ರಾಜ್ಯದ ಐಎಎಸ್‌, ಐಪಿಎಸ್‌, ಐಎಫ್ಎಸ್‌ ಅಧಿಕಾರಿಗಳ ವರ್ಗ


Team Udayavani, Jun 30, 2019, 3:03 AM IST

transfers

ಬೆಂಗಳೂರು: ಐಎಎಸ್‌, ಐಪಿಎಸ್‌, ಐಎಫ್ಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಐಎಎಸ್‌ ಅಧಿಕಾರಿಗಳು
* ಪರಮೇಶ್‌ ಪಾಂಡೆ-ಹೆಚ್ಚುವರಿ ಕಾರ್ಯದರ್ಶಿ, ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ (ಜನಸ್ಪಂದನ).
* ವಿ.ಮಂಜುಳ-ಹೆಚ್ಚುವರಿ ಮುಖ್ಯ ಕಾಯದರ್ಶಿ, ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಹಾಗೂ ಹೆಚ್ಚುವರಿ ಹೊಣೆಗಾರಿಕೆ ಡಿಪಿಎಆರ್‌- ತರಬೇತಿ.
* ಡಾ.ಸಂದೀಪ್‌ ದವೆ-ಹೆಚ್ಚುವರಿ ಕಾರ್ಯದರ್ಶಿ, ಅರಣ್ಯ ಮತ್ತು ಪರಿಸರ ಇಲಾಖೆ.
* ಡಾ.ರಾಜ್‌ಕುಮಾರ್‌ ಕತ್ರಿ-ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಹಾಗೂ ಹೆಚ್ಚುವರಿ ಹೊಣೆಗಾರಿಕೆ ವಿಕೋಪ ನಿರ್ವಹಣೆ, ಭೂಮಿ, ಯುಪಿಓರ್‌.
* ಹರ್ಷ ಗುಪ್ತ-ಕಾರ್ಯದರ್ಶಿ, ವಸತಿ ಇಲಾಖೆ.
* ಪಿ.ಮಣಿವಣ್ಣನ್‌-ಕಾರ್ಯದರ್ಶಿ, ಕಾರ್ಮಿಕ ಇಲಾಖೆ.
* ಪಿ.ಹೇಮಲತಾ- ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯ.
* ಡಾ.ಏಕ್‌ರೂಪ್‌ ಕೌರ್‌- ಕಾರ್ಯದರ್ಶಿ, ಹಣಕಾಸು ಇಲಾಖೆ (ಬಜೆಟ್‌ ಮತ್ತು ಸಂಪನ್ಮೂಲ) ಹಾಗೂ ಹೆಚ್ಚುವರಿ ಹೊಣೆಗಾರಿಕೆ, ಎಂಪಿ, ಕೆಎಸ್‌ಎಫ್ಸಿ.
* ಡಾ.ಎಲ್‌.ರವಿಶಂಕರ್‌- ವ್ಯವಸ್ಥಾಪಕ ನಿರ್ದೇಶಕ, ಕೃಷ್ಣ ಜಲಭಾಗ್ಯ ನಿಗಮ.
* ಡಾ.ಪಿ.ಸಿ.ಜಾಫ‌ರ್‌- ಕಾರ್ಯದರ್ಶಿ, ಹಣಕಾಸು ಇಲಾಖೆ (ವೆಚ್ಚ ) ಹಾಗೂ ಹೆಚ್ಚುವರಿ ಹೊಣೆಗಾರಿಕೆ, ವ್ಯವಸ್ಥಾಪಕ ನಿರ್ದೇಶಕ, ಕೆಎಸ್‌ಬಿಸಿಎಲ್‌.
* ಸಲ್ಮಾ ಕೆ.ಫಾಹಿಮ್‌- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಆಹಾರ ಮತ್ತು ನಾಗರಿಕ ಪೂರೈಕೆ ನಿಗಮ.
