ದಂತದ ಬೊಂಬೆ

ದಾಳಿಂಬೆಯಂಥ ಹಲ್ಲಿಗಾಗಿ...

Team Udayavani, Jul 24, 2019, 5:00 AM IST

x-2

ಬೆಳಗ್ಗೆ-ರಾತ್ರಿ ಬ್ರಶ್‌ ಮಾಡ್ತೀನಿ, ಮಧ್ಯಾಹ್ನವೂ ಮೌತ್‌ವಾಷ್‌ ಬಳಸೋಕೆ ಮರೆಯೋದಿಲ್ಲ, ಆದರೂ ಹಲ್ಲು ಹಳದಿಗಟ್ಟಿದೆ…ಇದು ಹಲವರ ಸಮಸ್ಯೆ. ಹಲ್ಲಿನ ಬಣ್ಣದ ಕಾರಣದಿಂದ, ಮುಕ್ತವಾಗಿ ನಗುವುದನ್ನೂ ನಿಲ್ಲಿಸಿದ್ದಾರೆ ಕೆಲವರು. ಅಂಥವರಿಗಾಗಿ ಕೆಲವು ಟಿಪ್ಸ್‌ಗಳು ಇಲ್ಲಿವೆ. ಮನೆಯಲ್ಲೇ ಸಿಗುವ ವಸ್ತುಗಳಿಂದ ಹಲ್ಲನ್ನು ಫ‌ಳ ಫ‌ಳ ಹೊಳೆಯುವಂತೆ ಮಾಡುವುದು ಹೇಗೆಂದು ಇಲ್ಲಿದೆ ನೋಡಿ.

– ಪ್ರತಿದಿನ ಬೆಳಗ್ಗೆ ಅಥವಾ ವಾರಕ್ಕೆ ಮೂರು ಬಾರಿ, ಬ್ರಶ್‌ ಮಾಡುವ ಮುನ್ನ ಕೊಬ್ಬರಿ ಎಣ್ಣೆಯಿಂದ 15-20 ನಿಮಿಷ ಬಾಯಿ ಮುಕ್ಕಳಿಸಿ.
– ವಾರಕ್ಕೆರಡು ಬಾರಿ ಟೂತ್‌ಪೇಸ್ಟ್‌ನ ಬದಲು, ಅಡುಗೆ ಸೋಡಾ ಬಳಸಿ ಬ್ರಷ್‌ ಮಾಡಿ.
– ಆ್ಯಪಲ್‌ ಸಿಡರ್‌ ವಿನೇಗರ್‌ ಅನ್ನು ನೀರಿನೊಂದಿಗೆ ಬೆರೆಸಿ ಬಾಯಿ ಮುಕ್ಕಳಿಸಿ. (ಪ್ರತಿದಿನವೂ ಇದನ್ನು ಬಳಸಬಾರದು)
-ತಾಜಾ ಸ್ಟ್ರಾಬೆರಿ ತುಂಡನ್ನು ಅಡುಗೆ ಸೋಡಾದಲ್ಲಿ ಅದ್ದಿ, ಹಲ್ಲು ಉಜ್ಜಿದರೆ ಹಲ್ಲಿಗೆ ಹೊಳಪು ಸಿಗುತ್ತದೆ.
– ಲಿಂಬೆಹಣ್ಣಿನ ರಸಕ್ಕೆ, ಉಪ್ಪು ಬೆರೆಸಿ, ಬಾಯಿ ಮುಕ್ಕಳಿಸಿ.
-ಅನಾನಸ್‌ ಹಣ್ಣಿನಲ್ಲಿರುವ ಬ್ರೊಮೆಲೈನ್‌ ಅಂಶವು ಹಲ್ಲಿಗೆ ಹೊಳಪು ನೀಡುತ್ತದಂತೆ. ಅನಾನಸ್‌ ಹಣ್ಣಿನ ಸೇವನೆಯಿಂದ, ಬ್ರೊಮೆಲೈನ್‌ ಅಂಶವಿರುವ ಟೂತ್‌ಪೇಸ್ಟ್‌ ಬಳಕೆಯಿಂದ ಹಲ್ಲು ಬಿಳಿಯಾಗುತ್ತದೆ.
-ಬಾಳೆಹಣ್ಣು, ಲಿಂಬೆಹಣ್ಣು, ಕಿತ್ತಳೆ ಹಣ್ಣಿನ ಸಿಪ್ಪೆಯ ಒಳಗಿನ ಬಿಳಿಭಾಗದಿಂದ ಹಲ್ಲುಜ್ಜಿ.
-ಇದ್ದಿಲಿನ ಪುಡಿ ಜೊತೆಗೆ ಉಪ್ಪು ಸೇರಿಸಿ ಬ್ರಷ್‌ ಮಾಡಬಹುದು.
-ಹೆಚ್ಚು ಕ್ಯಾಲ್ಸಿಯಂ ಇರುವ ಆಹಾರ ಸೇವಿಸಿ.

ಇವುಗಳಿಗೆ ಬೈ ಬೈ ಮಾಡಿ
-ಅತಿಯಾದ ಕಾಫಿ, ಟೀ ಸೇವನೆ
-ಧೂಮಪಾನ, ಮದ್ಯಪಾನ
-ಸೋಡಾ ಮಿಶ್ರಿತ ತಂಪು ಪಾನೀಯ
-ಆಹಾರದಲ್ಲಿ ಅತಿಯಾದ ಸಕ್ಕರೆ ಪ್ರಮಾಣ

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.