ಬತ್ತಿದ ಜಲಮೂಲ, ಕೆರೆಗಳೆಲ್ಲ ಖಾಲಿ

ಬೋರ್‌ವೆಲ್ ನೀರು ಬಳಕೆ• ನೀರಿಗಾಗಿ ಸಾರ್ವಜನಿಕರ ಪರದಾಟ

Team Udayavani, Jul 20, 2019, 11:22 AM IST

20-July-12

ಸಿರುಗುಪ್ಪ: ಹಳೇಕೋಟೆ ಗ್ರಾಮದ ಕುಡಿಯುವ ನೀರಿನ ಕೆರೆಯಲ್ಲಿ ನೀರು ಖಾಲಿಯಾಗಿರುವುದು.

ಸಿರುಗುಪ್ಪ: ತಾಲೂಕಿನಲ್ಲಿ ಮಳೆಗಾಲದಲ್ಲಿ ಜನರಿಗೆ ನೀರಿನ ಕೊರತೆ ಉಂಟಾಗಿದ್ದು, ಜನರಿಗೆ ನೀರು ಪೂರೈಕೆ ಮಾಡುವ ನೀರಿನ ಮೂಲಗಳು ಖಾಲಿಯಾಗಿರುವುದರಿಂದ ಜನ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನ ಚನ್ನಪಟ್ಟಣ, ದೊಡ್ಡರಾಜುಕ್ಯಾಂಪ್‌, ಸಿರಿಗೇರಿ, ಕರೂರು, ಕೆ.ಬೆಳಗಲ್ಲು, ಹಳೇಕೋಟೆ, ಬಿ.ಎಂ.ಸೂಗೂರು ಹಳೇಕೆರೆ, ಹೆಚ್.ಹೊಸಳ್ಳಿ ಗ್ರಾಮಕ್ಕೆ ನೀರು ಪೂರೈಕೆ ಮಾಡುವ ಬಹುಗ್ರಾಮ ಕೆರೆಗಳಲ್ಲಿ ನೀರು ಸಂಪೂರ್ಣವಾಗಿ ಖಾಲಿಯಾಗಿದ್ದು, ಈ ಗ್ರಾಮಗಳಲ್ಲಿ ಬೋರ್‌ವೆಲ್ ನೀರನ್ನು ಜನ ಬಳಸುವ ಅನಿವಾರ್ಯತೆ ನಿರ್ಮಾಣವಾಗಿದೆ.

ಅಗಸನೂರು, ಮುದೇನೂರು, ಬಂಡ್ರಾಳ್‌, ಕೆ.ಸೂಗೂರು, ಉಪ್ಪಾರಹೊಸಳ್ಳಿ, ತಾಳೂರು, ಬೂದುಗುಪ್ಪ, ಬೊಮ್ಮಲಾಪುರ, ರಾವಿಹಾಳ್‌, ಶ್ರೀಧರಗಡ್ಡೆ, ಕೊತ್ತಲಚಿಂತೆ, ಎ.ಕೆ.ಹಾಳು ಮುಂತಾದ ಗ್ರಾಮಗಳಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಕೆರೆಗಳಲ್ಲಿರುವ ನೀರು 10 ರಿಂದ 15ದಿನಗಳಲ್ಲಿ ಖಾಲಿಯಾಗುವ ಹಂತದಲ್ಲಿವೆ. ರಾರಾವಿ, ಬಗ್ಗೂರು, ನಾಡಂಗ, ಬಿ.ಎಂ.ಸೂಗೂರು, ಬೀರಳ್ಳಿಯಲ್ಲಿರುವ ಕೆರೆಗಳಲ್ಲಿ ಸಂಗ್ರಹವಿರುವ ನೀರು ಒಂದು ವಾರಕ್ಕಾಗುವಷ್ಟು ಮಾತ್ರ ಸಂಗ್ರಹವಿದೆ. ತಾಲೂಕಿನಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಕೆರೆಗಳಲ್ಲಿ ಸಂಗ್ರಹವಾಗಿದ್ದ ನೀರು ಇಲ್ಲಿಯವರೆಗೆ ಜನರಿಗೆ ಪೂರೈಕೆ ಮಾಡಲು ಸಾಧ್ಯವಾಗಿದ್ದು, ಕೆಲವು ಕೆರೆಗಳಲ್ಲಿ ನೀರು ಸಂಪೂರ್ಣವಾಗಿ ಖಾಲಿಯಾಗಿರುವುದರಿಂದ ಬೋರ್‌ವೆಲ್ ನೀರನ್ನು ಜನರಿಗೆ ಪೂರೈಕೆ ಮಾಡಲಾಗುತ್ತಿದೆ.