* ಎಸ್‌.ಜಿಯಾವುಲ್ಲಾ- ನಿದೇಶಕರು, ಎಂಎಸ್‌ಎಂಇ.
* ಆರ್‌.ವಿನೂತ್‌ ಪ್ರಿಯ-ಆಯುಕ್ತರು, ಕಾರ್ಮಿಕ ಇಲಾಖೆ.
* ಆರ್‌.ಗಿರೀಶ್‌- ಜಿಲ್ಲಾಧಿಕಾರಿ, ಚಿತ್ರದುರ್ಗ.
ಇದೇ ಸಂದರ್ಭದಲ್ಲಿ, 21 ಕೆಎಎಸ್‌ ಹಿರಿಯ ಶ್ರೇಣಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಐಪಿಎಸ್‌ ಅಧಿಕಾರಿಗಳು
* ಸೀಮಂತ್‌ಕುಮಾರ್‌ ಸಿಂಗ್‌- ಐಜಿಪಿ ಆಡಳಿತ (ಕೇಂದ್ರ ಕಚೇರಿ).
* ಎಸ್‌.ಮುರುಗನ್‌-ಹೆಚ್ಚುವರಿ ಪೊಲೀಸ್‌ ಆಯುಕ್ತ, ಬೆಂಗಳೂರು ಪೂರ್ವ.
* ಎಸ್‌.ಎನ್‌.ಸಿದ್ದರಾಮಯ್ಯ-ಡಿಐಜಿ, ಅಗ್ನಿಶಾಮಕ ದಳ.
* ಎಂ.ಎನ್‌.ಅನುಚೇತ್‌-ಡಿಸಿಪಿ, ವೈಟ್‌ಫೀಲ್ಡ್‌.
* ಅಭಿನವ್‌ ಖರೆ- ಕಮಾಂಡೆಂಟ್‌, ಕೆಎಸ್‌ಆರ್‌ಪಿ- 4 ನೇ ಬೆಟಾಲಿಯನ್‌.
* ಕಿಶೋರ್‌ ಬಾಬು-ಡಿಜಿಪಿ ಕಾನೂನು ಸುವ್ಯವಸ್ಥೆ, ಕಲಬುರಗಿ.
* ಲೋಕೇಶ್‌ ಭರಮಪ್ಪ ಜಗಲಸರ್‌-ಎಸ್‌ಪಿ, ಬಾಗಲಕೋಟೆ.
* ಅಬ್ದುಲ್‌ ಅಹ್ಮದ್‌- ಎಸ್‌ಪಿ, ಎಸಿಪಿ, ಬೆಂಗಳೂರು.
* ಕೆ.ಜಿ.ದೇವರಾಜು-ಎಸ್‌ಪಿ, ಹಾವೇರಿ.
* ಡಾ.ಸಂಜೀವ್‌ ಪಾಟೀಲ್‌- ಎಸ್‌ಪಿ, ರೈಲ್ವೇಸ್‌, ಬೆಂಗಳೂರು.
* ಕೆ.ಪರಶುರಾಮ-ಎಸ್‌ಪಿ, ನಾಗರಿಕ ಹಕ್ಕು ಜಾರಿ ನಿದೇಶನಾಲಯ, ಬೆಂಗಳೂರು.

ಐಎಫ್ಎಸ್‌ ಹಾಗೂ ಎಸ್‌ಎಫ್ಎಸ್‌ ಅಧಿಕಾರಿಗಳು
* ವಿಜಯ್‌ಕುಮಾರ್‌-ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ.
* ಅಜಿತ್‌ ಕುಲಕರ್ಣಿ- ಡಿಸಿಎಫ್, ದಾವಣಗೆರೆ ವಲಯ.
* ಕೆ.ಕಮಲ-ಡಿಸಿಎಫ್, ಕುಂದಾಪುರ ವಲಯ.
* ಎಸ್‌.ಪ್ರಭಾಕರನ್‌- ಡಿಸಿಎಫ್, ಮಡಿಕೇರಿ ವಲಯ.
* ಕೆ.ಚಂದ್ರಶೇಖರ ನಾಯಕ- ಡಿಸಿಎಫ್, ಚಿತ್ರದುರ್ಗ ವಲಯ.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.