ರಾಯುಡುಗೆ ಅವಕಾಶ ನೀಡಲಾಗಿತ್ತು. ಯಾವುದೇ ಮೋಸವಾಗಿಲ್ಲ: ಪ್ರಸಾದ್
Team Udayavani, Jul 21, 2019, 4:47 PM IST
ಮುಂಬೈ: ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಅಂಬಾಟಿ ರಾಯುಡು ವಿಶ್ವಕಪ್ ಗೆ ಆಯ್ಕೆ ಆಗದೇ ಇರುವುದಕ್ಕೆ ಅಸಮಧಾನಗೊಂಡಿದ್ದರು. ಆದರೆ ರಾಯುಡು ವಿಶ್ವಕಪ್ ಆಯ್ಕೆ ಪ್ರಕ್ರಿಯೆಯ ಬಗೆಗಿನ ಅಸಮಧಾನಕ್ಕೆ ಬಿಸಿಸಿಐ ಉತ್ತರಿಸಿದೆ.
ಇಂದು ಮುಂಬೈನಲ್ಲಿ ವೆಸ್ಟ್ ಇಂಡೀಸ್ ಸರಣಿಗೆ ತಂಡ ಆಯ್ಕೆ ಪ್ರಕ್ರಿಯೆ ಬಳಿಕ ಮಾತನಾಡಿದ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.ಕೆ ಪ್ರಸಾದ್, ನಾವು ರಾಯುಡು ಅವರ ಟಿ ಟ್ವೆಂಟಿ ಮತ್ತು ಐಪಿಎಲ್ ಪ್ರದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿದ್ದೆವು. ಆದರೆ ಅವರು ಫಿಟ್ನೆಸ್ ಟೆಸ್ಟ್ ನಲ್ಲಿ ಪಾಸಾಗಲಿಲ್ಲ. ಅವರನ್ನು ಫಿಟ್ನೆಸ್ ಪ್ರೋಗ್ರಾಮ್ ಗೆ ಕಳುಹಿಸಲಾಗಿತ್ತು. ಆದರೆ ನಂತರ ತಂಡವನ್ನು ಸಂಯೋಜಿಸುವಾಗಿ ಅವರು ಅದಕ್ಕೆ ಫಿಟ್ ಆಗಲಿಲ್ಲ. ನಾವು ಯಾವುದೇ ರೀತಿಯ ತಾರತಮ್ಯ ಮಾಡಲಿಲ್ಲ ಎಂದಿದ್ದಾರೆ.
MSK Prasad: When Rayadu was picked for ODIs on basis of his T20 performance,there was criticism,but we had some thoughts about him.When he failed fitness test,we put him for fitness program.Due to certain combinations he wasn’t picked,it doesn’t make Selection Committee biased. pic.twitter.com/IILJIRlWIr
— ANI (@ANI) July 21, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.