ಮತಪತ್ರ ಬಳಕೆಗೆ ಮನವಿ
Team Udayavani, Jul 9, 2019, 5:45 AM IST
ಹೊಸದಿಲ್ಲಿ: ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಸೋಮವಾರ ದಿಲ್ಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾರನ್ನು ಭೇಟಿಯಾಗಿ ಈ ವರ್ಷಾಂತ್ಯ ನಡೆಯಲಿರುವ ಮಹಾರಾಷ್ಟ್ರ ವಿಧಾನ ಸಭೆ ಚುನಾವಣೆಯಲ್ಲಿ ಇವಿಎಂಗಳ ಬದಲು ಮತ ಪತ್ರಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ. ಮತದಾರ ರಲ್ಲಿ ಇವಿಎಂಗಳ ಬಗ್ಗೆ ಸಾಕಷ್ಟು ಅನುಮಾನಗಳಿವೆ. ಇವಿಎಂಗಳನ್ನು ತಿರುಚಬಹುದು ಎಂದು ನಾವೆಲ್ಲರೂ ಬಲವಾಗಿ ನಂಬಿದ್ದೇವೆ. ಇಂಥ ಪರಿಸ್ಥಿತಿಯಲ್ಲಿ ಇವಿಎಂ ಬಳಸಿ ಜನರ ಅನುಮಾನಕ್ಕೆ ಎಡೆ ಮಾಡಿಕೊಡುವುದಕ್ಕಿಂತ ಮತ ಪತ್ರ ಬಳಕೆ ಉತ್ತಮ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್ನಲ್ಲಿ ತೆಂಗಿನಕಾಯಿ ಒಯ್ಯಬಹುದು
India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್
Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ
Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್
ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.