ಸುಬ್ರಹ್ಮಣ್ಯ: ಶಂಕಿತ ನಕ್ಸಲರಿಗೆ ತೀವ್ರ ಶೋಧ


Team Udayavani, Jul 28, 2019, 11:02 AM IST

naxal

ಸುಬ್ರಹ್ಮಣ್ಯ: ಶಿರಾಡಿ ಘಾಟಿಯ ಎಡಕುಮೇರಿ ರೈಲು ಹಳಿಯಲ್ಲಿ ಗಸ್ತು ನಿರತ ಸಿಬಂದಿಗೆ ಅಪರಿಚಿತ ವ್ಯಕ್ತಿಗಳು ಬೆದರಿಕೆ ಒಡ್ಡಿದ ಘಟನೆ ನಡೆದ ಬಳಿಕ ಅವರು ನಕ್ಸಲರೆನ್ನುವ ಸಂದೇಹದ ಮೇರೆಗೆ ನಕ್ಸಲ್‌ ನಿಗ್ರಹ ಪಡೆ (ಎಎನ್‌ಎಫ್)ಯ ಯೋಧರು ಗಡಿಭಾಗದಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

ಕಾರ್ಕಳ ಎಎನ್‌ಎಫ್ ಪಡೆಯ ಯೋಧರ ತಂಡವು ಶನಿವಾರವೂ ಸಕಲೇಶಪುರ ಮತ್ತು ದ.ಕ. ಗಡಿಭಾಗದಲ್ಲಿ ಶೋಧ ನಡೆಸಿತು. ಸಕಲೇಶಪುರಭಾಗದ ಬಿಸಿಲೆ ಘಾಟಿ, ಗಡಿ ಚಾಮುಂಡೇಶ್ವರಿ ಗುಡಿ ಹಾಗೂ ಪರಿಸರದ ಅರಣ್ಯದಲ್ಲಿ 12 ಮಂದಿಯ ಒಂದು ತಂಡ ಶೋಧ ಕಾರ್ಯ ನಡೆಸಿದರೆ ಇನ್ನೊಂದು ತಂಡವು ಸಂಪಾಜೆ, ಸುಬ್ರಹ್ಮಣ್ಯ, ಶಿರಾಡಿ ಮೊದಲಾದೆಡೆ ಶೋಧ ನಿರತವಾಗಿದೆ. ಈ ವೇಳೆ ನಕ್ಸಲರ ಚಲನವಲನ ಕುರಿತು ತಂಡಕ್ಕೆ ಯಾವುದೇ ಮಾಹಿತಿ ದೊರೆತಿಲ್ಲ.

ಕಾರ್ಮಿಕರಿಗೆ ಅಭಯ
ಸಕಲೇಶಪುರ-ಸುಬ್ರಹ್ಮಣ್ಯ ರೈಲ್ವೇ ವಿಭಾಗದ ಕಾರ್ಮಿಕರು ಭೀತಿಗೆ ಒಳಗಾಗದಂತೆ ಧೈರ್ಯ ತುಂಬುವ ಕೆಲಸವನ್ನು ಎಎನ್‌ಎಫ್ ಯೋಧರು ಮತ್ತು ಪೊಲೀಸರು ನಡೆಸುತ್ತಿದ್ದಾರೆ. ಅಪರಿಚಿತ ವ್ಯಕ್ತಿಗಳ ಕುರಿತು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

ಎಡಕುಮೇರಿ ಸುರಂಗ ಮಾರ್ಗದ ಸಮೀಪ ಕರ್ತವ್ಯ ನಿರತ ರೈಲ್ವೇ ಕಾರ್ಮಿಕ ರಾಜು ಅವರಿಗೆ ಪಿಸ್ತೂಲ್‌ಧಾರಿಗಳಿಬ್ಬರು ಜು. 22ರಂದು ಬೆದರಿಕೆ ಹಾಕಿದ್ದರು. ಅವರು ಶಂಕಿತ ನಕ್ಸಲರು ಎಂಬ ಅನುಮಾನದ ಮೇರೆಗೆ ದ.ಕ. – ಸಕಲೇಶಪುರ – ಕೊಡಗು ಜಿಲ್ಲೆಗಳ ಗಡಿ ಭಾಗದ ಅರಣ್ಯ ಹಾಗೂ ಜನವಸತಿ ಪ್ರದೇಶಗಳ ಮೇಲೆ ಎಎನ್‌ಎಫ್ ಪಡೆ ಹದ್ದಿನ ಕಣ್ಣಿರಿಸಿದೆ.

ಟಾಪ್ ನ್ಯೂಸ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

Areca

Arecanut Growers: ಎರಡು ವರ್ಷಕ್ಕೊಮ್ಮೆ ಅಡಿಕೆ ಫ‌ಸಲು ಏರಿಳಿತ

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

Pashu-Sanjevani

Mangaluru: ಕರಾವಳಿ ಹೈನುಗಾರರ ಮನ ಗೆದ್ದ ಮನೆ ಬಾಗಿಲಿಗೆ ಪಶು ಸಂಜೀವಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Areca

Arecanut Growers: ಎರಡು ವರ್ಷಕ್ಕೊಮ್ಮೆ ಅಡಿಕೆ ಫ‌ಸಲು ಏರಿಳಿತ

S-Chitra

New Airstrip: ಧರ್ಮಸ್ಥಳ ಮಿನಿ ವಿಮಾನ ನಿಲ್ದಾಣಕ್ಕೆ ಜಮೀನು ತೊಡಕು!

Assault-Image

Belthangady: ಮಸೀದಿಗೆ ನುಗ್ಗಿದ ತಂಡ: ಧರ್ಮಗುರುವಿನ ಮೇಲೆ ಹಲ್ಲೆ

de

Puttur: ವಿದೇಶದಿಂದ ರಜೆಯಲ್ಲಿ ಬಂದಿದ್ದ ವ್ಯಕ್ತಿಗೆ ಹೃದಯಾಘಾತ; ಸಾವು

1-bntwl-1

Bantwala: ನೆತ್ತರಕೆರೆ: ರೈಲಿನಿಂದ ಬಿದ್ದು ಯುವಕ ಸಾವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.