![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 28, 2019, 5:03 AM IST
ಬೆಳಗಾವಿ: ಅವಕಾಶ ಸಿಕ್ಕರೆ ಬೆಳಗಾವಿಯ ರಾಜಕಾರಣಿಗಳು ಮುಖ್ಯಮಂತ್ರಿ ಹುದ್ದೆಗೆ ಏರುತ್ತಾರೆಯೇ ಹೊರತು ನಮಗೆ ಡಿಸಿಎಂ ಪಟ್ಟ ಬೇಡ ಎಂದು ರಾಜ್ಯಸಭಾ ಸದಸ್ಯ ಡಾ|ಪ್ರಭಾಕರ ಕೋರೆ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಲ್ಲಿ ಸಿಎಂ ಆಗುವಂತಹ ನಾಯಕರೂ ಇದ್ದಾರೆ. ಆದರೆ ಇದುವರೆಗೆ ಯಾರೊಬ್ಬರೂ ಮುಖ್ಯಮಂತ್ರಿ ಆಗಿಲ್ಲ ಎಂಬ ಬೇಸರವಿದೆ. ಉಪಮುಖ್ಯಮಂತ್ರಿ ಪಟ್ಟಕ್ಕೆ ಆಸೆ ಪಡುವ ರಾಜಕಾರಣಿಗಳು ಇಲ್ಲಿಲ್ಲ ಎಂದರು. ಬೆಳಗಾವಿ ರಾಜಕಾರಣಿಗಳಿಗೆ ಸರ್ಕಾರ ರಚನೆ ಮಾಡುವುದು ಗೊತ್ತು. ಅದರ ಜತೆಗೆ ಬೀಳಿಸುವುದೂ ಗೊತ್ತು. ಮೈತ್ರಿ ಸರ್ಕಾರ ಅಷ್ಟೇ ಏಕೆ ನಿಜಲಿಂಗಪ್ಪ ಕಾಲದಿಂದಲೂ ರಾಜ್ಯ ರಾಜಕಾರಣದಲ್ಲಿ ಬೆಳಗಾವಿಯ ಪ್ರಭಾವ ಇದ್ದೇ ಇದೆ ಎಂದು ಹೇಳಿದರು.
ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಮೊದಲಿಂದಲೂ ತನ್ನದೇ ಆದ ಮಹತ್ವ ಹೊಂದಿದೆ. ರಾಜ್ಯದ ಜನರ ನಿರೀಕ್ಷೆಯಂತೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಅವರ ಸಚಿವ ಸಂಪುಟದಲ್ಲಿ ಬೆಳಗಾವಿ ಜಿಲ್ಲೆಗೆ ನಾಲ್ಕು ಏಕೆ ಇನ್ನೊಂದು ಸಚಿವ ಸ್ಥಾನ ಕೊಟ್ಟರೂ ನಮಗೆ ಸಂತೋಷ ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.