ಪಾಕ್‌ ನಾಯಕನನ್ನು ನಿಂದಿಸಿ ಕ್ಷಮೆ ಕೇಳಿದ ಅಭಿಮಾನಿ!


Team Udayavani, Jun 23, 2019, 5:46 AM IST

p

ಲಂಡನ್‌: ಭಾರತದೆದುರಿನ ಸೋಲಿನ ಬಳಿಕ ಪಾಕಿಸ್ಥಾನ ತಂಡದ ನಾಯಕ ಸರ್ಫ‌ರಾಜ್‌  ಅಹ್ಮದ್‌ಗೆ ಅಭಿಮಾನಿಯೊಬ್ಬ ಪ್ರಾಣಿಯಂತೆ ಶರೀರ ಬೆಳೆಸಿದ್ದೀಯ ಎಂದು ಬೈದು ಬಳಿಕ ಕ್ಷಮೆ ಯಾಚಿಸಿದ ವಿದ್ಯಮಾನವೊಂದು ಸಂಭವಿಸಿದೆ.

ಅಭಿಮಾನಿಯೊಬ್ಬ ಮಾಲ್‌ವೊಂದರಲ್ಲಿ ಸರ್ಫ‌ರಾಜ್‌ ತಮ್ಮ ಮಗನೊಂದಿಗೆ ಇದ್ದಾಗ ಸೆಲ್ಫಿàಗೆ ಮನವಿ ಮಾಡಿದ್ದಾನೆ. ಇದಕ್ಕೆ ಸರ್ಫ‌ರಾಜ್‌ ಒಪ್ಪಿದ್ದಾರೆ. ಆ ವೇಳೆ ಆತ ಸೆಲ್ಫಿà ಬದಲು ವೀಡಿಯೊ ಮಾಡಿದ್ದಾನೆ. “ನೀವು ಪಾಕಿಸ್ಥಾನವನ್ನು ಹೆಮ್ಮೆ ಪಡುವಂತೆ ಮಾಡಿದ್ದೀರಿ. ಆದರೆ ನೀವೇಕೆ ಪ್ರಾಣಿಯಂತೆ ಶರೀರ ಬೆಳೆಸಿದ್ದೀರಿ?’ ಎಂದು ಕೇಳುವುದು ಆ ವೀಡಿಯೊದಲ್ಲಿ ದಾಖಲಾಗಿದೆ. ಪುತ್ರನೊಂದಿಗೆ ಇದ್ದಾಗ ಈ ರೀತಿ ಸಫ‌ìರಾಜ್‌ಗೆ ಅವಮಾನ ಮಾಡಿರುವುದನ್ನು ಅಭಿಮಾನಿಗಳು ಟೀಕಿಸಿದ್ದಾರೆ. ಇದರಲ್ಲಿ ಭಾರತೀಯರೂ ಇದ್ದಾರೆ.

ಪಾಕ್‌ ನಾಯಕನೊಂದಿಗೆ ಅಸಭ್ಯವಾಗಿ ನಡೆದುಕೊಂಡ ಅಭಿಮಾನಿ ಅನಂತರ ಕ್ಷಮೆ ಕೇಳಿದ್ದಾನೆ. “ಆ ವೀಡಿಯೊ ಹೇಗೆ ರೆಕಾರ್ಡ್‌ ಆಯಿತೋ, ಹೇಗೆ ವೈರಲ್‌ ಆಯಿತೋ ಗೊತ್ತಿಲ್ಲ. ಅವರ ಜತೆಗಿರುವುದು ಮಗನೆಂಬುದೂ ನನಗೆ ಗೊತ್ತಿರಲಿಲ್ಲ’ ಎಂದಿದ್ದಾನೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.