ವ್ಯಾಪಾರಿಗಳಿಗೆ ಚಪ್ಪರ, ರಸ್ತೆ ಬದಿಯೇ ಆಶ್ರಯ


Team Udayavani, Jun 23, 2019, 5:40 AM IST

kattada-korate

ಕೊಲ್ಲೂರು: ಕಟ್ಟಡ ಕೊರತೆಯಿಂದಾಗಿ ಬೈಂದೂರು ತಾಲೂಕಿನ ಪ್ರಮುಖ ಕೇಂದ್ರವಾದ ವಂಡ್ಸೆಯಲ್ಲಿ ಶುಕ್ರವಾರದಂದು ನಡೆಯುವ ಸಂತೆ ಟಾರ್ಪಾಲ್ ಅಡಿ ನಡೆಯುವಂತಾಗಿದೆ.

ವಿವಿಧ ಉಪ ಗ್ರಾಮಗಳ ಕೇಂದ್ರ

ವಂಡ್ಸೆಯು ಕರ್ಕುಂಜೆ, ಚಿತ್ತೂರು, ನೂಜಾಡಿ, ಕುಂದಬಾರಂದಾಡಿ, ಅಡಿಕೆಕೊಡ್ಲು, ಅಬ್ಬಿ, ಹರಾವರಿ, ಉದ್ದಿನ ಬೆಟ್ಟು, ನೆಂಪು, ಹೆರ್ಗಾಡಿ, ಕೆಂಚನೂರು, ನಂದ್ರೋಳಿ, ಬೆಳ್ಳಾಲ ಸಹಿತ ವಿವಿಧ ಗ್ರಾಮಗಳ ಸಂಪರ್ಕ ಪೇಟೆಯಾಗಿದೆ. ಇಲ್ಲಿನ ಸಂತೆ ವ್ಯಾಪಾರಕ್ಕೆ ಗ್ರಾಮೀಣರೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಕಟ್ಟಡವಿಲ್ಲದ್ದರಿಂದ ವ್ಯಾಪಾರಿಗಳು ತಾತ್ಕಾಲಿಕ ಚಪ್ಪರದಡಿ ತರಕಾರಿ, ಹಣ್ಣು ಹಂಪಲು, ಬಟ್ಟೆ ವ್ಯಾಪಾರ ಇತ್ಯಾದಿಗಳನ್ನು ಮಾರಾಟ ಮಾಡುತ್ತಾರೆ.

ಶಿಥಿಲಗೊಂಡ ಕಟ್ಟಡ

ಬಳಕೆಯಲ್ಲಿದ್ದ ಬಹಳಷ್ಟು ವರುಷಗಳ ಪುರಾತನ ಸಂತೆ ಮಾರ್ಕೆಟ್ ಕಟ್ಟಡವು ಶಿಥಿಲ ಗೊಂಡು ಬಿರುಕು ಬಿಟ್ಟು ಕುಸಿದಿದೆ. ಆದ್ದರಿಂದ ವ್ಯಾಪಾರಿಗಳು ಮುಖ್ಯ ರಸ್ತೆಯ ಪಕ್ಕದಲ್ಲಿರುವ ಜಾಗದಲ್ಲೇ ತಾತ್ಕಾಲಿಕ ಶೆಡ್‌ ನಿರ್ಮಿಸಿ ವ್ಯವಹಾರ ನಡೆಸುತ್ತಾರೆ.

ಸಂಚಾರಕ್ಕೂ ಸಮಸ್ಯೆ

ವಾಹನ ಸಂಚಾರದ ಮುಖ್ಯ ರಸ್ತೆಯಾಗಿರುವುದರಿಂದ ಆ ಮಾರ್ಗದ ಪಕ್ಕದಲ್ಲೇ ಅನಿವಾರ್ಯವಾಗಿ ವ್ಯವಹಾರ ನಡೆಸಬೇಕಾಗಿದೆ. ಕೆಲವೊಮ್ಮೆ ವಾಹನ ಸಂಚಾರಕ್ಕೂ ಇಲ್ಲಿ ಸಮಸ್ಯೆಯಾಗುತ್ತದೆ.

ಸಾರ್ವಜನಿಕ ಶೌಚಾಲಯವೂ ಅಗತ್ಯ

ಸಂತೆ ಮಾರುಕಟ್ಟೆಯೊಂದಿಗೆ ಪೇಟೆಗೆ ಬರುವವರಿಗೆ ಇಲ್ಲಿ ಉತ್ತಮವಾದ ಶೌಚಾಲಯವೂ ಇಲ್ಲ. ಇದರಿಂದ ಪ್ರಯಾಣಿಕರಿಗೆ, ಪೇಟೆಗೆ ಬರುವವರಿಗೂ ಸಮಸ್ಯೆಯಾಗುತ್ತಿದೆ. ಇದಕ್ಕೆ ಆಡಳಿತ ಶಾಶ್ವತ ಪರಿಹಾರ ನೀಡಬೇಕಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.