ಶಿರ್ಲಾಲು: ಅಪಾಯಕಾರಿ ವಿದ್ಯುತ್ ಕಂಬಗಳ ತೆರವು
Team Udayavani, Jun 29, 2019, 5:53 AM IST
ಅಜೆಕಾರು: ಶಿರ್ಲಾಲು ಗ್ರಾಮದ ಹೆಗ್ಡೆಬೆಟ್ಟು ಪೈತಾಳ ಸಂಪರ್ಕ ರಸ್ತೆಯಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಎತ್ತರದ ಪ್ರದೇಶಗಳಲ್ಲಿ ಹೊಸದಾಗಿ ಅಳವಡಿಸಲಾಗಿದೆ. ಇದರಿಂದಾಗಿ ಸಂಭವಿಸಬಹುದಾದ ಅಪಾಯ ತಪ್ಪಿದಂತಾಗಿದೆ.
ವರದಿ ಫಲಶ್ರುತಿ
ಹೆಗ್ಡೆಬೆಟ್ಟು ಪೈತಾಳ ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣ ಸಂದರ್ಭ ತಗ್ಗು ಪ್ರದೇಶಗಳಲ್ಲಿದ್ದ ವಿದ್ಯುತ್ ಕಂಬ ತೆರವುಗೊಳಿಸದೆ ವಿದ್ಯುತ್ ತಂತಿಗಳು ಕೈಗೆಟಕುವಂತಿದ್ದು ಅಪಾಯಕಾರಿಯಾಗಿ ರುವ ಬಗ್ಗೆ ಉದಯವಾಣಿ ಪತ್ರಿಕೆ ಜೂ. 23ರಂದು ವರದಿ ಪ್ರಕಟಿಸಿತ್ತು.
ರಸ್ತೆಯಲ್ಲಿ ಘನವಾಹನಗಳು ಸಂಚರಿಸದಂತೆ ಇದ್ದ ವಿದ್ಯುತ್ ತಂತಿ ಹಾಗೂ ಸೇತುವೆ ಪಕ್ಕ ಕೈಗೆಟಕುವಂತಿದ್ದ ತಂತಿಗಳಿಂದ ತೀವ್ರ ಅಪಾಯ ಇರುವ ಬಗ್ಗೆ ಪತ್ರಿಕೆ ಎಚ್ಚರಿಸಿ ತಗ್ಗ ಪ್ರದೇಶದಲ್ಲಿರುವ ವಿದ್ಯುತ್ ಕಂಬ ತೆರವುಗೊಳಿಸಿ ಎತ್ತರದ ಭಾಗದಲ್ಲಿ ಅಳವಡಿಸಿ ಅಪಾಯ ತಪ್ಪಿಸುವಂತೆ ಆಗ್ರಹಿಸಿತ್ತು. ವರದಿಯಿಂದ ಎಚ್ಚೆತ್ತು ಕೊಂಡ ಗುತ್ತಿಗೆದಾರರು ವಿದ್ಯುತ್ ಕಂಬ ತೆರವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸಿ ಹೊಸದಾಗಿ ವಿದ್ಯುತ್ ತಂತಿ ಅಳವಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ
Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್ʼ ಇಂದು ತೆರೆಗೆ
Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.