ಹೊಸ ಮಾವು ಮಾರುಕಟ್ಟೆಗೆ;ಅಮಿತ್‌ ಶಾ ಹೆಸರಿಟ್ಟ ಕೈಮುಲ್ಲಾ ಖಾನ್‌


Team Udayavani, Jun 16, 2019, 11:02 AM IST

mango

ಲಕ್ನೋ: ದೇಶದ ಪ್ರಖ್ಯಾತ ಮಾವು ಬೆಳೆಗಾರ,ಹೊಸ ತಳಿಗಳ ಸಂಶೋಧಕ ಪದ್ಮಶ್ರಿ ಹಾಜಿ ಕೈಮುಲ್ಲಾ ಖಾನ್‌ ಅವರು ಹೊಸ ತಳಿಯ ಮಾವಿನ ಹಣ್ಣಿಗೆ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರ ಹೆಸರಿಟ್ಟಿದ್ದಾರೆ.

ಹೊಸ ತಳಿಯ ಮಾವಿನ ಹಣ್ಣಿನ ಗುಣ ಲಕ್ಷಣಗಳು ಅಮಿತ್‌ ಶಾ ಅವರ ವ್ಯಕ್ತಿತ್ವದೊಂದಿಗೆ ಹೋಲಿಕೆಯಾಗುತ್ತದೆ, ಹೀಗಾಗಿ ಈ ಹೆಸರಿಟ್ಟಿದ್ದೇನೆ. ಈ ಮಾವಿನ ಬೆಳೆಯೂ ಉತ್ತಮವಾಗಿ ಬರುತ್ತದೆ ಮತ್ತು ರುಚಿಯು ಒಳ್ಳೆಯದಾಗಿರಬಹುದು ಎಂದು ಹೇಳಿದ್ದಾರೆ.

ಜನರು ಬರುತ್ತಾರೆ, ಹೋಗುತ್ತಾರೆ. ಆದರೆ ಹಣ್ಣುಗಳು ಶಾಶ್ವತವಾಗಿ ಉಳಿಯುತ್ತದೆ. ಹಾಗಾಗಿ ದೊಡ್ಡ ಸಾಧಕರ ಹೆಸರುಗಳನ್ನು ನಾನು ಮಾವಿನ ಹಣ್ಣುಗಳಿಗೆ ಇಡುತ್ತಿದ್ದೇನೆ ಅವರ ಕಾಲದ ನಂತರವೂ ಹಣ್ಣುಗಳ ಜೊತೆ ಅವರ ಹೆಸರು ಉಳಿಯುತ್ತದೆ ಎಂದು ಹಾಜಿ ಅವರು ಹೇಳಿದ್ದಾರೆ.

ಹಾಜಿ ಅವರು ಈ ಹಿಂದೆ ಮಾವಿಗೆ ನರೇಂದ್ರ ಮೋದಿ, ಐಶ್ವರ್ಯಾ ರೈ, ಸಚಿನ್‌ ತೆಂಡುಲ್ಕರ್‌, ಡಾ.ಕಲಾಂ ಸಾಬ್‌ , ಅಮಿತಾಬ್‌ ಬಚ್ಚನ್‌ ಮೊದಲಾದ ಹೆಸರುಗಳನ್ನು ಇಟ್ಟು ಮಾರುಕಟ್ಟೆಗೆ ಕಳುಹಿಸಿ ಸುದ್ದಿಯಾಗಿದ್ದರು.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.