ಪ್ರಜಾಪ್ರಭುತ್ವ ಸಂರಕ್ಷಣೆ ದಿನ ಆಚರಣೆ
ತುರ್ತುಪರಿಸ್ಥಿತಿ ಹೋರಾಟಗಾರರ ಸಂಘಟನೆ
Team Udayavani, Jun 27, 2019, 5:20 AM IST
ಕುಂಬಳೆ: ಕಳೆದ 1975 ಜೂ. 25ರಂದು ಅಂದಿನ ಪ್ರಧಾನ ಮಂತ್ರಿಯಾಗಿದ್ದ ಇಂದಿರಾಗಾಂಧಿ ಯವರು ಮಧ್ಯರಾತ್ರಿ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿ ವಾಕ್ ಸ್ವಾತಂತ್ರ್ಯ, ಮಾಧ್ಯಮ ಸ್ವಾತಂತ್ರ್ಯವನ್ನು ಕಸಿಯಲೆತ್ನಿಸಿದ ವಿರುದ್ಧ ಸಂಘ ಪರಿವಾರದ ಕಾರ್ಯಕರ್ತರು ಇದನ್ನು ಸಂಘಟಿತರಾಗಿ ಪ್ರತಿಭಟಿಸಿದರು.
ಅಧಿಕಾರದ ಯಾವುದೇ ಆಸೆ ಆಮಿಷ ಗಳಿಲ್ಲದೆ ಪ್ರತಿಫಲದ ಅಪೇಕ್ಷೆಯಿಲ್ಲದೆ ಪೊಲೀಸರ ಕ್ರೂರ ಹಿಂಸೆಯನ್ನು ಸಹಿಸಿ ಕೆಚ್ಚೆದೆಯಿಂದ ಹೋರಾಡಿದ ಸಂಘ ಪರಿವಾರ ಸ್ವಯಂಸೇವಕರ ಬಲಿದಾನ ಮತ್ತು ನಿಸ್ವಾರ್ಥಸೇವೆಯ ಪ್ರತಿಫಲವಾಗಿ ಇಂದು ಓರ್ವ ಸ್ವಯಂಸೇವಕ ದೇಶಪ್ರೇಮಿ ತುರ್ತುಪರಿಸ್ಥಿತಿ ಹೋರಾಟಗಾರ ದೇಶದ ಪ್ರಧಾನಿಯಾಗಲು ಸಾಧ್ಯವಾಯಿತೆಂಬು ದಾಗಿ ಬಿ.ಜೆ.ಪಿ. ಕಣ್ಣೂರು ವಲಯಾಧ್ಯಕ್ಷ ಪಿ.ಪಿ. ಕರುಣಾಕರನ್ ಮಾಸ್ತರ್ ಹೇಳಿದರು.
ಆಸೋಸಿಯೇಶನ್ ಆಫ್ ದಿ ಎಮರ್ಜೆನ್ಸಿ ವಿಕ್ಟಿಮ್ಸ್ ಕೇರಳ ಇದರ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಕಾಸರಗೋಡು ಟೌನ್ ಬ್ಯಾಂಕ್ ಸಭಾಭವನದಲ್ಲಿ ಜರಗಿದ ಪ್ರಜಾಪ್ರಭುತ್ವ ಸಂರಕ್ಷಣೆಯ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯಾದ್ಯಂತ ಸುಮಾರು ಏಳು ಸಹಸ್ರದಷ್ಟು ಮಂದಿ ನೈಜ ತುರ್ತುಪರಿಸ್ಥಿತಿ ಹೋರಾಡಿದವರು ಸಂಕಷ್ಟ ಜೀವನ ನಡೆಸುತ್ತಿದ್ದಾರೆ. ಇವರ ನೆರವಿಗೆ ಸರಕಾರ ಮುಂದಾಗಬೇಕೆಂದರು.
ಸಂಘಟನೆಯ ಜಿಲ್ಲಾಧ್ಯಕ್ಷ ವಿ. ರವೀಂದ್ರನ್ ಅಧ್ಯಕ್ಷತೆ ವಹಿಸಿದರು. ರಾ.ಸ್ವ.ಸೇ. ಸಂಘದ ಕಾಸರಗೋಡು ನಗರ ಸಂಘ ಚಾಲಕ್ ಕೆ.ಟಿ. ಕಾಮತ್, ಟೌನ್ ಬ್ಯಾಂಕ್ ಉಪಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.