ಮಾತು ಮೌನವಾಗದಿರಲಿ…


Team Udayavani, Jul 15, 2019, 5:56 AM IST

Butterfly

ಮಾತು ಒಂದು ಅದ್ಬುತ ಶಕ್ತಿ. ಮಾತೇ ಮಾಣಿಕ್ಯ ಎನ್ನುವಂತೆ ಅದಕ್ಕೆ ನಗಿಸುವುದು ಗೊತ್ತು ಅಳಿಸುವುದೂ ಗೊತ್ತು. ಸಂತೋಷ ವಾಗಿರಲೂ ಮಾತಿಗಿಂತ ಮಿಗಿಲಾದ ಔಷಧವಿಲ್ಲ. ಯಾಕೆಂದರೆ ಮಾತಿಗೆ ಅಷ್ಟು ಶಕ್ತಿಯಿದೆ. ದುಃಖದಲ್ಲಿದ್ದ ಇನ್ನೊಬ್ಬ ವ್ಯಕ್ತಿಯನ್ನು ಮಾತಿನ ಮೂಲಕ ನಗಿಸಬಹುದು.

ಒಬ್ಬ ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. ಆತ ಬುದ್ಧಿವಂತ. ಆದರೆ ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಮಾತನಾಡಲು ಮರೆತಿದ್ದಾನೋ ಎನ್ನುವಷ್ಟು ಮೌನಿ. ಎಲ್ಲವನ್ನೂ ಕಾಲ್ಪನಿಕವಾಗಿ ನೋಡುತ್ತಿದ್ದ. ಪಕ್ಕದವರೂ ಅತ್ತರೂ ಆತ ಮಾತನಾಡದೇ ತಾನೇ ಏನನ್ನೋ ಊಹಿಸಿ ಸುಮ್ಮನಾಗುತ್ತಿದ್ದ. ಆದರೆ ಒಂದು ದಿನ ಆತ ಬರುವ ದಾರಿ ಮಧ್ಯ ತನ್ನ ಪಕ್ಕದಲ್ಲಿ ಕುಳಿತುಕೊಳ್ಳುವ ವ್ಯಕ್ತಿ ಬಿದ್ದಿದ್ದ. ಆತನನ್ನು ಆಸ್ಪತ್ರೆಗೆ ಸೇರಿಸಿ ಆತನ ಕತೆ ಕೇಳಿದಾಗ ಆತನಿಗೆ ಏನೋ ಭೀಕರ ರೋಗವಿರುವುದು ತಿಳಿದು ಆತನನ್ನು ಕೇಳುತ್ತಾನೆ “ಇಷ್ಟೊಂದು ನೋವು ಮನಸ್ಸಿನಲ್ಲಿಟ್ಟು ಅದು ಹೇಗೆ ಆಫೀಸಿನಲ್ಲಿ ಎಲ್ಲರೊಂದಿಗೆ ಮಾತನಾಡಿ ಸಂತೋಷದಲ್ಲಿರುತ್ತಿದ್ದೆ ಎಂದು. ಆಗ ಆತ ನೋವನ್ನು ಮರೆಯಲು ನಾನು ಮಾತನಾಡುತ್ತಿದ್ದೆ. ಬದುಕಿರುವಾಗ ಜತೆಗಿಲ್ಲದವರೊಂದಿಗೆ ಮಾತನಾಡದಿದ್ದರೆ ಮತ್ತೆ ಯಾವಾಗ ಮಾತನಾಡುವುದು ಎನ್ನುತ್ತಾನೆ.

ಮನುಷ್ಯ ಇಂದು ಬ್ಯುಸಿಯಾಗಿ ಬಿಟ್ಟಿದ್ದಾನೆ. ಹತ್ತಿರ ಕುಳಿತವರ ಜತೆ ಮಾತನಾಡಲಾಗದಷ್ಟೂ.. ಮೌನ ಒಂದು ಸುಂದರ ಅನುಭವವೇ. ಆದರೆ ಮಾತು ಇನ್ನೂ ಸುಂದರವಾದದ್ದೂ. ಮಾತನಾಡಿದರೆ ಇನ್ನೊಬ್ಬರ ಭಾವನೆಗಳು ಅರ್ಥವಾಗಲು ಸಾಧ್ಯ.

ಮಾತು ಮನುಷ್ಯನಿಗೆ ಮಾತ್ರ ಇರುವ ಒಂದು ಅದ್ಭುತ ಸಂವಹನ ಮಾಧ್ಯಮ. ಜಗತ್ತು ಮಾತನಾಡುವುದು ನಿಲ್ಲಿಸಿದರೆ ಎಂದು ಒಂದು ಕ್ಷಣ ಊಹಿಸಲೂ ಸಾಧ್ಯವಿಲ್ಲ. ಆದರೆ ಮನುಷ್ಯ ಇಂದು ಮೌನಿಯಾಗುತ್ತಿದ್ದಾನೆ. ಮಾತನ್ನು ಮರೆತಿದ್ದಾನೆ. ಒಮ್ಮೆ ಜತೆಗಿದ್ದವರ ಜತೆ ಮುಕ್ತವಾಗಿ ಮಾತನಾಡಿದರೆ ವರ್ಷಗಟ್ಟಲೇ ಎದೆಯಲ್ಲೇ ಕಟ್ಟಿರುವ ಕಾಲ್ಪನಿಕತೆಯಿಂದ ಹೊರಬಂದು ವಾಸ್ತವದತ್ತ ನೋಡಲು ಸಾಧ್ಯವಾಗುತ್ತದೆ.

-  ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.