ಕಾಸು ಹೆಚ್ಚಾದ್ರೆ ಕನಸೂ ಬೀಳಲ್ಲ…


Team Udayavani, Jun 17, 2019, 5:00 AM IST

g

ಶಾರದಾ ಚಿಟ್‌ ಫ‌ಂಡ್‌, ಪರ್ಲ್, ಗುರು ಟೀಕ್‌, ಮೂಕಾಂಬಿಕಾ, ವಿನಿವಿಂಕ್‌, ಅಗ್ರಿಗೋಲ್ಡ್‌, ರಿಚ್‌ಲ್ಯಾಂಡ್‌… ಇದೀಗ ಐ.ಎಂ.ಎ- ಇವೆಲ್ಲಾ, ಹೆ‌ಚ್ಚು ಬಡ್ಡಿಯ ಆಸೆ ತೋರಿಸಿ ಜನರನ್ನು ವಂಚಿಸಿದ ಕಂಪನಿಗಳು. ಸುಮ್ಮನೇ ಒಮ್ಮೆ ಗಮನಿಸಿ ನೋಡಿ: ಈ ಎಲ್ಲ ಕಂಪನಿಗಳಿಗೆ ಹಣ ಹೂಡಿದ್ದರಲ್ಲ; ಅವರಲ್ಲಿ ಹೆಚ್ಚಿನವರು ಮಧ್ಯಮ ವರ್ಗದ ಕುಟುಂಬದವರು. ಆದರೆ ಅವರನ್ನು ‘ಬಡವರು’ ಎನ್ನಲು ಆಗುವುದಿಲ್ಲ.
ಕಾರಣವಿಷ್ಟೆ: ಪ್ರತಿಯೊಬ್ಬರೂ ಕಡಿಮೆಯಂದರೂ ಎರಡು-ಮೂರು ಲಕ್ಷ ರೂಗಳನ್ನು ಹೂಡಿಕೆ ಮಾಡಿದ್ದಾರೆ. ಲಕ್ಷ ರೂಪಾಯಿ ಇರುವವರು ಅದ್ಹೇಗೆ ಬಡವರಾಗುತ್ತಾರೆ? ಸಂಪಾದಿಸಿದ ಹಣ ಹೆಚ್ಚಾಗಲಿ ಎಂದು ಎಲ್ಲರೂ ಆಸೆ ಪಡುತ್ತಾರೆ. ಒಂದು ಮಾತು ನೆನಪಿರಲಿ: ಇವತ್ತಿ¤ನ ಹತ್ತು ಸಾವಿರ ರೂಪಾಯಿ, ಐದು ವರ್ಷಗಳ ನಂತರ, ಏನೇನೂ ಶ್ರಮ ಪಡದೆಯೂ 20 ಸಾವಿರವಾಗಿ ಬದಲಾಗಲಿ ಎಂಬುದು ಆಸೆ. 10 ಸಾವಿರವು ಐದೇ ವರ್ಷದಲ್ಲಿ 60 ಸಾವಿರ ಆಗಲಿ ಎಂದು ಬಯಸುವುದು ದುರಾಸೆ. ಈಗ ಹಣ ಕಳೆದುಕೊಂಡಿದಾರಲ್ಲ; ಅವರೆಲ್ಲ ದುರಾಸೆ ಎಂಬ ಆಸಾಮಿಗೆ ತಮ್ಮ ಮನಸಿನ ಕೀಲಿ ಕೈ ಒಪ್ಪಿಸಿದವರು!

ಅಧಿಕ ಬಡ್ಡಿಗೆ ಆಸೆಪಟ್ಟು ಹಣ ಕಳೆದುಕೊಂಡಿದ್ದಾರಲ್ಲ; ಅವರೆಲ್ಲಾ ಅದೇ ಹಣವನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲೋ, ಪೋಸ್ಟ್‌ ಆಫೀಸಿನಲ್ಲೋ ಹೂಡಿಕೆ ಮಾಡಿದ್ದರೆ, ಈ ಹೂಡಿಕೆ ಹಣವೂ ಉಳಿಯುತ್ತಿತ್ತು, ಅಲ್ಪ ಮೊತ್ತದ ಬಡ್ಡಿಯೂ ಸಿಗುತ್ತಿತ್ತು. ಬ್ಯಾಂಕ್‌ನಲ್ಲಿ ಇಟ್ಟ ಹಣ ಹೆಚ್ಚಾಗೋದು ಕನಸಲ್ಲಿ ಮಾತ್ರ ಸಾಧ್ಯ ಎಂಬ ಯೋಚನೆಯಲ್ಲಿಯೇ ನಮ್ಮ ಜನ ಐಎಂಎ ಥರದ ಕಂಪನಿಗಳ ಮುಂದೆ ಕ್ಯೂ ನಿಂತರು. ಒಂದು ಲಕ್ಷವು ಒಂದೇ ವರ್ಷದಲ್ಲಿ ನಾಲ್ಕು ಲಕ್ಷ ಆದಂತೆ ಕನಸು ಕಂಡರು!

ಇನ್ನಾದರೂ ಎಲ್ಲರಿಗೂ ಅರ್ಥವಾಗಲಿ: ಕಾಸು ಹೆಚ್ಚಾದ್ರೆ ಕನಸು ಬೀಳಲ್ಲ! ಕಾಸು ಕಿತ್ಕೊಂಡವ ವಾಪಸ್‌ ಕೊಡಲ್ಲ…

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.