ್ದ ರಾಷ್ಟ್ರಧ್ವಜದ ಮಾದರಿ ಮೇಲೆ ವಾರ್ನರ್‌ ಹಸ್ತಾಕ್ಷರವನ್ನೂ ಹಾಕಿದರು.
ಇದನ್ನು ನಿರೀಕ್ಷಿಸದೇ ಇದ್ದ ಆ ಬಾಲಕ ಆಶ್ಚರ್ಯಚಕಿತನಾಗಿದ್ದ. ಆತನ ಖುಷಿಗೆ ಪಾರವೇ ಇರಲಿಲ್ಲ. “ಏನು ಹೇಳಬೇಕೆಂದೇ ತೋಚುತ್ತಿಲ್ಲ. ಈ ಘಟನೆಯಿಂದ ನಾನು ರೋಮಾಂಚನಗೊಂಡಿದ್ದೇನೆ. ನಾವೆಲ್ಲ ಆಸ್ಟ್ರೇಲಿಯಕ್ಕೆ ಬೆಂಬಲ ಸೂಚಿಸುತ್ತ ಬಾವುಟ ಹಾರಿಸುತ್ತ ಕುಳಿತಿದ್ದೆವು. ಈಗ ಈ ಅನಿರೀಕ್ಷಿತ ಉಡುಗೊರೆಯೊಂದು ಲಭಿಸಿದೆ. ಥ್ಯಾಂಕ್ಯೂ ವಾರ್ನರ್‌ ಸರ್‌…’ ಎಂದು ಆ ಬಾಲಕ ಪ್ರತಿಕ್ರಿಯಿಸಿದ್ದಾನೆ. ಡೇವಿಡ್‌ ವಾರ್ನರ್‌ ಅವರ ಈ ನಡೆಗೆ ಸಾರ್ವತ್ರಿಕ ಪ್ರಶಂಸೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.