ಪ್ಲಾಸ್ಟಿಕ್‌ ಬಾಟಲಿ ದೇಹಕ್ಕೆ ಮಾರಕ


Team Udayavani, Jul 2, 2019, 5:00 AM IST

22

ಪ್ಲಾಸ್ಟಿಕ್‌ ವಸ್ತುಗಳು ನಮ್ಮ ಅವಿಭಾಜ್ಯ ಅಂಗವಾಗಿ ಹೋಗಿವೆೆ. ಪರಿಸರಕ್ಕೆ ಹಾಗೂ ಮಾನವನ ದೇಹಕ್ಕೆ ಪ್ಲಾಸ್ಟಿಕ್‌ನಿಂದ ಅಪಾರ ಹಾನಿಯಿದೆ ಎಂದು ಹಲವು ಸಂಶೋಧನೆಗಳಿಂದ ದೃಢ‌ಪಟ್ಟಿದ್ದರೂ ಅವುಗಳ ಬಳಕೆ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ನೀರಿನ ಶೇಖರಣೆಗೆ ಹೆಚ್ಚಾಗಿ ಪ್ಲಾಸ್ಟಿಕ್‌ ಬಾಟಲಿಗಳನ್ನು ಉಪಯೋಗಿಸುತ್ತೇವೆ. ಆದರೆ ಆ ಪ್ಲಾಸ್ಟಿಕ್‌ ಬಾಟಲಿಗಳು ನಮ್ಮ ದೇಹದಾರೋಗ್ಯಕ್ಕೆ ಮಾರಕವಾಗಿದೆ.

ಇಂದು ನಮ್ಮ ಬಳಕೆಯ ಸುಲಭಕ್ಕಾಗಿ ಎಲ್ಲ ಕಡೆಗಳಲ್ಲಿ ಪ್ಲಾಸ್ಟಿಕ್‌ಗೆ ಒಗ್ಗಿ ಹೋಗಿದ್ದೇವೆ. ನೀರು, ಆಹಾರ ಯಾವುದೇ ಇರಬಹುದು ಎಲ್ಲವನ್ನು ಪಾಸ್ಟಿಕ್‌ ಡಬ್ಬಗಳಲ್ಲಿ ಶೇಖರಿಸುವ ಹವ್ಯಾಸವನ್ನು ನಾವು ಬೆಳೆಸಿಕೊಂಡಿದ್ದೇವೆ. ಸಣ್ಣ ಮಕ್ಕಳಿಗಂತೂ ಬಣ್ಣ ಬಣ್ಣಗಳಲ್ಲಿ ಬರುವ ಪ್ಲಾಸ್ಟಿಕ್‌ ಟಿಫ‌ನ್‌ ಬಾಕ್ಸ್‌, ಬಾಟಲ್ಗಳು ಇರಲೇಬೇಕು.

·ಪ್ಲಾಸ್ಟಿಕ್‌ ಬಾಟಲಿಗಳಲ್ಲಿ ಬಿಸ್ಫೆನಾಲ್ ಎಂಬ ರಾಸಾಯನಿಕ ಪದಾರ್ಥವನ್ನು ಬಳಸುತ್ತಾರೆ. ಇದರ ನಿರಂತರ ಉಪಯೋಗದಿಂದ ಬಿ.ಪಿ, ಶುಗರ್‌, ಕ್ಯಾನ್ಸರ್‌ನಂತಹ ಹಲವಾರು ರೋಗಗಳು ಉಂಟಾಗುತ್ತವೆ.

·ಮಕ್ಕಳಿಗೆ ಪ್ಲಾಸ್ಟಿಕ್‌ ಬಾಕ್ಸ್‌ಗಳಲ್ಲಿ ಸಂಗ್ರಹಿಸಲ್ಪಟ್ಟ ಆಹಾರ ಕ್ರಮೇಣ ಅವರಲ್ಲಿ ಚರ್ಮಕ್ಕೆ ಸಂಬಂಧಿಸಿದ ಹಲವಾರು ರೋಗಗಳು ಕಾಣಿಸಿಕೊಳ್ಳ ತೊಡಗುತ್ತವೆ.

·ಪೋಲಿಸ್ಟಿರಿನ್‌ ಎಂಬ ರಾಸಾಯನಿಕ ಪದಾರ್ಥವನ್ನು ಪ್ಯಾಕೆಟ್ ಆಹಾರಗಳ ಪೊಟ್ಟಣದಲ್ಲಿ ಬಳಸುತ್ತಿದ್ದು ಇದರಿಂದ ಕಣ್ಣು, ಕಿವಿ ಹಾಗೂ ಗಂಟಲಿಗೆ ತೀವ್ರವಾದ ತೊಂದರೆಗಳುಂಟಾಗುತ್ತವೆ. ·ನೀರಿನ ಬಾಟಲಿಗಳಲ್ಲಿ ಪೋಲಿ ಕಾರ್ಬೋನೇಟ್ ಎಂಬ ರಾಸಾಯನಿಕ ಪದಾರ್ಥ ಉಪಯೋಗಿಸಲಾಗುತ್ತದೆ. ಇದರ ನಿರಂತರ ಬಳಕೆಯು ಕ್ಯಾನ್ಸರ್‌ ರೋಗಕ್ಕೆ ಕಾರಣವಾಗುತ್ತದೆ.

••ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.