![Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…](https://www.udayavani.com/wp-content/uploads/2024/12/Kannada-Sahitya-Sammelana-2024-415x219.jpg)
ಬಂಜಾರ-ಬೇಡಜಂಗಮ ಎಸ್ಸಿಗೆ ಸೇರಿಸದಿರಿ
•ಹಿಂದುಳಿದ ಪರಿಶಿಷ್ಟ ಜಾತಿಯವರಿಗೆ ಅನ್ಯಾಯ•ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ
Team Udayavani, Jul 6, 2019, 10:18 AM IST
![bg-tdy-1..](https://www.udayavani.com/wp-content/uploads/2019/07/bg-tdy-1..-4-620x308.jpg)
ಚಿಕ್ಕೋಡಿ: ಬಂಜಾರ-ಬೇಡ ಜಂಗಮ ಎಸ್ಸಿ ಸಮುದಾಯಕ್ಕೆ ಸೇರಿಸಿರುವುದನ್ನು ಕೈ ಬಿಡಬೇಕೆಂದು ವಿವಿಧ ದಲಿತ ಸಂಘಟನೆ ಕಾರ್ಯಕರ್ತರು ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಚಿಕ್ಕೋಡಿ: ಬಂಜಾರ ಹಾಗೂ ಬೇಡಜಂಗಮ ಸಮುದಾಯವನ್ನು ಎಸ್ಸಿ ಸಮುದಾಯಕ್ಕೆ ಸೇರಿಸಿರುವದನ್ನು ಕೈ ಬಿಡುವಂತೆ ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.
ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಮಾದಿಗ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಲಾಗಿಲ್ಲ. ಕೆಳ ಸಮುದಾಯದವರಿಗೆ ನೀಡಿದ ಮೀಸಲಾತಿಯಲ್ಲಿ ಲಂಬಾಣಿ ಹಾಗೂ ಬೇಡ ಜಂಗಮ ಸಮುದಾಯವನ್ನು ಎಸ್.ಸಿ ಮೀಸಲಾತಿಗೆ ಸೇರಿಸಿರುವದರಿಂದ ಮೂಲ ಅಸ್ಪೃಶ್ರರಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿದ್ದಾರೆ.
ಸರ್ಕಾರಿ ನೌಕರಿ ಹಾಗೂ ಇತರೆ ಮೀಸಲಾತಿಯಲ್ಲಿ ಅಸ್ಪೃಶ್ರರ ಮೀಸಲಾತಿ ಈ ಎರಡು ಸಮಯದಾಯದವರ ಪಾಲಾಗುತ್ತಿದೆ. ಇದರಿಂದಾಗಿ ಹಿಂದುಳಿದ ಪರಿಶಿಷ್ಟ ಜಾತಿಯವರಿಗೆ ಎಲ್ಲಾ ರೀತಿಯಿಂದ ಅನ್ಯಾಯವಾಗುತ್ತಿದೆ. ಮೂಲತ: ಬಂಜಾರ ಸಮುದಾಯವು ಗುಜರಾತ ಹಾಗೂ ರಾಜಸ್ಥಾನದಿಂದ ವಲಸೆ ಬಂದಿದ್ದಾರೆ. ಈ ಸಮಯದಾಯವು ಆ ರಾಜ್ಯದಲ್ಲಿ ರಾಜ ಮನೆತನಕ್ಕೆ ಸೇರಿದವರಾಗಿದ್ದಾರೆ. ಅವರು ಅಸ್ಪೃಶ್ರರು ಎಂದು ಯಾರು ಅವರನ್ನು ಕರೆಯುವದಿಲ್ಲ. ಅಲ್ಲದೆ ಬೇಡ ಜಂಗಮ ಸಮಾಜದವರು ಕೆಲವು ಕಡೆ ದೊಡ್ಡ ಮಠಾಧೀಶರಾಗಿದ್ದಾರೆ. ಅವರು ಸ್ಥಿತಿವಂತರಾಗಿದ್ದಾರೆ. ಅವರಿಗೆ ಸಾವಿರಾರು ಎಕರೆ ಜಮೀನುಯಿದ್ದು, ಇವರು ಲಿಂಗಾಯತ ಧರ್ಮಕ್ಕೆ ಸೇರಿದವರಾಗಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಲಂಬಾಣಿ ಹಾಗೂ ಬೇಡ ಜಂಗಮ ಎರಡು ಸಮುದಾಯವನ್ನು ಕೂಡಲೇ ಪರಿಶಿಷ್ಟ ಜಾತಿಯಿಂದ ಕೈ ಬಿಡುವಂತೆ ಒತ್ತಾಯಿಸಿದ್ದಾರೆ. ಈ ಬೇಡಿಕೆ ಈಡೇರದೇ ಹೋದರೆ ಉಘ್ರ ಹೋರಾಟ ಮಾಡುವದಾಗಿ ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ ಗಂಗಾಧರ ದೇವಋಷಿ,ರಮೇಶ ರಾಯವಗೋಳ, ವಿಶ್ವನಾಥ ಮಲಾಯಿಗೋಳ, ಸುಂದರ ಯಲಾಯಿಗೋಳ, ಕೆಂಪ್ಪಣ್ಣ ಕಾಂಬಳೆ, ಸರ್ಜಿರಾವ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
![Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…](https://www.udayavani.com/wp-content/uploads/2024/12/Kannada-Sahitya-Sammelana-2024-415x219.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ](https://www.udayavani.com/wp-content/uploads/2024/12/ss-1-150x100.jpg)
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
![“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ](https://www.udayavani.com/wp-content/uploads/2024/12/k-3-150x103.jpg)
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
![Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ](https://www.udayavani.com/wp-content/uploads/2024/12/basava-150x92.jpg)
Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
![Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ](https://www.udayavani.com/wp-content/uploads/2024/12/gold-fake-150x84.jpg)
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
![ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ](https://www.udayavani.com/wp-content/uploads/2024/12/sidd-150x98.jpg)
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
![Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…](https://www.udayavani.com/wp-content/uploads/2024/12/Kannada-Sahitya-Sammelana-2024-150x79.jpg)
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
![Kannada-Sahitya-Sammelana-2024](https://www.udayavani.com/wp-content/uploads/2024/12/Kannada-Sahitya-Sammelana-2024-1-150x79.jpg)
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
![hdd](https://www.udayavani.com/wp-content/uploads/2024/12/hdd-1-150x93.jpg)
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
![Kallabete](https://www.udayavani.com/wp-content/uploads/2024/12/Kallabete-150x90.jpg)
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
![Fake-Gold](https://www.udayavani.com/wp-content/uploads/2024/12/Fake-Gold-150x90.jpg)
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.