![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 16, 2019, 3:02 AM IST
ಯಲಹಂಕ: ಮರಗಳಿಗೆ ಗೆದ್ದಲು ಹಿಡಿಯುವುದನ್ನು ತಡೆಯುವ ಉದ್ದೇಶದಿಂದ ವಿದ್ಯಾರಣ್ಯಪುರ ಮುಖ್ಯರಸ್ತೆ ಬದಿಯಲ್ಲಿರುವ 50ಕ್ಕೂ ಹೆಚ್ಚು ಮರಗಳಿಗೆ ಬಿ-ಪ್ಯಾಕ್ ಸಂಸ್ಥೆಯ ಸದಸ್ಯರು ಸೋಮವಾರ ಸುಣ್ಣ ಹಚ್ಚಿದರು.
ಮುಖ್ಯ ರಸ್ತೆಯಲ್ಲಿನ ಮರಗಳ ಮೇಲೆ ಅಂಟಿಸಿದ್ದ ಭಿತ್ತಿಪತ್ರಗಳು ಮತ್ತು ಅವುಗಳಿಗೆ ಹೊಡೆದಿದ್ದ ಮೊಳೆಗಳನ್ನು ತೆಗೆದು, ಗೆದ್ದಲು ಹುಳಗಳ ಕಾಟದಿಂದ ರಕ್ಷಣೆ ನೀಡಲು ಮರಗಳಿಗೆ ಸುಣ್ಣ ಹಚ್ಚಲಾಯಿತು.
ಪ್ರಾಣಿ ಪಕ್ಷಿಗಳಿಗೆ ಆಶ್ರಯ ನೀಡುವ ಮರಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಮರಗಳ ಮೇಲ್ಮೆ„ಗೆ ಸುಣ್ಣ ಲೇಪಿಸುವುದರಿಂದ ವಾಹನಗಳಿಂದ ಬರುವ ಬಿಸಿಯಾದ ಹೊಗೆಯಿಂದ ಮರಳಿಗೆ ರಕ್ಷಣೆ ಸಿಗುತ್ತದೆ. ಜತೆಗೆ ರಾತ್ರಿ ವೇಳೆ ಸಂಚರಿಸುವ ವಾಹನಗಳ ಚಾಲಕರಿಗೆ ಮರಗಳು ಸ್ಪಷ್ಟವಾಗಿ ಕಾಣುತ್ತವೆ ಎಂದು ಬಿ-ಪ್ಯಾಕ್ನ ಜಗದೀಶ್ರಾಜ್ ಹೇಳಿದರು.
ಕಾರ್ಯಕ್ರಮದಲ್ಲಿ ಬಿ-ಪ್ಯಾಕ್ ಸಿವಿಕ್ ಮುಖಂಡರು, ಧಾತ್ರಿ ಮಹಿಳಾ ಮತ್ತು ಮಕ್ಕಳ ಕ್ರೀಡಾ ತಂಡ, ಸಿಟಿಜನ್ ಆಕ್ಷನ್ ಫೋರಂ ಹಾಗೂ ವಿದ್ಯಾರಣ್ಯಪುರ ನಿವಾಸಿಗಳು ಭಾಗವಹಿಸಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.