ಪಾಕ್‌ ನಾಯಕನನ್ನು ನಿಂದಿಸಿ ಕ್ಷಮೆ ಕೇಳಿದ ಅಭಿಮಾನಿ!


Team Udayavani, Jun 23, 2019, 5:46 AM IST

p

ಲಂಡನ್‌: ಭಾರತದೆದುರಿನ ಸೋಲಿನ ಬಳಿಕ ಪಾಕಿಸ್ಥಾನ ತಂಡದ ನಾಯಕ ಸರ್ಫ‌ರಾಜ್‌  ಅಹ್ಮದ್‌ಗೆ ಅಭಿಮಾನಿಯೊಬ್ಬ ಪ್ರಾಣಿಯಂತೆ ಶರೀರ ಬೆಳೆಸಿದ್ದೀಯ ಎಂದು ಬೈದು ಬಳಿಕ ಕ್ಷಮೆ ಯಾಚಿಸಿದ ವಿದ್ಯಮಾನವೊಂದು ಸಂಭವಿಸಿದೆ.

ಅಭಿಮಾನಿಯೊಬ್ಬ ಮಾಲ್‌ವೊಂದರಲ್ಲಿ ಸರ್ಫ‌ರಾಜ್‌ ತಮ್ಮ ಮಗನೊಂದಿಗೆ ಇದ್ದಾಗ ಸೆಲ್ಫಿàಗೆ ಮನವಿ ಮಾಡಿದ್ದಾನೆ. ಇದಕ್ಕೆ ಸರ್ಫ‌ರಾಜ್‌ ಒಪ್ಪಿದ್ದಾರೆ. ಆ ವೇಳೆ ಆತ ಸೆಲ್ಫಿà ಬದಲು ವೀಡಿಯೊ ಮಾಡಿದ್ದಾನೆ. “ನೀವು ಪಾಕಿಸ್ಥಾನವನ್ನು ಹೆಮ್ಮೆ ಪಡುವಂತೆ ಮಾಡಿದ್ದೀರಿ. ಆದರೆ ನೀವೇಕೆ ಪ್ರಾಣಿಯಂತೆ ಶರೀರ ಬೆಳೆಸಿದ್ದೀರಿ?’ ಎಂದು ಕೇಳುವುದು ಆ ವೀಡಿಯೊದಲ್ಲಿ ದಾಖಲಾಗಿದೆ. ಪುತ್ರನೊಂದಿಗೆ ಇದ್ದಾಗ ಈ ರೀತಿ ಸಫ‌ìರಾಜ್‌ಗೆ ಅವಮಾನ ಮಾಡಿರುವುದನ್ನು ಅಭಿಮಾನಿಗಳು ಟೀಕಿಸಿದ್ದಾರೆ. ಇದರಲ್ಲಿ ಭಾರತೀಯರೂ ಇದ್ದಾರೆ.

ಪಾಕ್‌ ನಾಯಕನೊಂದಿಗೆ ಅಸಭ್ಯವಾಗಿ ನಡೆದುಕೊಂಡ ಅಭಿಮಾನಿ ಅನಂತರ ಕ್ಷಮೆ ಕೇಳಿದ್ದಾನೆ. “ಆ ವೀಡಿಯೊ ಹೇಗೆ ರೆಕಾರ್ಡ್‌ ಆಯಿತೋ, ಹೇಗೆ ವೈರಲ್‌ ಆಯಿತೋ ಗೊತ್ತಿಲ್ಲ. ಅವರ ಜತೆಗಿರುವುದು ಮಗನೆಂಬುದೂ ನನಗೆ ಗೊತ್ತಿರಲಿಲ್ಲ’ ಎಂದಿದ್ದಾನೆ.

ಟಾಪ್ ನ್ಯೂಸ್

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.