ಗೋ ಕಳವು, ಅಕ್ರಮ ಸಾಗಾಟ ವಿರುದ್ಧ ಕಣ್ಗಾವಲು

ಪತ್ತೆಗೆ ವಿಶೇಷ ತಂಡ ರಚನೆ: ಸಂದೀಪ್‌ ಪಾಟೀಲ್‌

Team Udayavani, Jun 29, 2019, 11:05 AM IST

SANDEEP-PATIL

ಮಂಗಳೂರು: ಗೋ ಕಳವು ಮತ್ತು ಅಕ್ರಮ ಸಾಗಾಟ ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿ ಗಣಿಸಿದ್ದು, ಇವುಗಳ ಮೇಲೆ ಕಟ್ಟುನಿಟ್ಟಿನ ಕಣ್ಗಾವಲು ಇರಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

ಅವರು ಶುಕ್ರವಾರ ಫೋನ್‌ ಇನ್‌ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಜೋಕಟ್ಟೆ ಪ್ರಕರಣದಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಲಾಗಿದೆ ಎಂದರು.

ಗೋವು ಕಳ್ಳತನಕ್ಕೆ ಸಂಬಂಧಿಸಿ ಹಳೆ ಆರೋಪಿಗಳ ಬಗ್ಗೆ ನಿಗಾ ಇರಿಸಲಾಗುತ್ತಿದೆ. ಎಲ್ಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಗಸ್ತು ಬಿಗಿ ಗೊಳಿಸುವುದರ ಜತೆಗೆ ಹೆಚ್ಚಿಸಲಾಗುತ್ತಿದೆ. ಗೋ ಕಳವು ಅಪರಾಧಿಗಳ ಚಟುವಟಿಕೆಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ಅವರ ಮನೆಗಳಲ್ಲಿಯೂ ತಪಾಸಣೆ ನಡೆಸಲಾಗುವುದು. ಕೆಲವು ನಿರ್ದಿಷ್ಟ ಪ್ರದೇಶಗಳ ಗೋ ಕಳವು ಅಪರಾಧಿಗಳ ಮೇಲೂ ನಿಗಾ ಇರಿಸಲಾಗಿದೆ ಎಂದರು.

ಮಂಗಳೂರು ನಗರ ಮಾತ್ರ ವಲ್ಲದೆ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಸಂಬಂಧಿಸಿದ ಇಂತಹ ಅಪರಾಧಿಗಳ ಬಗ್ಗೆಯೂ ಸಂಬಂಧಪಟ್ಟ ಪೊಲೀಸ್‌ ವರಿಷ್ಠರಿಗೆ ಪತ್ರ ಬರೆಯಲಾಗಿದೆ. ಕುಟ್ಟ ಇಮ್ರಾನ್‌, ಬಶೀರ್‌, ಅನ್ಸಾರ್‌ ಮೊದಲಾದ ತಲೆಮರೆಸಿಕೊಂಡಿರುವ ಗೋ ಕಳವು ಅಪರಾಧಿಗಳನ್ನು ಬಂಧಿ ಸಲು ವಿಶೇಷ ತಂಡದ ಮೂಲಕ ಪತ್ತೆ ನಡೆಯುತ್ತಿದೆ ಎಂದು ತಿಳಿಸಿದರು.

“ಕಾನೂನು ಕೈಗೆತ್ತಿಕೊಳ್ಳದಿರಿ; ನಮಗೆ ಮಾಹಿತಿ ಕೊಡಿ ‘ ಅಕ್ರಮ ಗೋ ಸಾಗಾಟ, ಗೋ ಕಳವಿಗೆ ಸಂಬಂಧಿಸಿ ಮಾಹಿತಿ ದೊರಕಿದಾಗ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದ ಪೊಲೀಸ್‌ ಆಯುಕ್ತರು, ಅಕ್ರಮ ವ್ಯವಹಾರದ ಬಗ್ಗೆ ಮಾಹಿತಿ ಕೊಡಿ; ನಾವು ಕಠಿನ ಕ್ರಮ ಕೈಗೊಳ್ಳು ತ್ತೇವೆ ಎಂದರು. ರಾತ್ರಿ ಗಸ್ತು ಕಾರ್ಯಾಚರಣೆ ಜತೆಗೆ ನಾಕಾಬಂದಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.