ದೊರೆಸ್ವಾಮಿಗೆ ಬಸವ ಪುರಸ್ಕಾರ

ಲಲಿತಕಲೆ ಮತ್ತು ಜಕಣಾಚಾರಿ ಪ್ರಶಸ್ತಿಗಳಿಗೆ ಸಾಧಕರ ಆಯ್ಕೆ

Team Udayavani, Jul 12, 2019, 3:32 PM IST

bng-tdy-6

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ 2108ನೇ ಸಾಲಿನ ರಾಷ್ಟ್ರೀಯ, ಲಲಿತಕಲೆ ಮತ್ತು ಜಕಣಾಚಾರಿ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಬೇಕಿದೆ. ರಾಷ್ಟ್ರೀಯ ಬಸವ ಪುರಸ್ಕಾರಕ್ಕೆ ಸ್ವಾತಂತ್ರ್ಯಹೋರಾಟಗಾರ ಎಚ್.ಎಸ್‌. ದೊರೆಸ್ವಾಮಿ (ಹೋರಾಟ) ಅವರು ಆಯ್ಕೆಯಾಗಿದ್ದಾರೆ.

ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿಗೆ ಚನೈನ ಟಿ.ಎನ್‌.ಕೃಷ್ಣನ್‌ (ಕರ್ನಾಟಕ ಸಂಗೀತ ವಾದ್ಯ), ಭಗವಾನ್‌ ಮಹಾವೀರ ರಾಷ್ಟ್ರೀಯ ಪ್ರಶಸ್ತಿಗೆ ಹಾವೇರಿ ಚನ್ನಮ್ಮ ಹಳ್ಳಿಕೇರಿ (ಅಂಹಿಸಾತ್ಮಕ) ಆಯ್ಕೆಯಾಗಿದ್ದಾರೆ.

ರಾಜ್ಯ ಪ್ರಶಸ್ತಿ: ಡಾ.ಗುಬ್ಬಿ ವೀರಣ್ಣ ಪ್ರಶಸ್ತಿ ಬಾಗಲಕೋಟೆ ಪ್ರಕಾಶ್‌ ಕಡಪಟ್ಟಿ (ವೃತ್ತಿರಂಗಭೂಮಿ), ಜಾನಪದಶ್ರೀ ಪ್ರಶಸ್ತಿಗೆ ಬೀದರ್‌ನ ಚಂದ್ರಶಾ ತಮ್ಮಣ್ಣಪ್ಪ ಮಾಳಗೆ(ಜಾನಪದ ಹಾಡು), ಮೈಸೂರಿನ ಹಿನಕಲ್ ಮಹದೇವಯ್ಯ(ಮೌಖೀಕ ಕಾವ್ಯ), ವರ್ಣಶಿಲ್ಪಿ ಪ್ರಶಸ್ತಿಗೆ ಬೆಂಗಳೂರಿನ ಸಿ, ಚಂದ್ರಶೇಖರ ಹಾಗೂ ಜಕಣಾಚಾರ್ಯ ಪ್ರಶಸ್ತಿಗೆ ಉಡುಪಿಯ ಲಕ್ಷೀನಾರಾಯಣ ಆಚಾರ್ಯ ಆಯ್ಕೆಯಾಗಿದ್ದಾರೆ.

2018 ನೇ ಸಾಲಿನ ಸಾಹಿತ್ಯ ಸಾಂಸ್ಕೃತಿಕ ವಿಭಾಗದ ಪ್ರಶಸ್ತಿ: ಧಾರವಾಡದ ಎಚ್.ಎಂ.ಬೀಳಗಿ (ದಾನಚಿಂತಾಮಣಿ ಅತ್ತಿಮಬ್ಬ ಪ್ರಶಸ್ತಿ) ಚಿಕ್ಕಬಳ್ಳಾಪುರದ ಬಿ.ಗಂಗಾಧರ ಮೂರ್ತಿ (ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ), ವಿಜಾಪುರದ ಎಸ್‌.ಆರ್‌.ಹಿರೇಮs್ (ಸಂಗೊಳ್ಳಿರಾಯಣ್ಣ ಪ್ರಶಸ್ತಿ) ದು.ಸರಸ್ವತಿ (ಅಕ್ಕಮಹಾದೇವಿ ಪ್ರಶಸ್ತಿ), ಹಿರಿಯ ಸಾಹಿತಿ ಷ.ಶೆಟ್ಟರ್‌ (ಪಂಪ ಪ್ರಶಸ್ತಿಗೆ) ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಬಿ.ಭಾನುಮತಿ (ಶಾಂತಲಾ ನಾಟ್ಯ ಪ್ರಶಸ್ತಿ) ಸಿರಿಗೆ ರೇವಣ್ಣ ಸಿದ್ದಶಾಸ್ತ್ರೀ (ಕುಮಾರ ವ್ಯಾಸ ಪ್ರಶಸ್ತಿ), ಕನಕಗಿರಿಯ ಹುಸೇನ್‌ ಸಾಬ (ಸಂತ ಶಿಶುನಾಳ ಶರೀಪ ಪ್ರಶಸ್ತಿ) ಮತ್ತು ಧಾರವಾಡದ ಬಿ.ಎಸ್‌.ಮಠ (ನಿಜಗುಣಪುರಂದರ ಪ್ರಶಸ್ತಿಗೆ) ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ 10 ಲಕ್ಷ ರೂ. ಮತ್ತು ನಗದು, ರಾಜ್ಯ ಪ್ರಶಸ್ತಿ 5 ಲಕ್ಷ ರೂ. ನಗದು, ಪುರಸ್ಕಾರ ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.