ಪಾಕ್‌, ಚೀನ ಅಣು ಬಾಂಬ್‌ ಸಂಖ್ಯೆ ಹೆಚ್ಚಳ; ಯಥಾಸ್ಥಿತಿ ಕಾಯ್ದುಕೊಂಡ ಭಾರತ


Team Udayavani, Jun 17, 2019, 4:06 PM IST

India-Nuclear-weapons-730

ಸ್ಟಾಕ್‌ಹೋಮ್‌ : ಪಾಕಿಸ್ಥಾನ ಮತ್ತು ಚೀನ ಕಳೆದೊಂದು ವರ್ಷದಲ್ಲಿ ತಮ್ಮ ಅಣ್ವಸ್ತ್ರಗಳನ್ನು ಸಂಖ್ಯೆಯನ್ನು ಹೆಚ್ಚಿಸಿಕೊಂಡಿವೆ. ಆದರೆ ಭಾರತ ಮಾತ್ರ ತನ್ನ ಅಣ್ವಸ್ತ್ರಗಳ ಸಂಖ್ಯೆಯನ್ನು ಯಥಾವತ್‌ ಉಳಿಸಿಕೊಂಡಿದೆ.

ಸ್ಟಾಕ್‌ಹೋಮ್‌ ಇಂಟರ್‌ನ್ಯಾಶನನಲ್‌ ಪೀಸ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ (ಸಿಪ್ರಿ) ಇಂದು ಸೋಮವಾರ ಬಿಡುಗಡೆ ಮಾಡಿರುವ 2019ರ ಇಯರ್‌ ಬುಕ್‌ ನಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದೆ.

ಪಾಕಿಸ್ಥಾನದ ಬಳಿ ಈಗ 150 ರಿಂದ 160 ಅಣ್ವಸ್ತ್ರಗಳಿವೆ. ಚೀನದ ಬಳಿ 290 ಅಣ್ವಸ್ತ್ರಗಳಿವೆ. ಭಾರತದ ಬಳಿ 130 ರಿಂದ 140 ಅಣು ಬಾಂಬ್‌ ಗಳಿವೆ ಎಂದು ಇಯರ್‌ ಬುಕ್‌ ತಿಳಿಸಿದೆ.

2019ರ ಆರಂಭದಲ್ಲಿ ಚೀನದ ಬಳಿ 280 ಅಣು ಬಾಂಬ್‌ ಗಳಿದ್ದವು. ಅದೀಗ 290ಕ್ಕೇರಿದೆ. ಇದೇ ರೀತಿ ಪಾಕಿಸ್ಥಾನದ ಬಳಿ ಇದ್ದ 140 ರಿಂದ 150ರ ಆಣು ಬಾಂಬ್‌ ಸಂಖ್ಯೆ ಈಗ 150 ರಿಂದ 160 ಕ್ಕೇರಿದೆ.

ಇಸ್ರೇಲ್‌ ಬಳಿ 80ರಿಂದ 90ರಷ್ಟು ಅಣು ಬಾಂಬ್‌ ಗಳು ಇವೆ; ಉತ್ತರ ಕೊರಿಯ ತನ್ನ ಬಳಿ ಇದ್ದ 20 ಅಣು ಬಾಂಬ್‌ ಗಳನ್ನು ಇದೀಗ 30ಕ್ಕೆ ಏರಿಸಿಕೊಂಡಿದೆ.

2018ರ ಆರಂಭದಲ್ಲಿ ಭಾರತದ ಬಳಿ 130 ರಿಂದ 140 ಅಣು ಬಾಂಬ್‌ಗಳಿದ್ದವು. ಈಗಲೂ ಭಾರತದ ಬಳಿ ಅಷ್ಟೇ ಅಣು ಬಾಂಬ್‌ಗಳಿವೆ.

ಒಟ್ಟಾರೆಯಾಗಿ ಅಮೆರಿಕ, ರಶ್ಯ, ಪಾಕಿಸ್ಥಾನ, ಇಸ್ರೇಲ್‌ ಮತ್ತು ಉತ್ತರ ಕೊರಿಯ ಬಳಿ ಇರುವ ಒಟ್ಟು ಅಣು ಬಾಂಬ್‌ ಗಳ ಸಂಖ್ಯೆ ಅಂದಾಜು 13,865. ಇದು 2018ರ ಆರಂಭದಲ್ಲಿದ ಸಂಖ್ಯೆಗಿಂತ 600 ಕಡಿಮೆ ಎಂದು ಸಿಪ್ರಿ ಹೇಳಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.