ಅಂಚೆ ಚೀಟಿ, ನಾಣ್ಯಗಳ ಮೂಲಕ ಯೋಗ ಸ್ಮರಣೆ


Team Udayavani, Jun 21, 2019, 5:53 AM IST

anche

ಉಡುಪಿ: ಯೋಗ, ಪ್ರಾಣಾಯಾಮಗಳನ್ನು ನಿತ್ಯ ಮಾಡಬೇಕೆಂಬ ನಿಯಮವಿದ್ದರೂ ಬಹುತೇಕರು ಎಲ್ಲೋ ಕೆಲವು ದಿನ ಮಾಡಿ ಬಿಡುತ್ತಾರೆ. ಇವರಿಗೆ ನಿತ್ಯ ಬಡಿದೆಬ್ಬಿಸಲು ಅಥವಾ ನೆನಪಿಸುವಂತಹ ಕೆಲಸಗಳನ್ನು ಅಂಚೆ ಚೀಟಿ, ಅಂಚೆ ವಿಶೇಷ ಲಕೋಟೆ, ನಾಣ್ಯಗಳ ಮೂಲಕ ಅಂಚೆ ಇಲಾಖೆ ಮಾಡುತ್ತಿದೆ.

ಕಳೆದ ನಾಲ್ಕು ವರ್ಷಗಳಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಭುಜಂಗಾಸನ, ಧನುರಾಸನ, ಉಷ್ಟ್ರಾಸನ, ಉತ್ತಿತ ತ್ರಿಕೋನಾಸನದ ಚಿತ್ರಗಳನ್ನು ಒಳಗೊಂಡ ವಿಶೇಷ ಅಂಚೆ ಲಕೋಟೆಯನ್ನು ಹೊರತರಲಾಗಿದೆ. 100 ರೂ. ಮತ್ತು 10 ರೂ.ಗಳ ನಾಣ್ಯವನ್ನು 2015ರಲ್ಲಿ ಹೊರತರಲಾಗಿದೆ. ಇದರಲ್ಲಿ 10 ರೂ. ನಾಣ್ಯ ಚಲಾವಣೆಯಲ್ಲಿದೆ. 100 ರೂ. ನಾಣ್ಯ ಚಲಾವಣೆಯಲ್ಲಿಲ್ಲ. ಯೋಗಾಸನಗಳಲ್ಲಿ ವಿಶಿಷ್ಟ ಸ್ಥಾನವಿರುವ ಸೂರ್ಯಾಸನದ ಎಲ್ಲ ಭಂಗಿಗಳನ್ನು ಒಳಗೊಂಡ 5 ರೂ.ಗಳ ಅಂಚೆ ಚೀಟಿಗಳಿವೆ. ಕೇವಲ 25 ಪೈಸೆಯ ಧ್ಯಾನಸ್ಥಿತಿಯ ಅಂಚೆ ಚೀಟಿಯೂ ಲಭ್ಯವಿದೆ. ಈಗ 25 ಪೈಸೆಗೆ ಯಾವುದೇ ವ್ಯವಹಾರ ಸ್ಥಾನಮಾನವಿಲ್ಲದಿದ್ದರೂ ಅಂಚೆ ಇಲಾಖೆಯಲ್ಲಿ ಇದರ ನಾಲ್ಕು ಅಂಚೆ ಚೀಟಿಗಳನ್ನು ಹಚ್ಚಿ ಕಳುಹಿಸುವ ಕ್ರಮ ಚಾಲ್ತಿಯಲ್ಲಿದೆ. ಯೋಗದ ಆದ್ಯ ಪ್ರವರ್ತಕನೆನಿಸಿದ ಮಹರ್ಷಿ ಪತಂಜಲಿಯ, ಯೋಗ ದಿನದ ಲಾಂಛನ ಹೊಂದಿದ 5 ರೂ. ಅಂಚೆ ಚೀಟಿಯನ್ನೂ ಇಲಾಖೆ ಹೊರತಂದಿದೆ.

ಇಂತಹ ಅಪರೂಪದ ನಾಣ್ಯ, ವಿಶೇಷ ಲಕೋಟೆಗಳನ್ನು ಉಡುಪಿ ಕಾರ್ಪೊರೇಶನ್‌ ಬ್ಯಾಂಕ್‌ನ ಹಾಜಿ ಅಬ್ದುಲ್ಲಾ ಮ್ಯೂಸಿಯಂನಲ್ಲಿ ಸಾರ್ವಜನಿಕ ವೀಕ್ಷಣೆಗೆ ತಂದಿರಿಸಲಾಗಿದೆ. ‘ಇಂತಹ ವಿಶೇಷ ಅಂಚೆ ಚೀಟಿ, ಲಕೋಟೆಗಳು ಮಂಗಳೂರು ಪಾಂಡೇಶ್ವರದ ಫಿಲಾಟಲಿಕ್‌ ಬ್ಯೂರೋದಲ್ಲಿ ಸಿಗುತ್ತದೆ.

-ಎಂ.ಕೆ.ಕೃಷ್ಣಯ್ಯ,ಮ್ಯೂಸಿಯಂ ಕ್ಯೂರೇಟರ್‌ ಮತ್ತು ಗೈಡ್‌

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.