ರೈಲ್ವೆ ಮಾರ್ಗಕ್ಕೆ ಆಗ್ರಹಿಸಿ ದೆಹಲಿ ಚಲೋ


Team Udayavani, Jul 6, 2019, 10:48 AM IST

gadaga-tdy-2..

ಮುಂಡರಗಿ: ಪಟ್ಟಣದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಶುಕ್ರವಾರ ದೆಹಲಿ ಚಲೋಗೆ ಚಾಲನೆ ನೀಡಲಾಯಿತು.

ಮುಂಡರಗಿ: ಮುಂಡರಗಿ ಮಾರ್ಗವಾಗಿ ಹರಪನಹಳ್ಳಿಗೆ ರೈಲು ಮಾರ್ಗ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಸಾರ್ವಜನಿಕ ಹೋರಾಟ ವೇದಿಕೆ, ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ರಚನಾ ಜಂಟಿ ಕ್ರಿಯಾ ಸಮಿತಿ ಮತ್ತಿತರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಕೈಗೊಳ್ಳಲು ಶುಕ್ರವಾರ ಪಟ್ಟಣದದಿಂದ ದೆಹಲಿಗೆ ತೆರಳಿದರು.

ಮುಖಂಡ ಬಸವರಾಜ ನವಲಗುಂದ ಮಾತನಾಡಿ, ಗದಗದಿಂದ ಮುಂಡರಗಿ ಮಾರ್ಗವಾಗಿ ಹರಪನಹಳ್ಳಿಗೆ ರೈಲು ಮಾರ್ಗ ಮಂಜೂರು ಮಾಡಬೇಕು. ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಆದರೂ ಕೇಂದ್ರ ಸರ್ಕಾರ ಈ ಭಾಗಕ್ಕೆ ನೂತನ ರೈಲು ಮಾರ್ಗ ಮಂಜೂರು ಮಾಡದೇ ಅನ್ಯಾಯ ಮಾಡಿದೆ ಎಂದು ದೂರಿದರು.

ನೂತನ ರೈಲು ಮಾರ್ಗ ಮಂಜೂರು ಮಾಡಬೇಕು ಎಂದು ಈಗಾಗಲೇ ಹಲವಾರು ಬಾರಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ರೈಲು ಮಾರ್ಗಕ್ಕಾಗಿ ಪುನಃ ಕೇಂದ್ರ ಸರ್ಕಾರದ ಗಮನವನ್ನು ಸೆಳೆಯಲು ಜು.7ರಂದು ದೆಹಲಿಯಲ್ಲಿ ಪ್ರತಿಭಟನೆ ಕೈಗೊಳ್ಳಲಾಗುವುದು. ಅಲ್ಲಿ ವಿವಿಧ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ವೀರಣ್ಣ ಘಟ್ಟಿ ಮಾತನಾಡಿ, ಈ ವರ್ಷ ನೂತನ ರೈಲು ಮಾರ್ಗ ಮಂಜೂರು ಮಾಡದಿದ್ದರೆ ಗದಗ, ಮುಂಡರಗಿ, ಹೂವಿನಹಡಗಲಿ, ಹರಪನಹಳ್ಳಿ ಜನರೊಂದಿಗೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ವ್ಯಾಪಾರಿ ರಾಮಸ್ವಾಮಿ ಹೆಗ್ಗಡಾಳ ಅವರು ದೆಹಲಿ ಚಲೋ ಪ್ರತಿಭಟನೆಗೆ ಚಾಲನೆ ನೀಡಿದರು. ಯಮುನಪ್ಪ ಭಜಂತ್ರಿ ಅಧ್ಯಕ್ಷತೆ ವಹಿಸಿದ್ದರು. ಮಂಜು ಕಾಗನೂರಮಠ, ಕೃಷ್ಣ ಬಡಿಗೇರ, ಆನಂದಗೌಡ ಪಾಟೀಲ, ಸಂಗಪ್ಪ ಕುಂಬಾರ, ಮೌಲಾಸಾಬ್‌ ಭಗವಾನ, ನಾಗರಾಜ ಹೊಂಬಳಗಟ್ಟಿ, ಶಶಿಧರ ಹೊಸಪೇಟಿ, ಶಿವಯೋಗಿ ಕೊಪ್ಪಳ, ವಿ.ಆರ್‌.ಹಿರೇಮಠ, ಮಂಜುನಾಥ ಗಂಗಾವತಿ, ಅಶೋಕ ತ್ಯಾಮನವರ್‌, ಬಸಪ್ಪ ವಡ್ಡರ, ರವಿಗೌಡ ಪಟೀಲ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.