ಆದರೆ ತಾಲೂಕಿನಾದ್ಯಂತ ಸಮರ್ಪಕವಾಗಿ ಮಳೆಯಾಗದ ಕಾರಣ ತುಂಗಭದ್ರ ನದಿ ಮತ್ತು ವೇದಾವತಿ ಹಗರಿನದಿ, ದೊಡ್ಡ ಹಳ್ಳ, ಗರ್ಜಿಹಳ್ಳದಲ್ಲಿಯೂ ನೀರು ಸಂಪೂರ್ಣವಾಗಿ ಬತ್ತಿ ಹೋಗಿರುವುದರಿಂದ ತುಂಗಭದ್ರ ನದಿ ದಂಡೆಯಲ್ಲಿರುವ ನಡಿವಿ 14ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ಯೋಜನೆ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಹಾಗೂ ಕೆಂಚನಗುಡ್ಡ, ದೇಶನೂರು, ಹಚ್ಚೊಳ್ಳಿ, ಮಾಟೂರು, ಚಳ್ಳೆಕೂಡ್ಲೂರು, ಶ್ರೀಧರಗಡ್ಡೆ, ಹೊನ್ನಾರಹಳ್ಳಿ ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ಬಹುಗ್ರಾಮ ಕುಡಿಯುವ ನೀರಿನ ಮೂಲವಾಗಿರುವ ತುಂಗಭದ್ರ ನದಿಯಲ್ಲಿ ನೀರು ಬತ್ತಿರುವುದರಿಂದ ನದಿ ದಂಡೆಯಲ್ಲಿರುವ ಗ್ರಾಮಗಳ ಜನರು ನೀರಿಗಾಗಿ ಪರದಾಡುವುದು ಸಾಮಾನ್ಯವಾಗಿದೆ.

ಅಲ್ಲದೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವ್ಯಾಪ್ತಿಯಲ್ಲಿ ಬರುವ ಕೊಂಚಿಗೇರಿ, ದಾಸಾಪುರ, ನಾಗರಹಾಳು, ಅಲಬನೂರು, ಟಿ.ರಾಂಪುರ, ತಾಳೂರು, ಊಳೂರು, ಭೈರಾಪುರ, ಗೋಸ್ಬಾಳು, ಬಂಡ್ರಾಳ್‌ ಗ್ರಾಮಗಳಲ್ಲಿ ಈಗಾಗಲೇ ನೀರಿನ ಕೊರತೆ ಉಂಟಾಗಿದ್ದು, ಬೋರ್‌ವೆಲ್ ನೀರೆ ಅನಿವಾರ್ಯವಾಗಿದೆ.

ತಾಲೂಕಿನಲ್ಲಿರುವ ಬಹುತೇಕ ಕೆರೆಗಳಲ್ಲಿ ನೀರು ಖಾಲಿಯಾಗಿದ್ದು, ಕೆಲವು ಕೆರೆಗಳಲ್ಲಿ ಇನ್ನೂ 10ರಿಂದ 15ದಿನ ಸಾಕಾಗುವಷ್ಟು ನೀರು ಮಾತ್ರ ಸಂಗ್ರಹವಿದ್ದು, ಸದ್ಯ ಕೆರೆಗಳನ್ನು ತುಂಬಿಸಲು ಕಾಲುವೆಗೆ ನೀರು ಬಿಟ್ಟರೆ ಅನುಕೂಲವಾಗುತ್ತದೆ. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಬಳಕೆ ನೀರನ್ನು ಬೋರ್‌ವೆಲ್ ಮೂಲಕ ನೀಡಲಾಗುತ್ತಿದೆ. ಕೆಲವು ಬೋರ್‌ವೆಲ್ಗಳು ಬತ್ತಿಹೋಗಿದ್ದು, ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎ.ಇ.ಇ. ಪಕ್ಕೀರಸ್ವಾಮಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.