![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 16, 2019, 11:02 AM IST
ಲಕ್ನೋ: ದೇಶದ ಪ್ರಖ್ಯಾತ ಮಾವು ಬೆಳೆಗಾರ,ಹೊಸ ತಳಿಗಳ ಸಂಶೋಧಕ ಪದ್ಮಶ್ರಿ ಹಾಜಿ ಕೈಮುಲ್ಲಾ ಖಾನ್ ಅವರು ಹೊಸ ತಳಿಯ ಮಾವಿನ ಹಣ್ಣಿಗೆ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೆಸರಿಟ್ಟಿದ್ದಾರೆ.
ಹೊಸ ತಳಿಯ ಮಾವಿನ ಹಣ್ಣಿನ ಗುಣ ಲಕ್ಷಣಗಳು ಅಮಿತ್ ಶಾ ಅವರ ವ್ಯಕ್ತಿತ್ವದೊಂದಿಗೆ ಹೋಲಿಕೆಯಾಗುತ್ತದೆ, ಹೀಗಾಗಿ ಈ ಹೆಸರಿಟ್ಟಿದ್ದೇನೆ. ಈ ಮಾವಿನ ಬೆಳೆಯೂ ಉತ್ತಮವಾಗಿ ಬರುತ್ತದೆ ಮತ್ತು ರುಚಿಯು ಒಳ್ಳೆಯದಾಗಿರಬಹುದು ಎಂದು ಹೇಳಿದ್ದಾರೆ.
ಜನರು ಬರುತ್ತಾರೆ, ಹೋಗುತ್ತಾರೆ. ಆದರೆ ಹಣ್ಣುಗಳು ಶಾಶ್ವತವಾಗಿ ಉಳಿಯುತ್ತದೆ. ಹಾಗಾಗಿ ದೊಡ್ಡ ಸಾಧಕರ ಹೆಸರುಗಳನ್ನು ನಾನು ಮಾವಿನ ಹಣ್ಣುಗಳಿಗೆ ಇಡುತ್ತಿದ್ದೇನೆ ಅವರ ಕಾಲದ ನಂತರವೂ ಹಣ್ಣುಗಳ ಜೊತೆ ಅವರ ಹೆಸರು ಉಳಿಯುತ್ತದೆ ಎಂದು ಹಾಜಿ ಅವರು ಹೇಳಿದ್ದಾರೆ.
ಹಾಜಿ ಅವರು ಈ ಹಿಂದೆ ಮಾವಿಗೆ ನರೇಂದ್ರ ಮೋದಿ, ಐಶ್ವರ್ಯಾ ರೈ, ಸಚಿನ್ ತೆಂಡುಲ್ಕರ್, ಡಾ.ಕಲಾಂ ಸಾಬ್ , ಅಮಿತಾಬ್ ಬಚ್ಚನ್ ಮೊದಲಾದ ಹೆಸರುಗಳನ್ನು ಇಟ್ಟು ಮಾರುಕಟ್ಟೆಗೆ ಕಳುಹಿಸಿ ಸುದ್ದಿಯಾಗಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.