![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 23, 2019, 10:18 AM IST
ಹೊಸದಿಲ್ಲಿ : ಕಾಂಗ್ರೆಸ್ ಪಕ್ಷದ ನಾಯಕಸಂಜಯ್ ಗಾಂಧಿ ಅವರ ಪುಣ್ಯ ತಿಥಿಯನ್ನು ಜೂನ್ 23 ಭಾನುವಾರಆಚರಿಸಲಾಗುತ್ತಿದೆ. ಪತ್ನಿ ಮನೇಕಾ ಗಾಂಧಿ ಮತ್ತು ಪುತ್ರ ವರುಣ್ ಗಾಂಧಿ ಅವರು ದೆಹಲಿಯಲ್ಲಿರುವ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕಿರಿಯ ಪುತ್ರನಾಗಿದ್ದ ಸಂಜಯ್ ರಾಜಕಾರಣದಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿ ಬೆಳೆಯುತ್ತಿದ್ದರು.33 ರ ಹರೆಯದಲ್ಲೇ ಇಹಲೋಕ ತ್ಯಜಿಸಿದ್ದರು.
ಸಾಕ್ಷರತೆ, ಕುಟುಂಬ ಯೋಜನೆ, ಪರಿಸರ ಸಂರಕ್ಷಣೆ,ಜಾತಿವಾದದ ನಿರ್ಮೂಲನೆ, ವರದಕ್ಷಿಣೆ ನಿರ್ಮೂಲನೆ ಕುರಿತಾಗಿ ತನ್ನದೇ ಆದ ಕಲ್ಪನೆಗಳನ್ನು ಹೊಂದಿದ್ದ ಸಂಜಯ್ ಗಾಂಧಿ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ಉದ್ದೇಶವನ್ನು ಹೊಂದಿದ್ದರು.
ಸಂಜಯ್ ಅವರು 1980 ರಲ್ಲಿ ದೆಹಲಿಯ ಸಫ್ದರ್ಜಂಗ್ ವಿಮಾನ ನಿಲ್ದಾಣದ ಬಳಿ ನಡೆದ ವಿಶೇಷ ವಿಮಾನ ಅಪಘಾತದಲ್ಲಿ ವಿಧಿವಶರಾಗಿದ್ದರು, ಅವರ ಜೊತೆ ವಿಮಾನದಲ್ಲಿದ್ದ ಏಕ ಮಾತ್ರ ಸಿಬಂದಿ ಸುಭಾಷ್ ಸಕ್ಸೇನಾ ಅವರು ಸಾವನ್ನಪ್ಪಿದ್ದರು.
ದುರಂತ ಅಂತ್ಯಕ್ಕೂ ಮುನ್ನ ಸಂಜಯ್ ಗಾಂಧಿ ಅವರನ್ನು ಮೂರು ಬಾರಿ ಹತ್ಯೆ ಮಾಡಲು ಯತ್ನಿಸಲಾಗಿತ್ತು ಎಂದು ವಿಕಿಲೀಕ್ಸ್ ಬಹಿರಂಗಪಡಿಸಿತ್ತು.
ಸಂಜಯ್ ಪತ್ನಿ ಮನೇಕಾ ಗಾಂಧಿ ಮತ್ತು ಪುತ್ರ ವರುಣ್ ಗಾಂಧಿ ಬಿಜೆಪಿಯಲ್ಲಿ ಸಂಸದರಾಗಿ ರಾಜಕಾರಣ ಮುಂದುವರೆಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.